AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​

ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್​ ಇದೀಗ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​
ಪ್ರಾತಿನಿಧಿಕ ಚಿತ್ರ
Skanda
|

Updated on:Mar 20, 2021 | 1:51 PM

Share

ಬೆಂಗಳೂರು: ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್ ಆಕಾಶ್​ ಇದೀಗ ಬೆಂಗಳೂರಿನ ಮ್ಯಾಜಿಸ್ಟ್ರೇಟ್​ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಈತನ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗುತ್ತದೆ ಮತ್ತು ಚಾರ್ಜ್‌ಶೀಟ್ ಸಲ್ಲಿಕೆ ಬಳಿಕೆ ಕೋರ್ಟ್‌ಗೆ ಕಳಿಸಲಾಗುತ್ತದೆ ಎನ್ನಲಾಗಿದೆ.

ನ್ಯಾಯಾಧೀಶರ ಮುಂದೆಯೇ ಹೇಳಿಕೆ ನೀಡಿರುವ ಆಕಾಶ್​, ಸ್ವಯಂ ಪ್ರೇರಿತವಾಗಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಗಿ ತಿಳಿದುಬಂದಿದೆ. ಆತ ತನ್ನ ಮಾತನ್ನು ಪದೇಪದೇ ಬದಲಿಸಬಾರದೆಂಬ ಕಾರಣಕ್ಕೆ ಈಗ ನೀಡಿರುವ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗಿದೆ. ಒಂದುವೇಳೆ ಈ ಹೇಳಿಕೆ ಆರೋಪಿಯದ್ದಾಗಿದ್ದರೆ ತಪ್ಪೊಪ್ಪಿಗೆ ಎಂದೂ ಮತ್ತು ಸಾಕ್ಷಿಯದ್ದಾಗಿದ್ದರೆ ಸ್ವಯಂ ಹೇಳಿಕೆ ಎಂದೂ ಪರಿಗಣನೆ ಮಾಡಬಹುದಾಗಿದೆ.

ಇದನ್ನೂ ಓದಿ: ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ 

ನಂಗೇನೂ ಗೊತ್ತಿಲ್ಲ, ಸಿಡಿ ನಂದಲ್ಲ, ಯುವತಿ ಯಾರು ಅಂತಾನೂ ಗೊತ್ತಿಲ್ಲ, ನೀವೇ ತನಿಖೆ ಮಾಡಿ: ಎಸ್​ಐಟಿ ತನಿಖೆಗೆ ರಮೇಶ್​ ಜಾರಕಿಹೊಳಿ ಉತ್ತರ

Published On - 1:45 pm, Sat, 20 March 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ