AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಸಕಿ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ.. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ’

ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಟಾಕ್ ವಾರ್ ಮುಂದುವರೆದಿದೆ. ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರು ಬಳಸದೇ ಗೋಕಾಕ್ ಸಾಹುಕಾರ್ ಓಪನ್ ಚಾಲೇಂಜ್ ಹಾಕಿದ್ದಾರೆ. ಮುಂದಿನ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದಿದ್ದಾರೆ.

'ಶಾಸಕಿ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ.. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ'
ರಮೇಶ್​ ಜಾರಕಿಹೊಳಿ
ಆಯೇಷಾ ಬಾನು
|

Updated on: Dec 25, 2020 | 1:44 PM

Share

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ. ಮುಂದಿನ ಬಾರಿ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದು ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಪ್ರಹಾರ ನಡೆಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಟಾಕ್ ವಾರ್ ಮುಂದುವರೆದಿದೆ. ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರು ಬಳಸದೇ ಗೋಕಾಕ್ ಸಾಹುಕಾರ್ ಓಪನ್ ಚಾಲೇಂಜ್ ಹಾಕಿದ್ದಾರೆ. ಮುಂದಿನ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದಿದ್ದಾರೆ. ಈ ವೇಳೆ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಬಗ್ಗೆ ಮಾತನಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ.

ಚುನಾವಣೆ ಗೆದ್ದ ಬಳಿಕ ಬೇರೆ ರೂಪ ತಾಳಿದ್ರು ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಪ್ರಯತ್ನ ನಡೆಯುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಯಾವ ಮಟ್ಟಿಗೆ ತಯಾರಿ ಮಾಡಿದ್ದೇವು ಎಲ್ಲರಿಗೂ ಗೊತ್ತಿದೆ. ಆದರೆ ಚುನಾವಣೆ ಗೆದ್ದ ಬಳಿಕ ಬೇರೆ ರೂಪ ತಾಳಿದ್ರು ಎಂದು ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿ‌ ಕಿಡಿ ಕಾರಿದ್ರು.

ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಯುವರಾಜ ಕದಂ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ‌, ನಾನು ಸೇಡು ತೀರಿಸಿಕೊಳ್ಳುತ್ತಿಲ್ಲ. ಕಳೆದ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನ ನನ್ನ ನಂಬಿ ಮತ ಹಾಕಿದ್ರು. ಮುಂದಿನ ಬಾರಿ ಅವರಿಗೆ ಮತ ಹಾಕಿದ್ರೆ ಶಾಸಕಿಗೆ ಮಾಲೆ ಹಾಕೋಣ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಸವಾಲು ಹಾಕಿದ್ರು.

PM Narendra Modi Speech LIVE UPDATES: ‘ರೈತರ ವಿಷಯದಲ್ಲಿ ರಾಜಕೀಯ ಮಾಡಬೇಡಿ’ ಪ್ರಧಾನಿ ನರೇಂದ್ರ ಮೋದಿ

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​