Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್

ಆಕೆ ತನಗೆ ರಮೇಶ್ ಜಾರಕಿಹೊಳಿಯಿಂದ ತನಗೆ ತೊಂದರೆ ಆಗಿರುವುದಾಗಿ ಹೇಳಿದ್ದ ಕಾರಣ ಸಾಕ್ಷಿ ಇದ್ದರೆ ಕಳುಹಿಸಿ ಎಂದಿದ್ದೆ. ಅದಾದ ನಂತರ ಆಕೆ ನನ್ನಿಂದ ಸಹಾಯ ಕೇಳಿದ್ದರು. ಆ ಸಂದರ್ಭದಲ್ಲಿ ನಾನು ತಾಯಿಗೆ ಆರೋಗ್ಯ ಸರಿಯಿಲ್ಲ, ಸದ್ಯಕ್ಕೆ ನನ್ನ ಮಗುವಿಗೆ ನಾಮಕರಣ ಇದೆ, ಬನ್ನಿ ಎಂದು ಕರೆದಿದ್ದೆ. ಆಕೆ ನಾಮಕರಣಕ್ಕೆ ಬಂದಿದ್ದರು.

ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್
ಆರೋಪಿ ನರೇಶ್​
Follow us
Skanda
| Updated By: ಆಯೇಷಾ ಬಾನು

Updated on:Mar 18, 2021 | 2:40 PM

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಗುರುತಿಸಲಾಗಿರುವ ಮಾಜಿ ಪತ್ರಕರ್ತ ನರೇಶ್​, ಈ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ. ಇದರಲ್ಲಿ ನನ್ನ ಹೆಸರನ್ನು ವ್ಯವಸ್ಥಿತವಾಗಿ ಸೇರಿಸಲಾಗಿದೆ ಎಂದು ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪತ್ರಕರ್ತನಾಗಿದ್ದ ಕಾರಣ ಯುವತಿಯ ಪರಿಚಯ ಆಗಿತ್ತು, ಆಕೆ ತನಗೆ ರಮೇಶ್ ಜಾರಕಿಹೊಳಿಯಿಂದ ತನಗೆ ತೊಂದರೆ ಆಗಿರುವುದಾಗಿ ಹೇಳಿದ್ದ ಕಾರಣ ಸಾಕ್ಷಿ ಇದ್ದರೆ ಕಳುಹಿಸಿ ಎಂದಿದ್ದೆ. ಅದಾದ ನಂತರ ಆಕೆ ನನ್ನಿಂದ ಸಹಾಯ ಕೇಳಿದ್ದರು. ಆ ಸಂದರ್ಭದಲ್ಲಿ ನಾನು ತಾಯಿಗೆ ಆರೋಗ್ಯ ಸರಿಯಿಲ್ಲ, ಸದ್ಯಕ್ಕೆ ನನ್ನ ಮಗುವಿಗೆ ನಾಮಕರಣ ಇದೆ, ಬನ್ನಿ ಎಂದು ಕರೆದಿದ್ದೆ. ಆಕೆ ನಾಮಕರಣಕ್ಕೆ ಬಂದಿದ್ದರು, ಜೊತೆಗೆ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಸೇರಿ ಎಲ್ಲಾ ಪಕ್ಷದವರೂ ಬಂದಿದ್ದರು ಎಂದು ಹೇಳಿದ್ದಾರೆ.

ನಾನು ಯಾರಿಂದಲೂ ಹಣ ಪಡೆದಿಲ್ಲ. ಅಷ್ಟು ಹಣ ನನ್ನ ಬಳಿ ಇಲ್ಲ 15 ಸಾವಿರ EMI ಕಟ್ಟುತ್ತಿದ್ದೇನೆ. ಜೀವನದಲ್ಲಿ ಈವರೆಗೆ ಇಂತಹ ಯಾವುದೇ ಆರೋಪ ಇಲ್ಲ. ನಾನು ಪೊಲೀಸರ ವಿಚಾರಣೆಗೆ ಹಾಜರಾಗುತ್ತಿದ್ದೆ. ಆದರೆ, ಬಂದರೆ ಏನಾಗುತ್ತೆ ಅನ್ನೋದು ಗೊತ್ತಿದೆ. ಇನ್ನು 5-10 ದಿನಗಳೊಳಗೆ ಬಂದು ವಿಚಾರಣೆಗೆ ಹಾಜರಾಗ್ತೇನೆ. ಸಿಡಿ ವಿಚಾರ ಹೇಗೆ ಹೊರಗೆ ಬಂತು ಅನ್ನೋದು ನನಗೆ ಗೊತ್ತಿಲ್ಲ. ಆದರೆ, ಇದನ್ನೇ ಇಟ್ಟುಕೊಂಡು ನನ್ನ ಕುಟುಂಬಕ್ಕೆ ಕಿರುಕುಳ ಮಾಡಲಾಗುತ್ತಿದೆ. ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ. ನಾನು ವಿಚಾರಣೆ ವೇಳೆ ಎಲ್ಲವನ್ನೂ ಹೇಳುವೆ ಎಂದು ನರೇಶ್​ ವಿಡಿಯೋದ ಮೂಲಕ ತಿಳಿಸಿದ್ದಾರೆ.

Published On - 2:17 pm, Thu, 18 March 21

ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ