AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ತೀವ್ರ ಶೋಧ; ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ

ಸಿಡಿ ಲೇಡಿ ಜತೆ ಸುಮಾರು ಏಳೆಂಟು ಜನರಿರುವ ಮಾಹಿತಿಯೂ ಇದೆ. ಜತೆಗಿರುವುವವರಿಂದ ಸಂತ್ತ್ರಸ್ತ ಯುವತಿ ಮೇಲೆ ತೀವ್ರ ನಿಗಾ ಇಡಲಾಗಿದೆ. ಯುವತಿ ತನ್ನ ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ ವಹಿಸಲಾಗಿದೆ. ಫ್ಯಾನ್ ಸಹ ಇಲ್ಲದ ಕೋಣೆಯಲ್ಲಿ ನಿನ್ನೆವರೆಗೂ ಗೋವಾದಲ್ಲಿದ್ದರು ಎಂದು ತಿಳಿದುಬಂದಿದೆ.

ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ತೀವ್ರ ಶೋಧ; ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ
SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಮತ್ತು ಸಿಡಿ ಲೇಡಿ
ಸಾಧು ಶ್ರೀನಾಥ್​
|

Updated on: Mar 29, 2021 | 11:28 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣ ಇಂದು ಸೋಮವಾರ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿಯಲ್ಲಿರುವ ಯುವತಿ, ಪ್ರಕರಣದ ಸಂತ್ರಸ್ಥೆ ಹೈಕೋರ್ಟ್​ಗೆ ಪತ್ರ ಬರೆದಿದ್ದು, ತನಗೆ ರಕ್ಷಣೆ ನೀಡಿದರೆ ಖುದ್ದಾಗಿ ಹಾಜರಾಗಿ ಹೇಳಿಕೆ ನೀಡುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ. ಆದರೆ ಕೋರ್ಟ್ ಕಡೆಯಿಂದ ಈ ಮೇಲ್​ ರವಾನೆಯಾಗಿರುವ ಬಗ್ಗೆ ದೃಢಪಟ್ಟಿಲ್ಲ. ಈ ಮಧ್ಯೆ, ಮತ್ತೊಂದು ಮಹತ್ವದ ತಿರುವಿನಲ್ಲಿ ಸಂತ್ರಸ್ತ ಯುವತಿ ಗೋವಾದಲ್ಲಿ ವಾಸ್ತವ್ಯ ಹೂಡಿರುವುದಾಗಿ ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಸಿಡಿ ಲೇಡಿ ಜತೆ ಸುಮಾರು ಏಳೆಂಟು ಜನರಿರುವ ಮಾಹಿತಿಯೂ ಇದೆ. ಜತೆಗಿರುವುವವರಿಂದ ಸಂತ್ತ್ರಸ್ತ ಯುವತಿ ಮೇಲೆ ತೀವ್ರ ನಿಗಾ ಇಡಲಾಗಿದೆ. ಯುವತಿ ತನ್ನ ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ ವಹಿಸಲಾಗಿದೆ. ಫ್ಯಾನ್ ಸಹ ಇಲ್ಲದ ಕೋಣೆಯಲ್ಲಿ ನಿನ್ನೆವರೆಗೂ ಗೋವಾದಲ್ಲಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ಬೆಳಗ್ಗೆ ಗೋವಾ ಬಿಟ್ಟು ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಗಳ ಮಧ್ಯೆ, ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?