AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಕುಮಾರ್​ ಭ್ರಷ್ಟಾಚಾರದಿಂದ ಸರ್ಕಾರ ಪತನಕ್ಕೆ 14ತಿಂಗಳ ಹಿಂದೆಯೇ ಪ್ಲಾನ್’

ಬೆಳಗಾವಿ: ಮೇ 15 ರಂದು ಸಮ್ಮಿಶ್ರ ಸರ್ಕಾರದ ಪತನಕ್ಕೆ ಪ್ಲಾನ್​ ರೂಪಿಸಿದ್ದೆ ಎಂದು ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಗೋಕಾಕ್ ನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ‌ ಆಪರೇಷನ್ ಕಮಲದ ಕುರಿತು ಸ್ಫೋಟಕ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಸೈಡ್​ ಲೈನ್​ ಆಗಿದ್ರು: ಬಿಜೆಪಿ ಸಮಾವೇಶದಲ್ಲಿ ಮಾತನಾಡುತ್ತ ರಮೇಶ್ ಜಾರಕಿಹೊಳಿ‌, 14 ತಿಂಗಳ ಹಿಂದೆಯೇ ಸಮ್ಮಿಶ್ರ ಸರ್ಕಾರದ ಪತನಕ್ಕೆ ಪ್ಲಾನ್ ಮಾಡಲಾಗಿತ್ತು, ಸಮ್ಮಿಶ್ರ ಸರ್ಕಾರದಲ್ಲಿ ಸಿದ್ದರಾಮಯ್ಯ ನವರು ಸೈಡ್​ ಲೈನ್​ ಆಗಿದ್ರು. ಡಿ.ಕೆ.ಶಿವಕುಮಾರ್ […]

'ಶಿವಕುಮಾರ್​ ಭ್ರಷ್ಟಾಚಾರದಿಂದ ಸರ್ಕಾರ ಪತನಕ್ಕೆ 14ತಿಂಗಳ ಹಿಂದೆಯೇ ಪ್ಲಾನ್'
ಸಾಧು ಶ್ರೀನಾಥ್​
|

Updated on:Nov 15, 2019 | 5:03 PM

Share

ಬೆಳಗಾವಿ: ಮೇ 15 ರಂದು ಸಮ್ಮಿಶ್ರ ಸರ್ಕಾರದ ಪತನಕ್ಕೆ ಪ್ಲಾನ್​ ರೂಪಿಸಿದ್ದೆ ಎಂದು ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಗೋಕಾಕ್ ನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ‌ ಆಪರೇಷನ್ ಕಮಲದ ಕುರಿತು ಸ್ಫೋಟಕ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.

ಸಿದ್ದರಾಮಯ್ಯ ಸೈಡ್​ ಲೈನ್​ ಆಗಿದ್ರು: ಬಿಜೆಪಿ ಸಮಾವೇಶದಲ್ಲಿ ಮಾತನಾಡುತ್ತ ರಮೇಶ್ ಜಾರಕಿಹೊಳಿ‌, 14 ತಿಂಗಳ ಹಿಂದೆಯೇ ಸಮ್ಮಿಶ್ರ ಸರ್ಕಾರದ ಪತನಕ್ಕೆ ಪ್ಲಾನ್ ಮಾಡಲಾಗಿತ್ತು, ಸಮ್ಮಿಶ್ರ ಸರ್ಕಾರದಲ್ಲಿ ಸಿದ್ದರಾಮಯ್ಯ ನವರು ಸೈಡ್​ ಲೈನ್​ ಆಗಿದ್ರು. ಡಿ.ಕೆ.ಶಿವಕುಮಾರ್ ಅವರ ಕೈಯಲ್ಲಿ ಕಾಂಗ್ರೆಸ್​ ಕೈಗೊಂಬೆಯಂತಾಗಿತ್ತು. ಡಿ.ಕೆ.ಶಿವಕುಮಾರ್ ಅವರ ಭ್ರಷ್ಟಾಚಾರದಿಂದ ನಾವು ಬೇಸತ್ತು ಹೋಗಿದ್ದೆವು. ಹೀಗಾಗಿ ಮೇ 15 ರಂದು ಸಮ್ಮಿಶ್ರ ಸರ್ಕಾರದ ಪತನಕ್ಕೆ ಪ್ಲಾನ್​ ರೂಪಿಸಿದ್ದಿವಿ.

ಪ್ರಮಾಣ ವಚನ ಸ್ವೀಕಾರ ದಿನವೇ ಸಮ್ಮಿಶ್ರ ಸರ್ಕಾರಕ್ಕೆ ಮುಹೂರ್ತ: ನಾನು ಸಚಿವನಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನವೇ ಪ್ಲಾನ್​ ಮಾಡಿದ್ದೆ. ಈ ಕಾರಣಕ್ಕಾಗಿ ಯಡಿಯೂರಪ್ಪ ಮತ್ತು ಅಮಿತ್​ ಶಾ ಅವರ ಭೇಟಿ ಮಾಡಿ ಯಡಿಯೂರಪ್ಪ ಅವರನ್ನ ಸಿಎಂ​ ಮಾಡಿದ್ರೆ ಬಿಜೆಪಿಗೆ ಬೆಂಬಲ ನೀಡುತ್ತೇವೆ ಎಂದು ಮನವೊಲಿಸಿದ್ದೆವು. ಏಳೆಂಟು ಬಾರಿ ವಿಫಲವಾದ್ರೂ ಕೊನೆಗೂ ಸರ್ಕಾರ ಪತನಗೊಳಿಸಿದ್ದೇವೆ ಎಂದು ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ ಸಂಗತಿಗಳನ್ನು ಅವರು ಹೊರಹಾಕಿದ್ದಾರೆ.

Published On - 4:50 pm, Fri, 15 November 19

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!