AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?

ಈ ಮೊದಲು ದೂರು ನೀಡಿದ್ದ ಆಧಾರದ ಮೇಲೆ ಸಿಡಿ ಲೇಡಿ ಈ ಬಾರಿ ಹೇಳಿಕೆ ನೀಡಿದ್ದಾರಂತೆ. ಯುವತಿ ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿಕೆ ನೀಡಿರುವ ಮಾಹಿತಿ ಸಿಕ್ಕಿದೆ.

ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?
ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ
KUSHAL V
|

Updated on: Mar 30, 2021 | 8:17 PM

Share

ಬೆಂಗಳೂರು: ಈ ಮೊದಲು ದೂರು ನೀಡಿದ್ದ ಆಧಾರದ ಮೇಲೆ ಸಿಡಿ ಲೇಡಿ ಈ ಬಾರಿ ಹೇಳಿಕೆ ನೀಡಿದ್ದಾರಂತೆ. ಯುವತಿ ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿಕೆ ನೀಡಿರುವ ಮಾಹಿತಿ ಸಿಕ್ಕಿದೆ. ಅಂದ ಹಾಗೆ, ಸದ್ಯ, ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ಹೇಳಿಕೆ ಮುಗಿಸಿ ವಾಪಸ್ ಆಗಿದ್ದಾರೆ. ಆಡುಗೋಡಿಯಲ್ಲಿರುವ ಟೆಕ್ನಿಕಲ್ ವಿಂಗ್​ನಲ್ಲಿ ಸಂತ್ರಸ್ತೆಯ ಆಡಿಯೋ, ವಿಡಿಯೋ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಧ್ವನಿ ಪರೀಕ್ಷೆ ನಡೆಸಲು ಎಸ್​​ಐಟಿ ಅಧಿಕಾರಿಗಳು ಸಿಡಿ ಲೇಡಿಯ ಆಡಿಯೋ ಪಡೆದಿರುವ ಮಾಹಿತಿ ಸಿಕ್ಕಿದೆ.

ಈ ಮಧ್ಯೆ, ಇಂದು ಸಿಡಿ ಲೇಡಿಯನ್ನ ಮೆಡಿಕಲ್ ಟೆಸ್ಟ್​ಗೆ ಒಳಪಡಿಸಲ್ಲ. ಹಾಗಾಗಿ, ಪೊಲೀಸರು ನಾಳೆ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವ ಸಾಧ್ಯತೆಯಿದೆ. ಇಂದು ಪ್ರಯಾಣ, ಜಡ್ಜ್ ಮುಂದೆ ಹೇಳಿಕೆ, SIT ವಿಚಾರಣೆ ಹಾಗೂ ಬೆಳಗ್ಗೆಯಿಂದ ನಡೆಸಿರುವ ಓಡಾಟದಿಂದ ಆಯಾಸವಾಗಿರುವ ಹಿನ್ನೆಲೆಯಲ್ಲಿ ಯುವತಿ ನಾಳೆ ಬೆಳಗ್ಗೆ ಮೆಡಿಕಲ್ ಟೆಸ್ಟ್​ಗೆ ಒಳಗಾಗಲಿರುವ ಮಾಹಿತಿ ಸಿಕ್ಕಿದೆ.

ಅತ್ತ, ಇಂದು ರಾತ್ರಿ ವಾಸ್ತವ್ಯ ಇರಲು ಯುವತಿ ನಿರ್ಧಾರಕ್ಕೆ ಬಿಟ್ಟದ್ದು. ಆರ್​.ಟಿ.ನಗರದ ಪಿಜಿಯಲ್ಲಿ ಇರುವ ಹಾಗಿದ್ದರೆ ಇರಬಹುದು. ಇಲ್ಲವಾದರೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಬಹುದು. ವೈಯಕ್ತಿಕವಾಗಿ ಎಲ್ಲೇ ಇರುವುದಾದರೂ ರಕ್ಷಣೆ ನೀಡುತ್ತೇವೆ. ನಿಮಗೆ ಯಾವುದೇ ತೊಂದರೆ ಆಗದಂತೆ ರಕ್ಷಣೆ ನೀಡುತ್ತೇವೆ ಎಂದು ಸಿಡಿ ಲೇಡಿಗೆ ಎಸ್​ಐಟಿ ಅಧಿಕಾರಿಗಳು ಭರವಸೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ‘ನನ್ನನ್ನು ಯಾರೂ ಕಿಡ್ನ್ಯಾಪ್​ ಮಾಡಿರಲಿಲ್ಲ; ನನ್ನ ತಂದೆ, ತಾಯಿ, ಸೋದರ ರಮೇಶ್ ಜಾರಕಿಹೊಳಿ ಹಿಡಿತದಲ್ಲಿದ್ದಾರೆ’

ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ