AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಾಪಸ್​ ಪಡೆಯುವಂತೆ ಒತ್ತಡ: ಪೊಲೀಸ್ ಆಯುಕ್ತರಿಗೆ ಸಂತ್ರಸ್ತೆಯಿಂದ ಪತ್ರ

ಇತ್ತ ರಮೇಶ್ ಜಾರಕಿಹೊಳಿ ಕೋವಿಡ್ ನೆಪ ಹೇಳಿದ್ದಾರೆ. ಇದುವರೆಗೆ ವಿಚಾರಣೆಗೆ ಹಾಜರಾಗಿಲ್ಲ. ಕಬ್ಬನ್ ಪಾರ್ಕ್ ನಲ್ಲಿ ನಾನು ನೀಡಿದ್ದ ದೂರಿನ ಅನ್ವಯ ವಿಚಾರಣೆಯನ್ನೂ ನಡೆಸಿಲ್ಲಎಂದು ಎಂದು ಸಂತ್ರಸ್ತೆ ಅರೋಪ ಮಾಡಿ, ಕಮಿಷನರ್ ಕಮಲ್ ಪಂತ್ ಹಾಗು ಪ್ರಕರಣದ ತನಿಖಾ ಅಧಿಕಾರಿ ಎಸಿಪಿ ಕವಿತಾಗೆ ದೂರು ಸಲ್ಲಿಸಿದ್ದಾರೆ. 

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಾಪಸ್​ ಪಡೆಯುವಂತೆ ಒತ್ತಡ: ಪೊಲೀಸ್ ಆಯುಕ್ತರಿಗೆ ಸಂತ್ರಸ್ತೆಯಿಂದ ಪತ್ರ
ಸಿಡಿಯಲ್ಲಿರುವ ಸಂತ್ರಸ್ತ ಯುವತಿ
ಸಾಧು ಶ್ರೀನಾಥ್​
|

Updated on:May 05, 2021 | 11:47 AM

Share

ಬೆಂಗಳೂರು: ಇತ್ತೀಚೆಗೆ ಕೊರೊನಾ ಸಂಕಷ್ಟ ಕಾಲದಲ್ಲಿ ಒಂದಷ್ಟು ತಣ್ಣಗಾಗಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮತ್ತೆ ಸುದ್ದಿ ಮಾಡುತ್ತಿದೆ. ಪ್ರಕರಣವನ್ನು ಹಿಂಪಡೆಯುಂವತೆ  ತನ್ನ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಜಗದೀಶ್‌ಗೆ ಆಮಿಷ ಒಡ್ಡುತ್ತಿರುವುದಾಗಿ ಸಂತ್ರಸ್ತೆ ಆರೋಪ ಮಾಡಿದ್ದಾರೆ. 

ಈ ಸಂಬಂಧ ಪ್ರಕರಣದ ತನಿಖಾಧಿಕಾರಿ ಎಸಿಪಿ ಕವಿತಾ ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಂತ್ರಸ್ತೆ ಪತ್ರ ರವಾನಿಸಿದ್ದಾರೆ.  ಪ್ರಕರಣ ಹಿಂಪಡೆಯುವಂತೆ ವಕೀಲರಿಗೆ ಆಮಿಷ ಒಡ್ಡುತ್ತಿರುವುದಾಗಿ ಸಂತ್ರಸ್ತೆ ಆರೋಪ ಮಾಡಿದ್ದಾರೆ.

ಮೊನ್ನೆ ಸೋಮವಾರ ( ಮೇ 3)  ಸಂಜೆ 4:37ಕ್ಕೆ ಪ್ರದೀಪ್ ಎಂಬಾತ ವಾಟ್ಸಪ್ ಕಾಲ್ ಮಾಡಿದ್ದಾನೆ. I have v good offer to you ಎಂದು ಆಮಿಷ ಒಡ್ಡಿದ್ದಾರೆ. ಕೇಸ್ ಹಿಂಪಡೆಯಿರಿ .. ಪಡೆದರೆ ಕೋಟ್ಯಾಂತರ ರೂ ಗೆ ಸೆಟಲ್ ಮೆಂಟ್ ಮಾಡುವುದಾಗಿ ಆಮಿಷವೊಡ್ಡಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ.

ಇತ್ತ ರಮೇಶ್ ಜಾರಕಿಹೊಳಿ ಕೋವಿಡ್ ನೆಪ ಹೇಳಿದ್ದಾರೆ. ಇದುವರೆಗೆ ವಿಚಾರಣೆಗೆ ಹಾಜರಾಗಿಲ್ಲ. ಕಬ್ಬನ್ ಪಾರ್ಕ್ ನಲ್ಲಿ ನಾನು ನೀಡಿದ್ದ ದೂರಿನ ಅನ್ವಯ ವಿಚಾರಣೆಯನ್ನೂ ನಡೆಸಿಲ್ಲಎಂದು ಎಂದು ಸಂತ್ರಸ್ತೆ ಅರೋಪ ಮಾಡಿ, ಕಮಿಷನರ್ ಕಮಲ್ ಪಂತ್ ಹಾಗು ಪ್ರಕರಣದ ತನಿಖಾ ಅಧಿಕಾರಿ ಎಸಿಪಿ ಕವಿತಾಗೆ ದೂರು ಸಲ್ಲಿಸಿದ್ದಾರೆ.

ramesh-jarkiholi-cd-case-victim-alleges-whatsapp-video-call-threat-to-take-back-the-case 1

ಪೊಲೀಸ್ ಆಯುಕ್ತರಿಗೆ ಸಂತ್ರಸ್ತೆಯಿಂದ ಪತ್ರ

(ramesh jarkiholi cd case victim alleges whatsapp video call threat to take back the case)

Also Read

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ತನಿಖೆ ಮುಂದುವರಿಕೆಗೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​

Published On - 9:35 am, Wed, 5 May 21

Follow Us
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ