AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​

ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್​ ಇದೀಗ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​
ಪ್ರಾತಿನಿಧಿಕ ಚಿತ್ರ
Skanda
|

Updated on:Mar 20, 2021 | 1:51 PM

Share

ಬೆಂಗಳೂರು: ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್ ಆಕಾಶ್​ ಇದೀಗ ಬೆಂಗಳೂರಿನ ಮ್ಯಾಜಿಸ್ಟ್ರೇಟ್​ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಈತನ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗುತ್ತದೆ ಮತ್ತು ಚಾರ್ಜ್‌ಶೀಟ್ ಸಲ್ಲಿಕೆ ಬಳಿಕೆ ಕೋರ್ಟ್‌ಗೆ ಕಳಿಸಲಾಗುತ್ತದೆ ಎನ್ನಲಾಗಿದೆ.

ನ್ಯಾಯಾಧೀಶರ ಮುಂದೆಯೇ ಹೇಳಿಕೆ ನೀಡಿರುವ ಆಕಾಶ್​, ಸ್ವಯಂ ಪ್ರೇರಿತವಾಗಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಗಿ ತಿಳಿದುಬಂದಿದೆ. ಆತ ತನ್ನ ಮಾತನ್ನು ಪದೇಪದೇ ಬದಲಿಸಬಾರದೆಂಬ ಕಾರಣಕ್ಕೆ ಈಗ ನೀಡಿರುವ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗಿದೆ. ಒಂದುವೇಳೆ ಈ ಹೇಳಿಕೆ ಆರೋಪಿಯದ್ದಾಗಿದ್ದರೆ ತಪ್ಪೊಪ್ಪಿಗೆ ಎಂದೂ ಮತ್ತು ಸಾಕ್ಷಿಯದ್ದಾಗಿದ್ದರೆ ಸ್ವಯಂ ಹೇಳಿಕೆ ಎಂದೂ ಪರಿಗಣನೆ ಮಾಡಬಹುದಾಗಿದೆ.

ಇದನ್ನೂ ಓದಿ: ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ 

ನಂಗೇನೂ ಗೊತ್ತಿಲ್ಲ, ಸಿಡಿ ನಂದಲ್ಲ, ಯುವತಿ ಯಾರು ಅಂತಾನೂ ಗೊತ್ತಿಲ್ಲ, ನೀವೇ ತನಿಖೆ ಮಾಡಿ: ಎಸ್​ಐಟಿ ತನಿಖೆಗೆ ರಮೇಶ್​ ಜಾರಕಿಹೊಳಿ ಉತ್ತರ

Published On - 1:45 pm, Sat, 20 March 21

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್