AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ತೀವ್ರ ಶೋಧ; ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ

ಸಿಡಿ ಲೇಡಿ ಜತೆ ಸುಮಾರು ಏಳೆಂಟು ಜನರಿರುವ ಮಾಹಿತಿಯೂ ಇದೆ. ಜತೆಗಿರುವುವವರಿಂದ ಸಂತ್ತ್ರಸ್ತ ಯುವತಿ ಮೇಲೆ ತೀವ್ರ ನಿಗಾ ಇಡಲಾಗಿದೆ. ಯುವತಿ ತನ್ನ ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ ವಹಿಸಲಾಗಿದೆ. ಫ್ಯಾನ್ ಸಹ ಇಲ್ಲದ ಕೋಣೆಯಲ್ಲಿ ನಿನ್ನೆವರೆಗೂ ಗೋವಾದಲ್ಲಿದ್ದರು ಎಂದು ತಿಳಿದುಬಂದಿದೆ.

ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ತೀವ್ರ ಶೋಧ; ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ
SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಮತ್ತು ಸಿಡಿ ಲೇಡಿ
ಸಾಧು ಶ್ರೀನಾಥ್​
|

Updated on: Mar 29, 2021 | 11:28 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣ ಇಂದು ಸೋಮವಾರ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿಯಲ್ಲಿರುವ ಯುವತಿ, ಪ್ರಕರಣದ ಸಂತ್ರಸ್ಥೆ ಹೈಕೋರ್ಟ್​ಗೆ ಪತ್ರ ಬರೆದಿದ್ದು, ತನಗೆ ರಕ್ಷಣೆ ನೀಡಿದರೆ ಖುದ್ದಾಗಿ ಹಾಜರಾಗಿ ಹೇಳಿಕೆ ನೀಡುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ. ಆದರೆ ಕೋರ್ಟ್ ಕಡೆಯಿಂದ ಈ ಮೇಲ್​ ರವಾನೆಯಾಗಿರುವ ಬಗ್ಗೆ ದೃಢಪಟ್ಟಿಲ್ಲ. ಈ ಮಧ್ಯೆ, ಮತ್ತೊಂದು ಮಹತ್ವದ ತಿರುವಿನಲ್ಲಿ ಸಂತ್ರಸ್ತ ಯುವತಿ ಗೋವಾದಲ್ಲಿ ವಾಸ್ತವ್ಯ ಹೂಡಿರುವುದಾಗಿ ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಸಿಡಿ ಲೇಡಿ ಜತೆ ಸುಮಾರು ಏಳೆಂಟು ಜನರಿರುವ ಮಾಹಿತಿಯೂ ಇದೆ. ಜತೆಗಿರುವುವವರಿಂದ ಸಂತ್ತ್ರಸ್ತ ಯುವತಿ ಮೇಲೆ ತೀವ್ರ ನಿಗಾ ಇಡಲಾಗಿದೆ. ಯುವತಿ ತನ್ನ ಪ್ರಾಣಕ್ಕೇನಾದ್ರೂ ಮಾಡಿಕೊಳ್ಳುವ ಭೀತಿ ಹಿನ್ನೆಲೆ ನಿಗಾ ವಹಿಸಲಾಗಿದೆ. ಫ್ಯಾನ್ ಸಹ ಇಲ್ಲದ ಕೋಣೆಯಲ್ಲಿ ನಿನ್ನೆವರೆಗೂ ಗೋವಾದಲ್ಲಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ಬೆಳಗ್ಗೆ ಗೋವಾ ಬಿಟ್ಟು ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಗಳ ಮಧ್ಯೆ, ಸಿಡಿಯಲ್ಲಿರುವ ಯುವತಿಗಾಗಿ ಎಸ್‌ಐಟಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’