AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ ಲೇಡಿ ಚಿಕ್ಕ ಮಗು ಅಲ್ಲ, ಬುದ್ಧಿವಂತೆ.. ಸ್ವತಃ ಹೇಳಿಕೆ ನೀಡಿದ್ದಾಳೆ; ಅದು ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ’

ಸಂತ್ರಸ್ತೆಗೆ ತನ್ನ ಹೇಳಿಕೆಯನ್ನ ನೀಡುವ ಹಕ್ಕಿದೆ. ಆಕೆ ಚಿಕ್ಕ ಮಗು ಅಲ್ಲ, ಬುದ್ಧಿವಂತೆ. ಸ್ವತಃ ಹೇಳಿಕೆ ನೀಡಿದ್ದಾಳೆ. ಮುಖ್ಯವಾಗಿ ಆಕೆ ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ ಎಂದು ಸಿಡಿ ಲೇಡಿ ಪರ ವಕೀಲ K.N.ಜಗದೀಶ್ ಕುಮಾರ್ ಹೇಳಿದ್ದಾರೆ.

‘ಸಿಡಿ ಲೇಡಿ ಚಿಕ್ಕ ಮಗು ಅಲ್ಲ, ಬುದ್ಧಿವಂತೆ.. ಸ್ವತಃ ಹೇಳಿಕೆ ನೀಡಿದ್ದಾಳೆ; ಅದು ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ’
‘ಸಿಡಿ ಲೇಡಿ ಚಿಕ್ಕ ಮಗು ಅಲ್ಲ, ಬುದ್ಧಿವಂತೆ.. ಸ್ವತಃ ಹೇಳಿಕೆ ನೀಡಿದ್ದಾಳೆ’
KUSHAL V
|

Updated on:Mar 30, 2021 | 9:52 PM

Share

ಬೆಂಗಳೂರು: ಸಿಡಿ ಲೇಡಿ ನಾಳೆ ಬೆಳಗ್ಗೆ 11.30ಕ್ಕೆ ಎಸ್‌ಐಟಿ ಮುಂದೆ ಹಾಜರಾಗುತ್ತಾರೆ. ಎಸ್‌ಐಟಿ ಮುಂದೆ ಯುವತಿ ವಿಚಾರಣೆಗೆ ಹಾಜರಾಗುತ್ತಾರೆ ಎಂದು ಸಿಡಿ ಲೇಡಿ ಪರ ವಕೀಲ K.N.ಜಗದೀಶ್ ಕುಮಾರ್ ಹೇಳಿದ್ದಾರೆ. CrPC ಸೆಕ್ಷನ್‌ 164ರಡಿ ಯುವತಿಯ ಹೇಳಿಕೆ ದಾಖಲಿಸಲಾಗಿದೆ. ಕೋರ್ಟ್‌ ಈ ಅವಕಾಶ ನೀಡಿದ ಹಿಂದೆ ನಮ್ಮ ತಂಡದ ಶ್ರಮವಿದೆ ಎಂದು ಜಗದೀಶ್​ ಹೇಳಿದರು.

ಸಂತ್ರಸ್ತೆಗೆ ತನ್ನ ಹೇಳಿಕೆಯನ್ನ ನೀಡುವ ಹಕ್ಕಿದೆ. ಆಕೆ ಚಿಕ್ಕ ಮಗು ಅಲ್ಲ, ಬುದ್ಧಿವಂತೆ. ಸ್ವತಃ ಹೇಳಿಕೆ ನೀಡಿದ್ದಾಳೆ. ಮುಖ್ಯವಾಗಿ ಆಕೆ ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ. ನಂತರ SIT ಸಹ ಪ್ರಶ್ನಾವಳಿ ಮುಂದಿಟ್ಟು ವಿವರಣೆ ಪಡೆದಿದೆ. ಸಂತ್ರಸ್ತೆಗೆ ಪೊಲೀಸ್ ಇಲಾಖೆ ಸೂಕ್ತ ಭದ್ರತೆ ನೀಡಿದೆ, ನೀಡ್ತಿದೆ ಎಂದು ಸಿಡಿ ಲೇಡಿ ಪರ ವಕೀಲ K.N.ಜಗದೀಶ್ ಕುಮಾರ್ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ  ಕೇಸ್​ಗೆ ಸಂಬಂಧಿಸಿದಂತೆ ಇದೀಗ ಸಿಡಿ ಲೇಡಿ ಪರ ವಕೀಲ ಜಗದೀಶ್ ಕುಮಾರ್​​ ಮನೆಗೆ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ವಕೀಲ ಜಗದೀಶ್​ ಮನೆಗೆ ಭದ್ರತೆ ನೀಡಲಾಗಿದೆ. ಓರ್ವ ಪಿಎಸ್​ಐ ನೇತೃತ್ವದಲ್ಲಿ ಜಗದೀಶ್​ ನಿವಾಸಕ್ಕೆ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ: ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?

Published On - 9:45 pm, Tue, 30 March 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ