Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?

ಈ ಮೊದಲು ದೂರು ನೀಡಿದ್ದ ಆಧಾರದ ಮೇಲೆ ಸಿಡಿ ಲೇಡಿ ಈ ಬಾರಿ ಹೇಳಿಕೆ ನೀಡಿದ್ದಾರಂತೆ. ಯುವತಿ ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿಕೆ ನೀಡಿರುವ ಮಾಹಿತಿ ಸಿಕ್ಕಿದೆ.

ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?
ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ
Follow us
KUSHAL V
|

Updated on: Mar 30, 2021 | 8:17 PM

ಬೆಂಗಳೂರು: ಈ ಮೊದಲು ದೂರು ನೀಡಿದ್ದ ಆಧಾರದ ಮೇಲೆ ಸಿಡಿ ಲೇಡಿ ಈ ಬಾರಿ ಹೇಳಿಕೆ ನೀಡಿದ್ದಾರಂತೆ. ಯುವತಿ ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿಕೆ ನೀಡಿರುವ ಮಾಹಿತಿ ಸಿಕ್ಕಿದೆ. ಅಂದ ಹಾಗೆ, ಸದ್ಯ, ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ಹೇಳಿಕೆ ಮುಗಿಸಿ ವಾಪಸ್ ಆಗಿದ್ದಾರೆ. ಆಡುಗೋಡಿಯಲ್ಲಿರುವ ಟೆಕ್ನಿಕಲ್ ವಿಂಗ್​ನಲ್ಲಿ ಸಂತ್ರಸ್ತೆಯ ಆಡಿಯೋ, ವಿಡಿಯೋ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಧ್ವನಿ ಪರೀಕ್ಷೆ ನಡೆಸಲು ಎಸ್​​ಐಟಿ ಅಧಿಕಾರಿಗಳು ಸಿಡಿ ಲೇಡಿಯ ಆಡಿಯೋ ಪಡೆದಿರುವ ಮಾಹಿತಿ ಸಿಕ್ಕಿದೆ.

ಈ ಮಧ್ಯೆ, ಇಂದು ಸಿಡಿ ಲೇಡಿಯನ್ನ ಮೆಡಿಕಲ್ ಟೆಸ್ಟ್​ಗೆ ಒಳಪಡಿಸಲ್ಲ. ಹಾಗಾಗಿ, ಪೊಲೀಸರು ನಾಳೆ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವ ಸಾಧ್ಯತೆಯಿದೆ. ಇಂದು ಪ್ರಯಾಣ, ಜಡ್ಜ್ ಮುಂದೆ ಹೇಳಿಕೆ, SIT ವಿಚಾರಣೆ ಹಾಗೂ ಬೆಳಗ್ಗೆಯಿಂದ ನಡೆಸಿರುವ ಓಡಾಟದಿಂದ ಆಯಾಸವಾಗಿರುವ ಹಿನ್ನೆಲೆಯಲ್ಲಿ ಯುವತಿ ನಾಳೆ ಬೆಳಗ್ಗೆ ಮೆಡಿಕಲ್ ಟೆಸ್ಟ್​ಗೆ ಒಳಗಾಗಲಿರುವ ಮಾಹಿತಿ ಸಿಕ್ಕಿದೆ.

ಅತ್ತ, ಇಂದು ರಾತ್ರಿ ವಾಸ್ತವ್ಯ ಇರಲು ಯುವತಿ ನಿರ್ಧಾರಕ್ಕೆ ಬಿಟ್ಟದ್ದು. ಆರ್​.ಟಿ.ನಗರದ ಪಿಜಿಯಲ್ಲಿ ಇರುವ ಹಾಗಿದ್ದರೆ ಇರಬಹುದು. ಇಲ್ಲವಾದರೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಬಹುದು. ವೈಯಕ್ತಿಕವಾಗಿ ಎಲ್ಲೇ ಇರುವುದಾದರೂ ರಕ್ಷಣೆ ನೀಡುತ್ತೇವೆ. ನಿಮಗೆ ಯಾವುದೇ ತೊಂದರೆ ಆಗದಂತೆ ರಕ್ಷಣೆ ನೀಡುತ್ತೇವೆ ಎಂದು ಸಿಡಿ ಲೇಡಿಗೆ ಎಸ್​ಐಟಿ ಅಧಿಕಾರಿಗಳು ಭರವಸೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ‘ನನ್ನನ್ನು ಯಾರೂ ಕಿಡ್ನ್ಯಾಪ್​ ಮಾಡಿರಲಿಲ್ಲ; ನನ್ನ ತಂದೆ, ತಾಯಿ, ಸೋದರ ರಮೇಶ್ ಜಾರಕಿಹೊಳಿ ಹಿಡಿತದಲ್ಲಿದ್ದಾರೆ’

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು