AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​

ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್​ ಇದೀಗ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​
ಪ್ರಾತಿನಿಧಿಕ ಚಿತ್ರ
Skanda
|

Updated on:Mar 20, 2021 | 1:51 PM

Share

ಬೆಂಗಳೂರು: ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್ ಆಕಾಶ್​ ಇದೀಗ ಬೆಂಗಳೂರಿನ ಮ್ಯಾಜಿಸ್ಟ್ರೇಟ್​ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಈತನ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗುತ್ತದೆ ಮತ್ತು ಚಾರ್ಜ್‌ಶೀಟ್ ಸಲ್ಲಿಕೆ ಬಳಿಕೆ ಕೋರ್ಟ್‌ಗೆ ಕಳಿಸಲಾಗುತ್ತದೆ ಎನ್ನಲಾಗಿದೆ.

ನ್ಯಾಯಾಧೀಶರ ಮುಂದೆಯೇ ಹೇಳಿಕೆ ನೀಡಿರುವ ಆಕಾಶ್​, ಸ್ವಯಂ ಪ್ರೇರಿತವಾಗಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಗಿ ತಿಳಿದುಬಂದಿದೆ. ಆತ ತನ್ನ ಮಾತನ್ನು ಪದೇಪದೇ ಬದಲಿಸಬಾರದೆಂಬ ಕಾರಣಕ್ಕೆ ಈಗ ನೀಡಿರುವ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗಿದೆ. ಒಂದುವೇಳೆ ಈ ಹೇಳಿಕೆ ಆರೋಪಿಯದ್ದಾಗಿದ್ದರೆ ತಪ್ಪೊಪ್ಪಿಗೆ ಎಂದೂ ಮತ್ತು ಸಾಕ್ಷಿಯದ್ದಾಗಿದ್ದರೆ ಸ್ವಯಂ ಹೇಳಿಕೆ ಎಂದೂ ಪರಿಗಣನೆ ಮಾಡಬಹುದಾಗಿದೆ.

ಇದನ್ನೂ ಓದಿ: ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ 

ನಂಗೇನೂ ಗೊತ್ತಿಲ್ಲ, ಸಿಡಿ ನಂದಲ್ಲ, ಯುವತಿ ಯಾರು ಅಂತಾನೂ ಗೊತ್ತಿಲ್ಲ, ನೀವೇ ತನಿಖೆ ಮಾಡಿ: ಎಸ್​ಐಟಿ ತನಿಖೆಗೆ ರಮೇಶ್​ ಜಾರಕಿಹೊಳಿ ಉತ್ತರ

Published On - 1:45 pm, Sat, 20 March 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ