AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ತೀವ್ರ ಶೋಧ; ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ

ಸಿಡಿ ಲೇಡಿ ಜತೆ ಸುಮಾರು ಏಳೆಂಟು ಜನರಿರುವ ಮಾಹಿತಿಯೂ ಇದೆ. ಜತೆಗಿರುವುವವರಿಂದ ಸಂತ್ತ್ರಸ್ತ ಯುವತಿ ಮೇಲೆ ತೀವ್ರ ನಿಗಾ ಇಡಲಾಗಿದೆ. ಯುವತಿ ತನ್ನ ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ ವಹಿಸಲಾಗಿದೆ. ಫ್ಯಾನ್ ಸಹ ಇಲ್ಲದ ಕೋಣೆಯಲ್ಲಿ ನಿನ್ನೆವರೆಗೂ ಗೋವಾದಲ್ಲಿದ್ದರು ಎಂದು ತಿಳಿದುಬಂದಿದೆ.

ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ತೀವ್ರ ಶೋಧ; ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ
SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಮತ್ತು ಸಿಡಿ ಲೇಡಿ
ಸಾಧು ಶ್ರೀನಾಥ್​
|

Updated on: Mar 29, 2021 | 11:28 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣ ಇಂದು ಸೋಮವಾರ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿಯಲ್ಲಿರುವ ಯುವತಿ, ಪ್ರಕರಣದ ಸಂತ್ರಸ್ಥೆ ಹೈಕೋರ್ಟ್​ಗೆ ಪತ್ರ ಬರೆದಿದ್ದು, ತನಗೆ ರಕ್ಷಣೆ ನೀಡಿದರೆ ಖುದ್ದಾಗಿ ಹಾಜರಾಗಿ ಹೇಳಿಕೆ ನೀಡುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ. ಆದರೆ ಕೋರ್ಟ್ ಕಡೆಯಿಂದ ಈ ಮೇಲ್​ ರವಾನೆಯಾಗಿರುವ ಬಗ್ಗೆ ದೃಢಪಟ್ಟಿಲ್ಲ. ಈ ಮಧ್ಯೆ, ಮತ್ತೊಂದು ಮಹತ್ವದ ತಿರುವಿನಲ್ಲಿ ಸಂತ್ರಸ್ತ ಯುವತಿ ಗೋವಾದಲ್ಲಿ ವಾಸ್ತವ್ಯ ಹೂಡಿರುವುದಾಗಿ ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಸಿಡಿ ಲೇಡಿ ಜತೆ ಸುಮಾರು ಏಳೆಂಟು ಜನರಿರುವ ಮಾಹಿತಿಯೂ ಇದೆ. ಜತೆಗಿರುವುವವರಿಂದ ಸಂತ್ತ್ರಸ್ತ ಯುವತಿ ಮೇಲೆ ತೀವ್ರ ನಿಗಾ ಇಡಲಾಗಿದೆ. ಯುವತಿ ತನ್ನ ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ ವಹಿಸಲಾಗಿದೆ. ಫ್ಯಾನ್ ಸಹ ಇಲ್ಲದ ಕೋಣೆಯಲ್ಲಿ ನಿನ್ನೆವರೆಗೂ ಗೋವಾದಲ್ಲಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ಬೆಳಗ್ಗೆ ಗೋವಾ ಬಿಟ್ಟು ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಗಳ ಮಧ್ಯೆ, ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ