AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

ಸಂತ್ರಸ್ತ ಯುವತಿ ವಾಸವಿದ್ದ ಪಿಜಿ ಮಹಜರು ಮಾಡಿರುವ ಎಸ್​ಐಟಿ ಅಧಿಕಾರಿಗಳು ಆಕೆಗೆ ಸಂಬಂಧಿಸಿದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಪಿಜಿಯನ್ನು ಮಹಜರು ಮಾಡಲಾಗಿದ್ದು, ವಶಕ್ಕೆ ಪಡೆದ ಎಲ್ಲಾ ವಸ್ತುಗಳನ್ನೂ ಸೀಲ್​ ಮಾಡಿ ಎಫ್​​ಎಸ್​​ಎಲ್​ಗೆ ರವಾನಿಸುವುದಾಗಿ ತಿಳಿದುಬಂದಿದೆ.

ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ
CD ಲೇಡಿ
Follow us
Skanda
|

Updated on: Apr 01, 2021 | 1:39 PM

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಸಂತ್ರಸ್ತ ಯುವತಿ ವಾಸವಿದ್ದ ಪಿಜಿ ಕೇಂದ್ರದಲ್ಲಿ ಎಸ್​ಐಟಿ ಅಧಿಕಾರಿಗಳು ಮಹಜರು ಕಾರ್ಯ ನಡೆಸಿದ್ದಾರೆ. ಆಕೆಗೆ ಸಂಬಂಧಿಸಿದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಪಿಜಿಯನ್ನು ಮಹಜರು ಮಾಡಲಾಗಿದ್ದು, ವಶಕ್ಕೆ ಪಡೆದ ಎಲ್ಲಾ ವಸ್ತುಗಳನ್ನೂ ಸೀಲ್​ ಮಾಡಿ ಎಫ್​​ಎಸ್​​ಎಲ್​ ಪ್ರಯೋಗಾಲಯಕ್ಕೆ ರವಾನಿಸುವುದಾಗಿ ತಿಳಿದುಬಂದಿದೆ. ಆ ಮೂಲಕ ಇಂದು ಬೆಳಗ್ಗೆಯಿಂದ ಸತತ ಮೂರು ಗಂಟೆಗಳ ಕಾಲ ಸ್ಥಳ ಮಹಜರು ಮಾಡಿ ವಸ್ತುಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಎಲ್ಲವನ್ನೂ ಪ್ರಯೋಗಾಲಯಕ್ಕೆ ಕಳುಹಿಸಿ ಹೆಚ್ಚಿನ ತನಿಖೆ ನಡೆಸಲು ಸನ್ನದ್ಧರಾಗಿದ್ದಾರೆ.

ಇದನ್ನೂ ಓದಿ: ಪೋಷಕರ ಮಾತನಾಡಿಸಬೇಕೆಂದು ಹಟ, ಬಿಕ್ಕಿಬಿಕ್ಕಿ ಅತ್ತ ಸಿಡಿ ಸಂತ್ರಸ್ತೆ: ಅನುಮತಿ ನೀಡಲ್ಲ ಎಂದ ಎಸ್​ಐಟಿ

ಸೂಕ್ತ ಸಮಯದಲ್ಲಿ ಇನ್ನುಳಿದ 9 ಆಡಿಯೋ ಸಾಕ್ಷ್ಯ ಬಿಡುಗಡೆ ಮಾಡ್ತೇವೆ; ಅದರಲ್ಲಿ ಶಿವಕುಮಾರ್​ ಹೆಸರೂ ಇದೆ -ಸಂತ್ರಸ್ತೆ ಸಹೋದರ

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ