AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ ಲೇಡಿ ಚಿಕ್ಕ ಮಗು ಅಲ್ಲ, ಬುದ್ಧಿವಂತೆ.. ಸ್ವತಃ ಹೇಳಿಕೆ ನೀಡಿದ್ದಾಳೆ; ಅದು ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ’

ಸಂತ್ರಸ್ತೆಗೆ ತನ್ನ ಹೇಳಿಕೆಯನ್ನ ನೀಡುವ ಹಕ್ಕಿದೆ. ಆಕೆ ಚಿಕ್ಕ ಮಗು ಅಲ್ಲ, ಬುದ್ಧಿವಂತೆ. ಸ್ವತಃ ಹೇಳಿಕೆ ನೀಡಿದ್ದಾಳೆ. ಮುಖ್ಯವಾಗಿ ಆಕೆ ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ ಎಂದು ಸಿಡಿ ಲೇಡಿ ಪರ ವಕೀಲ K.N.ಜಗದೀಶ್ ಕುಮಾರ್ ಹೇಳಿದ್ದಾರೆ.

‘ಸಿಡಿ ಲೇಡಿ ಚಿಕ್ಕ ಮಗು ಅಲ್ಲ, ಬುದ್ಧಿವಂತೆ.. ಸ್ವತಃ ಹೇಳಿಕೆ ನೀಡಿದ್ದಾಳೆ; ಅದು ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ’
‘ಸಿಡಿ ಲೇಡಿ ಚಿಕ್ಕ ಮಗು ಅಲ್ಲ, ಬುದ್ಧಿವಂತೆ.. ಸ್ವತಃ ಹೇಳಿಕೆ ನೀಡಿದ್ದಾಳೆ’
KUSHAL V
|

Updated on:Mar 30, 2021 | 9:52 PM

Share

ಬೆಂಗಳೂರು: ಸಿಡಿ ಲೇಡಿ ನಾಳೆ ಬೆಳಗ್ಗೆ 11.30ಕ್ಕೆ ಎಸ್‌ಐಟಿ ಮುಂದೆ ಹಾಜರಾಗುತ್ತಾರೆ. ಎಸ್‌ಐಟಿ ಮುಂದೆ ಯುವತಿ ವಿಚಾರಣೆಗೆ ಹಾಜರಾಗುತ್ತಾರೆ ಎಂದು ಸಿಡಿ ಲೇಡಿ ಪರ ವಕೀಲ K.N.ಜಗದೀಶ್ ಕುಮಾರ್ ಹೇಳಿದ್ದಾರೆ. CrPC ಸೆಕ್ಷನ್‌ 164ರಡಿ ಯುವತಿಯ ಹೇಳಿಕೆ ದಾಖಲಿಸಲಾಗಿದೆ. ಕೋರ್ಟ್‌ ಈ ಅವಕಾಶ ನೀಡಿದ ಹಿಂದೆ ನಮ್ಮ ತಂಡದ ಶ್ರಮವಿದೆ ಎಂದು ಜಗದೀಶ್​ ಹೇಳಿದರು.

ಸಂತ್ರಸ್ತೆಗೆ ತನ್ನ ಹೇಳಿಕೆಯನ್ನ ನೀಡುವ ಹಕ್ಕಿದೆ. ಆಕೆ ಚಿಕ್ಕ ಮಗು ಅಲ್ಲ, ಬುದ್ಧಿವಂತೆ. ಸ್ವತಃ ಹೇಳಿಕೆ ನೀಡಿದ್ದಾಳೆ. ಮುಖ್ಯವಾಗಿ ಆಕೆ ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ. ನಂತರ SIT ಸಹ ಪ್ರಶ್ನಾವಳಿ ಮುಂದಿಟ್ಟು ವಿವರಣೆ ಪಡೆದಿದೆ. ಸಂತ್ರಸ್ತೆಗೆ ಪೊಲೀಸ್ ಇಲಾಖೆ ಸೂಕ್ತ ಭದ್ರತೆ ನೀಡಿದೆ, ನೀಡ್ತಿದೆ ಎಂದು ಸಿಡಿ ಲೇಡಿ ಪರ ವಕೀಲ K.N.ಜಗದೀಶ್ ಕುಮಾರ್ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ  ಕೇಸ್​ಗೆ ಸಂಬಂಧಿಸಿದಂತೆ ಇದೀಗ ಸಿಡಿ ಲೇಡಿ ಪರ ವಕೀಲ ಜಗದೀಶ್ ಕುಮಾರ್​​ ಮನೆಗೆ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ವಕೀಲ ಜಗದೀಶ್​ ಮನೆಗೆ ಭದ್ರತೆ ನೀಡಲಾಗಿದೆ. ಓರ್ವ ಪಿಎಸ್​ಐ ನೇತೃತ್ವದಲ್ಲಿ ಜಗದೀಶ್​ ನಿವಾಸಕ್ಕೆ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ: ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?

Published On - 9:45 pm, Tue, 30 March 21

Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ