AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​

ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್​ ಇದೀಗ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​
ಪ್ರಾತಿನಿಧಿಕ ಚಿತ್ರ
Skanda
|

Updated on:Mar 20, 2021 | 1:51 PM

Share

ಬೆಂಗಳೂರು: ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್ ಆಕಾಶ್​ ಇದೀಗ ಬೆಂಗಳೂರಿನ ಮ್ಯಾಜಿಸ್ಟ್ರೇಟ್​ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಈತನ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗುತ್ತದೆ ಮತ್ತು ಚಾರ್ಜ್‌ಶೀಟ್ ಸಲ್ಲಿಕೆ ಬಳಿಕೆ ಕೋರ್ಟ್‌ಗೆ ಕಳಿಸಲಾಗುತ್ತದೆ ಎನ್ನಲಾಗಿದೆ.

ನ್ಯಾಯಾಧೀಶರ ಮುಂದೆಯೇ ಹೇಳಿಕೆ ನೀಡಿರುವ ಆಕಾಶ್​, ಸ್ವಯಂ ಪ್ರೇರಿತವಾಗಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಗಿ ತಿಳಿದುಬಂದಿದೆ. ಆತ ತನ್ನ ಮಾತನ್ನು ಪದೇಪದೇ ಬದಲಿಸಬಾರದೆಂಬ ಕಾರಣಕ್ಕೆ ಈಗ ನೀಡಿರುವ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗಿದೆ. ಒಂದುವೇಳೆ ಈ ಹೇಳಿಕೆ ಆರೋಪಿಯದ್ದಾಗಿದ್ದರೆ ತಪ್ಪೊಪ್ಪಿಗೆ ಎಂದೂ ಮತ್ತು ಸಾಕ್ಷಿಯದ್ದಾಗಿದ್ದರೆ ಸ್ವಯಂ ಹೇಳಿಕೆ ಎಂದೂ ಪರಿಗಣನೆ ಮಾಡಬಹುದಾಗಿದೆ.

ಇದನ್ನೂ ಓದಿ: ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ 

ನಂಗೇನೂ ಗೊತ್ತಿಲ್ಲ, ಸಿಡಿ ನಂದಲ್ಲ, ಯುವತಿ ಯಾರು ಅಂತಾನೂ ಗೊತ್ತಿಲ್ಲ, ನೀವೇ ತನಿಖೆ ಮಾಡಿ: ಎಸ್​ಐಟಿ ತನಿಖೆಗೆ ರಮೇಶ್​ ಜಾರಕಿಹೊಳಿ ಉತ್ತರ

Published On - 1:45 pm, Sat, 20 March 21

ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ