AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಸಕಿ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ.. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ’

ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಟಾಕ್ ವಾರ್ ಮುಂದುವರೆದಿದೆ. ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರು ಬಳಸದೇ ಗೋಕಾಕ್ ಸಾಹುಕಾರ್ ಓಪನ್ ಚಾಲೇಂಜ್ ಹಾಕಿದ್ದಾರೆ. ಮುಂದಿನ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದಿದ್ದಾರೆ.

'ಶಾಸಕಿ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ.. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ'
ರಮೇಶ್​ ಜಾರಕಿಹೊಳಿ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 25, 2020 | 1:44 PM

Share

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ. ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ. ಮುಂದಿನ ಬಾರಿ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದು ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಪ್ರಹಾರ ನಡೆಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಟಾಕ್ ವಾರ್ ಮುಂದುವರೆದಿದೆ. ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರು ಬಳಸದೇ ಗೋಕಾಕ್ ಸಾಹುಕಾರ್ ಓಪನ್ ಚಾಲೇಂಜ್ ಹಾಕಿದ್ದಾರೆ. ಮುಂದಿನ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಗೆದ್ರೆ ಹಾರ ಹಾಕೋಣ ಎಂದಿದ್ದಾರೆ. ಈ ವೇಳೆ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಬಗ್ಗೆ ಮಾತನಾಡಬೇಡ ಎಂದು ವರಿಷ್ಠರ ವಾರ್ನಿಂಗ್ ಇದೆ.

ಚುನಾವಣೆ ಗೆದ್ದ ಬಳಿಕ ಬೇರೆ ರೂಪ ತಾಳಿದ್ರು ಹಾಗಾಗಿ ಕಳೆದ 6 ತಿಂಗಳಿನಿಂದ ಒಂದು ಶಬ್ದ ಮಾತನಾಡಿಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಪ್ರಯತ್ನ ನಡೆಯುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಯಾವ ಮಟ್ಟಿಗೆ ತಯಾರಿ ಮಾಡಿದ್ದೇವು ಎಲ್ಲರಿಗೂ ಗೊತ್ತಿದೆ. ಆದರೆ ಚುನಾವಣೆ ಗೆದ್ದ ಬಳಿಕ ಬೇರೆ ರೂಪ ತಾಳಿದ್ರು ಎಂದು ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿ‌ ಕಿಡಿ ಕಾರಿದ್ರು.

ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಯುವರಾಜ ಕದಂ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ‌, ನಾನು ಸೇಡು ತೀರಿಸಿಕೊಳ್ಳುತ್ತಿಲ್ಲ. ಕಳೆದ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನ ನನ್ನ ನಂಬಿ ಮತ ಹಾಕಿದ್ರು. ಮುಂದಿನ ಬಾರಿ ಅವರಿಗೆ ಮತ ಹಾಕಿದ್ರೆ ಶಾಸಕಿಗೆ ಮಾಲೆ ಹಾಕೋಣ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಸವಾಲು ಹಾಕಿದ್ರು.

PM Narendra Modi Speech LIVE UPDATES: ‘ರೈತರ ವಿಷಯದಲ್ಲಿ ರಾಜಕೀಯ ಮಾಡಬೇಡಿ’ ಪ್ರಧಾನಿ ನರೇಂದ್ರ ಮೋದಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!