AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ CD ಪ್ರಕರಣ: ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಶಿಫ್ಟ್

ರಮೇಶ್ ಜಾರಕಿಹೊಳಿಯವರದ್ದೇ ಎಂದು ಹೇಳಲಾಗುತ್ತಿರುವ ಸಿಡಿಯಲ್ಲಿರುವ ಹಿನ್ನೆಲೆ ಧ್ವನಿಗೆ ಸಾಮ್ಯತೆ ಹೊಂದುವ ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಸ್ಯಾಂಪಲ್​ನನ್ನು ಈಗಾಗಲೇ SIT ಸಂಗ್ರಹಿಸಿದೆ. ಇದನ್ನು ಈಗಾಗಲೇ FSLಗೆ ಕಳಿಸಲಾಗಿದೆ. ಇಂದು ಎಫ್‌ಎಸ್‌ಎಲ್‌ನಿಂದ ವರದಿ ಬರುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ CD ಪ್ರಕರಣ: ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಶಿಫ್ಟ್
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on: Mar 15, 2021 | 9:50 AM

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರೋ ಎಸ್ಐಟಿ, ಮಾಸ್ಟರ್ ಮೈಂಡ್, ಯುವತಿ ಮತ್ತು ಹ್ಯಾಕರ್​ಗಾಗಿ ಹುಡುಕಾಟ ನಡೆಸ್ತಿದೆ. ಇದರ ನಡುವೆ ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಕಳಿಸಲಾಗಿದೆ. 10 ನಿಮಿಷದ ವಿಡಿಯೋದಲ್ಲಿರೋದು ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಎಂಬ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ವ್ಯಕ್ತಿ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಲಾಗಿದ್ದು ಅದನ್ನು FSLಗೆ ಕಳಿಸಲಾಗಿದೆ.

ರಮೇಶ್ ಜಾರಕಿಹೊಳಿಯವರದ್ದೇ ಎಂದು ಹೇಳಲಾಗುತ್ತಿರುವ ಸಿಡಿಯಲ್ಲಿರುವ ಹಿನ್ನೆಲೆ ಧ್ವನಿಗೆ ಸಾಮ್ಯತೆ ಹೊಂದುವ ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಸ್ಯಾಂಪಲ್​ನನ್ನು ಈಗಾಗಲೇ SIT ಸಂಗ್ರಹಿಸಿದೆ. ಇದನ್ನು ಈಗಾಗಲೇ FSLಗೆ ಕಳಿಸಲಾಗಿದೆ. ಇಂದು ಎಫ್‌ಎಸ್‌ಎಲ್‌ನಿಂದ ವರದಿ ಬರುವ ಸಾಧ್ಯತೆ ಇದೆ. ವರದಿ ಬಂದ ಬಳಿಕ ವಿಡಿಯೋದಲ್ಲಿರುವ ಧ್ವನಿ ಆ ವ್ಯಕ್ತಿಯದೇ ಎಂದು ತಿಳಿದು ಬಂದರೆ ತಕ್ಷಣವೇ ವ್ಯಕ್ತಿಯನ್ನು ಬಂಧಿಸಲಾಗುತ್ತೆ. ಸದ್ಯ ಈಗ ಚಿಕ್ಕಮಗಳೂರು ಮೂಲದ ವ್ಯಕ್ತಿಯ ವಾಯ್ಸ್, CDಯಲ್ಲಿ ವಾಯ್ಸ್‌ಗೆ ಸಾಮ್ಯತೆ ಇದೆ. ಹೀಗಾಗಿ ವ್ಯಕ್ತಿ ವಾಯ್ಸ್ ಸ್ಯಾಂಪಲ್ ಟೆಸ್ಟ್‌ಗಾಗಿ ರವಾನೆ ಮಾಡಲಾಗಿದೆ.

ಇನ್ನು ರಮೇಶ್​ ಜಾರಕಿಹೊಳಿ ಕೇಸ್​​ ಸಂಬಂಧ ಹೈದರಾಬಾದ್​​ನಲ್ಲಿ ಹಲವರನ್ನ ಎಸ್​ಐಟಿ ತಂಡ ಬಂಧಿಸಿದೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಸಂಬಂಧ ಪಟ್ಟಂತೆ ಹೊರ ರಾಜ್ಯದಲ್ಲಿ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಉನ್ನತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಎಸ್​ಐಟಿಯಿಂದ ಹೊರ ರಾಜ್ಯಗಳಲ್ಲಿ ಸಿಡಿ ಲೇಡಿ ಸೇರಿ ಯಾರನ್ನೂ ವಶಕ್ಕೆ ಪಡೆದಿಲ್ಲ ಇದು ಊಹಾಪೋಹದ ಸುದ್ದಿ ಎಂದು ಟಿವಿ9ಗೆ ಎಸ್​​ಐಟಿ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD ಕೇಸ್; ಮೂವರನ್ನು ವಶಕ್ಕೆ ಪಡೆದ SIT

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ