AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​

ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್​ ಇದೀಗ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​
ಪ್ರಾತಿನಿಧಿಕ ಚಿತ್ರ
Skanda
|

Updated on:Mar 20, 2021 | 1:51 PM

Share

ಬೆಂಗಳೂರು: ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್ ಆಕಾಶ್​ ಇದೀಗ ಬೆಂಗಳೂರಿನ ಮ್ಯಾಜಿಸ್ಟ್ರೇಟ್​ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಈತನ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗುತ್ತದೆ ಮತ್ತು ಚಾರ್ಜ್‌ಶೀಟ್ ಸಲ್ಲಿಕೆ ಬಳಿಕೆ ಕೋರ್ಟ್‌ಗೆ ಕಳಿಸಲಾಗುತ್ತದೆ ಎನ್ನಲಾಗಿದೆ.

ನ್ಯಾಯಾಧೀಶರ ಮುಂದೆಯೇ ಹೇಳಿಕೆ ನೀಡಿರುವ ಆಕಾಶ್​, ಸ್ವಯಂ ಪ್ರೇರಿತವಾಗಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಗಿ ತಿಳಿದುಬಂದಿದೆ. ಆತ ತನ್ನ ಮಾತನ್ನು ಪದೇಪದೇ ಬದಲಿಸಬಾರದೆಂಬ ಕಾರಣಕ್ಕೆ ಈಗ ನೀಡಿರುವ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗಿದೆ. ಒಂದುವೇಳೆ ಈ ಹೇಳಿಕೆ ಆರೋಪಿಯದ್ದಾಗಿದ್ದರೆ ತಪ್ಪೊಪ್ಪಿಗೆ ಎಂದೂ ಮತ್ತು ಸಾಕ್ಷಿಯದ್ದಾಗಿದ್ದರೆ ಸ್ವಯಂ ಹೇಳಿಕೆ ಎಂದೂ ಪರಿಗಣನೆ ಮಾಡಬಹುದಾಗಿದೆ.

ಇದನ್ನೂ ಓದಿ: ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ 

ನಂಗೇನೂ ಗೊತ್ತಿಲ್ಲ, ಸಿಡಿ ನಂದಲ್ಲ, ಯುವತಿ ಯಾರು ಅಂತಾನೂ ಗೊತ್ತಿಲ್ಲ, ನೀವೇ ತನಿಖೆ ಮಾಡಿ: ಎಸ್​ಐಟಿ ತನಿಖೆಗೆ ರಮೇಶ್​ ಜಾರಕಿಹೊಳಿ ಉತ್ತರ

Published On - 1:45 pm, Sat, 20 March 21

Follow Us
Skanda
Skanda
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್