AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​

ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್​ ಇದೀಗ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​
ಪ್ರಾತಿನಿಧಿಕ ಚಿತ್ರ
Skanda
|

Updated on:Mar 20, 2021 | 1:51 PM

Share

ಬೆಂಗಳೂರು: ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್ ಆಕಾಶ್​ ಇದೀಗ ಬೆಂಗಳೂರಿನ ಮ್ಯಾಜಿಸ್ಟ್ರೇಟ್​ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಈತನ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗುತ್ತದೆ ಮತ್ತು ಚಾರ್ಜ್‌ಶೀಟ್ ಸಲ್ಲಿಕೆ ಬಳಿಕೆ ಕೋರ್ಟ್‌ಗೆ ಕಳಿಸಲಾಗುತ್ತದೆ ಎನ್ನಲಾಗಿದೆ.

ನ್ಯಾಯಾಧೀಶರ ಮುಂದೆಯೇ ಹೇಳಿಕೆ ನೀಡಿರುವ ಆಕಾಶ್​, ಸ್ವಯಂ ಪ್ರೇರಿತವಾಗಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಗಿ ತಿಳಿದುಬಂದಿದೆ. ಆತ ತನ್ನ ಮಾತನ್ನು ಪದೇಪದೇ ಬದಲಿಸಬಾರದೆಂಬ ಕಾರಣಕ್ಕೆ ಈಗ ನೀಡಿರುವ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗಿದೆ. ಒಂದುವೇಳೆ ಈ ಹೇಳಿಕೆ ಆರೋಪಿಯದ್ದಾಗಿದ್ದರೆ ತಪ್ಪೊಪ್ಪಿಗೆ ಎಂದೂ ಮತ್ತು ಸಾಕ್ಷಿಯದ್ದಾಗಿದ್ದರೆ ಸ್ವಯಂ ಹೇಳಿಕೆ ಎಂದೂ ಪರಿಗಣನೆ ಮಾಡಬಹುದಾಗಿದೆ.

ಇದನ್ನೂ ಓದಿ: ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ 

ನಂಗೇನೂ ಗೊತ್ತಿಲ್ಲ, ಸಿಡಿ ನಂದಲ್ಲ, ಯುವತಿ ಯಾರು ಅಂತಾನೂ ಗೊತ್ತಿಲ್ಲ, ನೀವೇ ತನಿಖೆ ಮಾಡಿ: ಎಸ್​ಐಟಿ ತನಿಖೆಗೆ ರಮೇಶ್​ ಜಾರಕಿಹೊಳಿ ಉತ್ತರ

Published On - 1:45 pm, Sat, 20 March 21

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್