AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಗುಣಮುಖರಾದ ಶಾಸಕ ರಮೇಶ್ ಜಾರಕಿಹೊಳಿ, ನಾಳೆ ವಿಚಾರಣೆಗೆ ಬರುವಂತೆ ಎಸ್ಐಟಿ ನೋಟಿಸ್

ಕಳೆದ ನಾಲ್ಕು ದಿನದ ಹಿಂದೆ ಕೊವಿಡ್​ನಿಂದ ಮುಕ್ತವಾಗಿರುವ ರಮೇಶ್ ಜಾರಕಿಹೊಳಿಗೆ 20ನೇ ತಾರೀಖಿನಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದೆ. ಮೂರು ದಿನಗಳ ಹಿಂದೆ ಗೋಕಾಕ್​ಗೆ ಬಂದು ಎಸ್ಐಟಿ ಅಧಿಕಾರಿಗಳು ರಮೇಶ್​ಗೆ ನೋಟಿಸ್ ನೀಡಿದ್ದಾರೆ.

ಕೊವಿಡ್​ನಿಂದ ಗುಣಮುಖರಾದ ಶಾಸಕ ರಮೇಶ್ ಜಾರಕಿಹೊಳಿ, ನಾಳೆ ವಿಚಾರಣೆಗೆ ಬರುವಂತೆ ಎಸ್ಐಟಿ ನೋಟಿಸ್
ರಮೇಶ್​ ಜಾರಕಿಹೊಳಿ
sandhya thejappa
sandhya thejappa| Edited By: |

Updated on:Apr 19, 2021 | 1:38 PM

Share

ಬೆಳಗಾವಿ: ಕೊರೊನಾ ಸೊಂಕು ದೃಢಪಟ್ಟಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ಗುಣಮುಖರಾಗಿದ್ದಾರೆ. ಕಳೆದ 15 ದಿನಗಳಿಂದ ಹೋಮ್ ಕ್ವಾರಂಟೈನ್ ಆಗಿದ್ದ ರಮೇಶ್ ಜಾರಕಿಹೊಳಿಗೆ ಏಪ್ರಿಲ್ 1ರಂದು ಕೊರೊನಾ ಪಾಸಿಟಿವ್ ಬಂದಿತ್ತು. ನಾಲ್ಕು ದಿನದ ಹಿಂದೆಯೇ ರಮೇಶ್​ಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಟಿವಿ9ಗೆ ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟೀನ್ ಮಾಹಿತಿ ನೀಡಿದ್ದಾರೆ.

ಕಳೆದ ನಾಲ್ಕು ದಿನದ ಹಿಂದೆ ಕೊವಿಡ್​ನಿಂದ ಮುಕ್ತವಾಗಿರುವ ರಮೇಶ್ ಜಾರಕಿಹೊಳಿಗೆ 20ನೇ ತಾರೀಖಿನಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದೆ. ಮೂರು ದಿನಗಳ ಹಿಂದೆ ಗೋಕಾಕ್​ಗೆ ಬಂದು ಎಸ್ಐಟಿ ಅಧಿಕಾರಿಗಳು ರಮೇಶ್​ಗೆ ನೋಟಿಸ್ ನೀಡಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದರೂ ನಾಳೆ ವಿಚಾರಣೆಗೆ ಹಾಜರಾಗುವುದು ಗೊಂದಲವಿದೆ ಎಂದು ಹೇಳಲಾಗುತ್ತಿದೆ.

ಕೊರೊನಾ ವದರಿ ನೆಗೆಟಿವ್ ಬಂದರೂ ಸಂಪೂರ್ಣವಾಗಿ ಗುಣಮುಖರಾಗದ ಹಿನ್ನೆಲೆ ಎಲ್ಲಿಯೂ ಸುತ್ತಾಡದಂತೆ ರಮೇಶ್ ಜಾರಕಿಹೊಳಿಗೆ ವೈದ್ಯರ ಸೂಚನೆ ನೀಡಿದ್ದಾರೆ. ಇದರಿಂದ ಎಲ್ಲಿಗೂ ಹೋಗದೆ ವೈದ್ಯರು ಸೂಚನೆಯಂತೆ ಇನ್ನೂ ಒಂದು ವಾರ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

ಇದನ್ನೂ ಓದಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ತನಿಖೆ ಮುಂದುವರಿಕೆಗೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​

ರಮೇಶ್ ಜಾರಕಿಹೊಳಿ ಸಿಡಿ ಕೇಸ್​ಗೆ ಸಿಕ್ತು ಮಹತ್ವದ ಸಾಕ್ಷ್ಯ.. ಮಾಲೂರಿನ ಯುವತಿಯಿಂದ ಕಲೆ ಹಾಕುತ್ತಿದ್ದಾರೆ ಮಾಹಿತಿ

(Ramesh Jarkiholi cured from Covid and receives SIT notice to attend inquiry on 20th April)

Published On - 1:14 pm, Mon, 19 April 21

Follow Us
sandhya thejappa
sandhya thejappa
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ