AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ ಲೇಡಿ ಚಿಕ್ಕ ಮಗು ಅಲ್ಲ, ಬುದ್ಧಿವಂತೆ.. ಸ್ವತಃ ಹೇಳಿಕೆ ನೀಡಿದ್ದಾಳೆ; ಅದು ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ’

ಸಂತ್ರಸ್ತೆಗೆ ತನ್ನ ಹೇಳಿಕೆಯನ್ನ ನೀಡುವ ಹಕ್ಕಿದೆ. ಆಕೆ ಚಿಕ್ಕ ಮಗು ಅಲ್ಲ, ಬುದ್ಧಿವಂತೆ. ಸ್ವತಃ ಹೇಳಿಕೆ ನೀಡಿದ್ದಾಳೆ. ಮುಖ್ಯವಾಗಿ ಆಕೆ ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ ಎಂದು ಸಿಡಿ ಲೇಡಿ ಪರ ವಕೀಲ K.N.ಜಗದೀಶ್ ಕುಮಾರ್ ಹೇಳಿದ್ದಾರೆ.

‘ಸಿಡಿ ಲೇಡಿ ಚಿಕ್ಕ ಮಗು ಅಲ್ಲ, ಬುದ್ಧಿವಂತೆ.. ಸ್ವತಃ ಹೇಳಿಕೆ ನೀಡಿದ್ದಾಳೆ; ಅದು ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ’
‘ಸಿಡಿ ಲೇಡಿ ಚಿಕ್ಕ ಮಗು ಅಲ್ಲ, ಬುದ್ಧಿವಂತೆ.. ಸ್ವತಃ ಹೇಳಿಕೆ ನೀಡಿದ್ದಾಳೆ’
KUSHAL V
|

Updated on:Mar 30, 2021 | 9:52 PM

Share

ಬೆಂಗಳೂರು: ಸಿಡಿ ಲೇಡಿ ನಾಳೆ ಬೆಳಗ್ಗೆ 11.30ಕ್ಕೆ ಎಸ್‌ಐಟಿ ಮುಂದೆ ಹಾಜರಾಗುತ್ತಾರೆ. ಎಸ್‌ಐಟಿ ಮುಂದೆ ಯುವತಿ ವಿಚಾರಣೆಗೆ ಹಾಜರಾಗುತ್ತಾರೆ ಎಂದು ಸಿಡಿ ಲೇಡಿ ಪರ ವಕೀಲ K.N.ಜಗದೀಶ್ ಕುಮಾರ್ ಹೇಳಿದ್ದಾರೆ. CrPC ಸೆಕ್ಷನ್‌ 164ರಡಿ ಯುವತಿಯ ಹೇಳಿಕೆ ದಾಖಲಿಸಲಾಗಿದೆ. ಕೋರ್ಟ್‌ ಈ ಅವಕಾಶ ನೀಡಿದ ಹಿಂದೆ ನಮ್ಮ ತಂಡದ ಶ್ರಮವಿದೆ ಎಂದು ಜಗದೀಶ್​ ಹೇಳಿದರು.

ಸಂತ್ರಸ್ತೆಗೆ ತನ್ನ ಹೇಳಿಕೆಯನ್ನ ನೀಡುವ ಹಕ್ಕಿದೆ. ಆಕೆ ಚಿಕ್ಕ ಮಗು ಅಲ್ಲ, ಬುದ್ಧಿವಂತೆ. ಸ್ವತಃ ಹೇಳಿಕೆ ನೀಡಿದ್ದಾಳೆ. ಮುಖ್ಯವಾಗಿ ಆಕೆ ಜಡ್ಜ್‌ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದಾಳೆ. ನಂತರ SIT ಸಹ ಪ್ರಶ್ನಾವಳಿ ಮುಂದಿಟ್ಟು ವಿವರಣೆ ಪಡೆದಿದೆ. ಸಂತ್ರಸ್ತೆಗೆ ಪೊಲೀಸ್ ಇಲಾಖೆ ಸೂಕ್ತ ಭದ್ರತೆ ನೀಡಿದೆ, ನೀಡ್ತಿದೆ ಎಂದು ಸಿಡಿ ಲೇಡಿ ಪರ ವಕೀಲ K.N.ಜಗದೀಶ್ ಕುಮಾರ್ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ  ಕೇಸ್​ಗೆ ಸಂಬಂಧಿಸಿದಂತೆ ಇದೀಗ ಸಿಡಿ ಲೇಡಿ ಪರ ವಕೀಲ ಜಗದೀಶ್ ಕುಮಾರ್​​ ಮನೆಗೆ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ವಕೀಲ ಜಗದೀಶ್​ ಮನೆಗೆ ಭದ್ರತೆ ನೀಡಲಾಗಿದೆ. ಓರ್ವ ಪಿಎಸ್​ಐ ನೇತೃತ್ವದಲ್ಲಿ ಜಗದೀಶ್​ ನಿವಾಸಕ್ಕೆ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ: ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?

Published On - 9:45 pm, Tue, 30 March 21

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​