AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIT ಯಿಂದ ವಿಚಾರಣೆಗೊಳಪಟ್ಟ ಐವರ ಬಗ್ಗೆ ದೂರುದಾರ ದಿನೇಶ್ ಕಲ್ಲಹಳ್ಳಿ ಹೇಳೋದೇನು?

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್‌ಐಟಿಯಿಂದ ವಿಚಾರಣೆಗೊಳಪಟ್ಟ ಆ ಐದೂ ಮಂದಿಯ ಪರಿಚಯ ತನಗಿಲ್ಲ ಎನ್ನುತ್ತಿದ್ದಾರೆ ದೂರುದಾರ ದಿನೇಶ್ ಕಲ್ಲಹಳ್ಳಿ. ಈ ಪ್ರಕರಣ ಬೆಳಕಿಗೆ ಬಂದಾಗ ಜೋಶ್‌ನಲ್ಲಿದ್ದ ದಿನೇಶ್ ಕಲ್ಲಹಳ್ಳಿ ಇದೀಗ ಮನೆಯಿಂದ ಹೊರಬರುತ್ತಿಲ್ಲ.

SIT ಯಿಂದ ವಿಚಾರಣೆಗೊಳಪಟ್ಟ ಐವರ ಬಗ್ಗೆ ದೂರುದಾರ ದಿನೇಶ್ ಕಲ್ಲಹಳ್ಳಿ ಹೇಳೋದೇನು?
SIT ಯಿಂದ ವಿಚಾರಣೆಗೊಳಪಟ್ಟ ಐದು ಮಂದಿಯ ಬಗ್ಗೆ ಏನನ್ನುತ್ತಾರೆ ದೂರುದಾರ ದಿನೇಶ್ ಕಲ್ಲಹಳ್ಳಿ?
ಸಾಧು ಶ್ರೀನಾಥ್​
|

Updated on:Mar 13, 2021 | 10:53 AM

Share

ರಾಮನಗರ: ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣದಲ್ಲಿ ಹಲ್ಲಿಲ್ಲದ ಹಾವಿನಂತಿದ್ದರೂ, ನಿರ್ದಿಷ್ಟವಾಗಿ ಗುರಿಯತ್ತ ಸಾಗಿರುವ ವಿಚಾರಣಾ ಸಂಸ್ಥೆ ಎಸ್‌ಐಟಿ ಐದು ಮಂದಿಯನ್ನು ನಿನ್ನೆ ವಿಚಾರಣೆಗೆಂದು ಕರೆಯಿಸಿಕೊಂಡು, ಅಷ್ಟೇ ವೇಗದಲ್ಲಿ ಬಿಟ್ಟುಕಳುಹಿಸಿದೆ. ಪ್ರಕರಣದಲ್ಲಿ ಯಾರೂ ದೂರು ನೀಡದಿರುವುದರಿಂದ ಎಸ್‌ಐಟಿ ಹೆಚ್ಚಿನ ಪ್ರಗತಿ ಸಾಧಿಸಿಲ್ಲವಾದರೂ ವಿಚಾರಣೆಗೊಳಪಟ್ಟ ಐದೂ ಮಂದಿ, ಜೊತೆಗೆ ಇನ್ನಿಬ್ಬರ ಮೇಲೆ ನಿಗಾವಹಿಸಿದೆ ಎನ್ನಲಾಗಿದೆ. ಇದೇ ವೇಳೆ, ಪ್ರಕರಣವನ್ನು ಬಯಲು ಮಾಡಿದ ದೂರುದಾರ ದಿನೇಶ್ ಕಲ್ಲಹಳ್ಳಿ SIT ಯಿಂದ ವಿಚಾರಣೆಗೊಳಪಟ್ಟ ಐದೂ ಮಂದಿಯ ಬಗ್ಗೆ ಏನನ್ನುತ್ತಾರೆ ಎಂಬ ಕುತೂಹಲ ಮೂಡಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್‌ಐಟಿಯಿಂದ ವಿಚಾರಣೆಗೊಳಪಟ್ಟ ಆ ಐದೂ ಮಂದಿಯ ಪರಿಚಯ ತನಗಿಲ್ಲ ಎನ್ನುತ್ತಿದ್ದಾರೆ ದೂರುದಾರ ದಿನೇಶ್ ಕಲ್ಲಹಳ್ಳಿ. ಈ ಪ್ರಕರಣ ಬೆಳಕಿಗೆ ಬಂದಾಗ ಜೋಶ್‌ನಲ್ಲಿದ್ದ ದಿನೇಶ್ ಕಲ್ಲಹಳ್ಳಿ ಇದೀಗ ಮನೆಯಿಂದ ಹೊರಬರುತ್ತಿಲ್ಲ. ಜೊತೆಗೆ ಪ್ರಕರಣದ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ. ಹಾಗಾಗಿ ಪ್ರಕರಣದ ವಿಚಾರಣೆ ಮುಂದುವರಿಯುತ್ತಿರುವ ಹಾಗೆ ದೂರುದಾರ ದಿನೇಶ್ ಕಲ್ಲಹಳ್ಳಿಗೆ ಭಯ ಶುರುವಾಯ್ತಾ? ಎಂಬ ಪ್ರಶ್ನೆ ಮೂಡಿದೆ.

Published On - 10:46 am, Sat, 13 March 21

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ