AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ನಂತರ, ಪೊಲೀಸರಿಗೂ ಹೇಳಿಕೆ ನೀಡಲು ಸಂತ್ರಸ್ತೆಯನ್ನು ಆಡುಗೋಡಿ​ಗೆ ನಾವೇ ಕರೆತಂದಿದ್ದೇವೆ -ವಕೀಲ ಜಗದೀಶ್​

ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ವಿಚಾರಣೆ ನಡೆಯುತ್ತಿದೆ. ಆಡುಗೋಡಿಯಲ್ಲಿರುವ ಟೆಕ್ನಿಕಲ್ ವಿಂಗ್ ಕಚೇರಿಯಲ್ಲಿ ಎಸ್​ಐಟಿ ಅಧಿಕಾರಿಗಳ ತಂಡದಿಂದ CD ಲೇಡಿ ವಿಚಾರಣೆ ನಡೆಯುತ್ತಿದೆ. ಸದ್ಯ, ಆಡುಗೋಡಿ ಟೆಕ್ನಿಕಲ್ ಸೆಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಕೋರ್ಟ್​ ನಂತರ, ಪೊಲೀಸರಿಗೂ ಹೇಳಿಕೆ ನೀಡಲು ಸಂತ್ರಸ್ತೆಯನ್ನು ಆಡುಗೋಡಿ​ಗೆ ನಾವೇ ಕರೆತಂದಿದ್ದೇವೆ -ವಕೀಲ ಜಗದೀಶ್​
ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ವಿಚಾರಣೆ
KUSHAL V
|

Updated on: Mar 30, 2021 | 6:20 PM

Share

ಬೆಂಗಳೂರು: ತಾಜಾ ವರದಿಗಳ ಪ್ರಕಾರ ಆಡುಗೋಡಿಯ ಟೆಕ್ನಿಕಲ್ ವಿಂಗ್​ ಕಚೇರಿಯಲ್ಲಿ ಎಸ್​ಐಟಿ ಅಧಿಕಾರಿಗಳ ತಂಡದಿಂದ CD ಲೇಡಿ ವಿಚಾರಣೆ ನಡೆಯುತ್ತಿದೆ. ಸದ್ಯ, ಆಡುಗೋಡಿ ಟೆಕ್ನಿಕಲ್ ಸೆಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಜಡ್ಜ್ ಮುಂದೆ ಹೇಳಿಕೆ ನೀಡಿದ ಬಳಿಕ ಸಂತ್ರಸ್ತೆಯನ್ನು ಟೆಕ್ನಿಕಲ್ ವಿಂಗ್‌ಗೆ ಪೊಲೀಸ್​ ಭದ್ರತೆಯಲ್ಲಿ ಕರೆತರಲಾಯಿತು. ಅದಕ್ಕೂ ಮುನ್ನ, ಸಂತ್ರಸ್ತೆ ವಸಂತನಗರದ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ಮುಂದೆ ಹೇಳಿಕೆ ನೀಡಿದ್ದರು. ಕುತೂಹಲಕಾರಿ ಸಂಗತಿಯೆಂದರೆ ಈವರೆಗೂ ಸಂತ್ರಸ್ತೆ ಕೋರ್ಟ್​ ಮುಂದೆ ಏನು ಹೇಳಿಕೆ ನೀಡಿದ್ದಾರೆ ಎಂಬುದು ಎಸ್​ಐಟಿಗೂ ಮಾಹಿತಿ ಇಲ್ಲ. ಇನ್ನು, ಟೆಕ್ನಿಕಲ್ ವಿಂಗ್​ನಲ್ಲಿ SIT ಮುಖ್ಯಸ್ಥ ಸೌಮೇಂದು ಮತ್ತು ಸಿಸಿಬಿ ಜಂಟಿ ಆಯುಕ್ತ ಸಂದೀಪ್​ ಪಾಟೀಲ್​ ಹಾಜರಿದ್ದಾರೆ.

ವಕೀಲ ಜಗದೀಶ್​ ಸ್ಪಷ್ಟನೆ ತನಿಖಾಧಿಕಾರಿ ಜಡ್ಜ್​ ಸಮ್ಮುಖದಲ್ಲಿ ಸೆಕ್ಷನ್ 161 ಅಡಿ ಸಂತ್ರಸ್ತೆಯ ಹೇಳಿಕೆ ಪಡೆಯುವುದಕ್ಕೆ ಮನವಿ ಮಾಡಿದರು. ಅದರಂತೆ, ನಾವು ಅಂದರೆ ಯುವತಿಯ ಪರ ವಕೀಲರು ಒಪ್ಪಿಗೆ ಸೂಚಿಸಿದೆವು. ಅದರಂತೆ, ನಾವೇ ಸ್ವತಃ ಆಕೆಯನ್ನು ಆಡುಗೋಡಿಯ ಟೆಕ್ನಿಕಲ್​ ಸೆಲ್​ಗೆ ಕರೆದುಕೊಂಡು ಬಂದಿದ್ದೇವೆ. ಆಕೆ ಹೇಳಿಕೆ ನೀಡುವುದು ಮುಗಿಯುತ್ತಿದ್ದಂತೆ ಮತ್ತೆ ನಾವೇ ಆಕೆಯನ್ನು ಕರೆದುಕೊಂಡು ಹೋಗುತ್ತೇವೆ ಎಂದು ವಕೀಲ ಜಗದೀಶ್​ ಮಾಧ್ಯಮಗಳಿಗೆ ಸ್ಪಷ್ಟ ಪಡಿಸಿದರು.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು