AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಟಿ ವಿಚಾರಣೆ ಬಳಿಕ ಪೊಲೀಸ್ ಭದ್ರತೆಯೊಂದಿಗೆ ಬೆಳಗಾವಿಗೆ ಮರಳಿದ ಸಿಡಿ ಯುವತಿ ಪೋಷಕರು

ಪೊಲೀಸ್ ಭದ್ರತೆಯೊಂದಿಗೆ ಯುವತಿ ಪೋಷಕರು ಬೆಳಗಾವಿಗೆ ತೆರಳಿದ್ದಾರೆ. ಸಿಡಿ ಲೇಡಿ ಪೋಷಕರಿಗೆ ಎಸ್​ಕಾರ್ಟ್​ ಭದ್ರತೆ ನೀಡಲಾಗಿದೆ. ಇನ್ಸ್​ಪೆಕ್ಟರ್​ ಪರಮೇಶ್ವರ್​ ಮತ್ತು ಇಬ್ಬರು ಕಾನ್​ಸ್ಟೇಬಲ್ ನೆರವಿನೊಂದಿಗೆ ಅವರು ಬೆಳಗಾವಿಗೆ ಮರಳಿದ್ದಾರೆ.

ಎಸ್​ಐಟಿ ವಿಚಾರಣೆ ಬಳಿಕ ಪೊಲೀಸ್ ಭದ್ರತೆಯೊಂದಿಗೆ ಬೆಳಗಾವಿಗೆ ಮರಳಿದ ಸಿಡಿ ಯುವತಿ ಪೋಷಕರು
ಸಿಡಿ ಯುವತಿಯ ಕುಟುಂಬಸ್ಥರು
TV9 Web
| Edited By: |

Updated on:Apr 05, 2022 | 1:10 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸ್ಫೋಟಕ ವಿದ್ಯಮಾನಗಳು ಇಂದು (ಮಾರ್ಚ್ 27) ಘಟಿಸಿವೆ. ಸಿಡಿಯಲ್ಲಿದ್ದ ಯುವತಿಯ ಹೆತ್ತವರು ಮತ್ತು ಸಹೋದರ ಎಸ್​ಐಟಿ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ಬಳಿಕ ಮಾಧ್ಯಮದ ಜೊತೆಗೂ ಮಾತನಾಡಿದ್ದಾರೆ. ಈ ಘಟನೆಯ ಬಳಿಕ ಯುವತಿಯ ಮನೆಯವರು ಬೆಳಗಾವಿಗೆ ಮರಳಿದ್ದಾರೆ.

ಪೊಲೀಸ್ ಭದ್ರತೆಯೊಂದಿಗೆ ಯುವತಿ ಪೋಷಕರು ಬೆಳಗಾವಿಗೆ ತೆರಳಿದ್ದಾರೆ. ಸಿಡಿ ಲೇಡಿ ಪೋಷಕರಿಗೆ ಎಸ್​ಕಾರ್ಟ್​ ಭದ್ರತೆ ನೀಡಲಾಗಿದೆ. ಇನ್ಸ್​ಪೆಕ್ಟರ್​ ಪರಮೇಶ್ವರ್​ ಮತ್ತು ಇಬ್ಬರು ಕಾನ್​ಸ್ಟೇಬಲ್ ನೆರವಿನೊಂದಿಗೆ ಅವರು ಬೆಳಗಾವಿಗೆ ಮರಳಿದ್ದಾರೆ.

ಎಸ್​ಐಟಿ ವಿಚಾರಣೆ ಬಳಿಕ ಬೆಳಗಾವಿಗೆ ಹೊರಟಿರುವ ಯುವತಿ ಪೋಷಕರು ಈಗ ನೆಲಮಂಗಲ ಬಿಟ್ಟು ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ತಲುಪಿದ್ದಾರೆ ಎಂದು ತಿಳಿದುಬಂದಿದೆ.

ರಮೇಶ್ ಜಾರಕಿಹೊಳಿ ಸಿಡಿ ಕೇಸ್​ ವಿಚಾರವಾಗಿ ಸಿಡಿ ಲೇಡಿಯ ಪೋಷಕರು ಸುದ್ದಿಗೋಷ್ಠಿ ನಡೆಸಿದ್ದರು. SIT ಟೆಕ್ನಿಕಲ್ ವಿಂಗ್​ನಲ್ಲಿ ಯುವತಿ ಪೋಷಕರು ಸುದ್ದಿಗೋಷ್ಠಿ ನಡೆಸಿದ್ದರು. ನಮ್ಮ ಬಳಿ ಸಾಕಷ್ಟು ಸಾಕ್ಷ್ಯಗಳಿವೆ, ಅಧಿಕಾರಿಗಳಿಗೆ ಕೊಟ್ಟಿದ್ದೇವೆ. ಒಬ್ಬ ಹೆಣ್ಣುಮಗಳನ್ನ ಇಟ್ಟುಕೊಂಡು ರಾಜಕಾರಣ ಮಾಡ್ತಿದ್ದಾರೆ ಎಂದು ಸಂತ್ರಸ್ತೆ ಸಹೋದರ ಹೇಳಿದ್ದರು.

ಮಾರ್ಚ್ 2ರಂದು ಸಿಡಿ ಪ್ರಕರಣ ಬೆಳಕಿಗೆ ಬಂದಾಗ ನನ್ನ ಅಕ್ಕನ ಜೊತೆ ಮೊಬೈಲ್​ನಲ್ಲಿ ಚರ್ಚಿಸಿದ್ದ ಆಡಿಯೋ ವೈರಲ್​ ಆಗಿದೆ. ನನ್ನ ಅಕ್ಕನ ಮೊಬೈಲ್​ ಸ್ವಿಚ್​​ಆಫ್​ ಆಗಿತ್ತು. ನಮ್ಮ ಅಕ್ಕನನ್ನು ತಂದು ಕೊಡುವಂತೆ ಯುವತಿ ಸಹೋದರ ಮನವಿ ಮಾಡಿದ್ದಾರೆ. ಮಾರ್ಚ್ 2ನೇ ತಾರೀಖು ಡಿಕೆಶಿ ನಿವಾಸದ ಬಳಿ ತೆರಳಿದ್ದಳು. ನಮ್ಮ ಅಕ್ಕ ಡಿ.ಕೆ.ಶಿವಕುಮಾರ್​ ಮನೆ ಮನೆ ಬಳಿ ತೆರಳಿದ್ದಳು ಎಂದು ಸಿಡಿ ಲೇಡಿ ಸಹೋದರ ಹೇಳಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ‘ ಮಾತಾಡಿದ್ದಾರೆ, ಇದು ಹೊಲಸುತನದ ಪರಮಾವಧಿ: ಕರ್ನಾಟಕ ಕಾಂಗ್ರೆಸ್

ನಮ್ಮ ಅಕ್ಕನನ್ನು ಡಿ.ಕೆ.ಶಿವಕುಮಾರ್ ಒತ್ತೆಯಾಳಾಗಿಸಿ ಕೊಂಡಿದ್ದಾರೆ; ಆಕೆಯನ್ನು ವಾಪಸ್​ ತಂದುಕೊಟ್ಟುಬಿಡಿ -ಸಿಡಿ ಲೇಡಿ ಸಹೋದರ

Published On - 7:55 pm, Sat, 27 March 21

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ