AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಗಂಟೆ ಕಾಲ ವಕೀಲರ ಜೊತೆ ಚರ್ಚಿಸಿ, ಸಹೋದರ ಬಾಲಚಂದ್ರ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ ರಮೇಶ್ ಜಾರಕಿಹೊಳಿ

ತನ್ನ ವಿರುದ್ಧ ಸಿಡಿ ಲೇಡಿ ದೂರು ನೀಡುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಅಜ್ಞಾತ ಸ್ಥಳದಲ್ಲಿಯೇ ರಮೇಶ್​ರನ್ನು ಬಾಲಚಂದ್ರ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ದೂರು ಸಂಬಂಧ ಜಾರಕಿಹೊಳಿ ಬ್ರದರ್ಸ್ ಮಾತುಕತೆ ನಡೆಸಲಿದ್ದಾರೆ.

2 ಗಂಟೆ ಕಾಲ ವಕೀಲರ ಜೊತೆ ಚರ್ಚಿಸಿ, ಸಹೋದರ ಬಾಲಚಂದ್ರ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಎಸ್ಐಟಿ ತನಿಖೆ ಬಹುತೇಕ ಮುಕ್ತಾಯ: ಬಿ ರಿಪೋರ್ಟ್ ಯಾರ ಪರವಾಗಿ?
TV9 Web
| Edited By: |

Updated on:Apr 05, 2022 | 1:13 PM

Share

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು ನೀಡಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಕೀಲರನ್ನು ಭೇಟಿಯಾಗಿದ್ದಾರೆ. ಘಟನೆಯ ಕುರಿತು ವಕೀಲರ ಜೊತೆ ಸುಮಾರು ಎರಡು ಗಂಟೆಗಳ ಕಾಲ ನಡೆಸಿದ ಚರ್ಚೆ ಮುಕ್ತಾಯವಾಗಿದೆ. ತಮ್ಮ ಮುಂದಿನ ನಡೆಯ ಬಗ್ಗೆ ಕೆಲ ಹೊತ್ತಿನಲ್ಲಿ ಸಾಹುಕಾರ್ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಹೋದರ ಬಾಲಚಂದ್ರ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿ ಬಳಿಕ ಮುಂದಿನ ನಡೆ ತಿಳಿಸಲಿದ್ದಾರೆ.

ತನ್ನ ವಿರುದ್ಧ ಸಿಡಿ ಲೇಡಿ ದೂರು ನೀಡುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಅಜ್ಞಾತ ಸ್ಥಳದಲ್ಲಿಯೇ ರಮೇಶ್​ರನ್ನು ಬಾಲಚಂದ್ರ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ದೂರು ಸಂಬಂಧ ಜಾರಕಿಹೊಳಿ ಬ್ರದರ್ಸ್ ಮಾತುಕತೆ ನಡೆಸಲಿದ್ದಾರೆ.

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ ಹಲವಾರು ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ಎರಡನೇ ಬಾರಿಗೆ ವಿಡಿಯೋ ಮಾಡಿ ತಮ್ಮ ಮಾತುಗಳನ್ನು ತಿಳಿಸಿದ್ದಾರೆ. ಕೈಬರಹದ ಪತ್ರದ ಮುಖೇನ ತಮಗಾದ ಅನ್ಯಾಯವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು

ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನೇನು ಮಾಡಲಿ? ಶಾಮನೂರು ಶಿವಶಂಕರಪ್ಪ ಪ್ರಶ್ನೆ

Published On - 3:06 pm, Fri, 26 March 21

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್