AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ವ್ಯಾಟ್ ರೇಟ್ ಕಡಿಮೆ ಆಗಿದೆ.. ಕರ್ನಾಟಕದಲ್ಲಿ ಏಕೆ ಮಾಡಿಲ್ಲ? ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನೆ

Randeep Surjewala: ಅಡುಗೆ ಸಿಲಿಂಡರ್ ದರ 770 ರೂಪಾಯಿ ಮೀರುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ದರ ಗಗನಕ್ಕೇರಿದೆ. 2020-21ರಲ್ಲಿ 2 ಲಕ್ಷ ಕೋಟಿ ತೆರಿಗೆ ಸಂಗ್ರಹಕ್ಕೆ ಮೋದಿ ಸರ್ಕಾರ ನಿರ್ಧರಿಸಿದೆ. ಇದು ನಿಜಕ್ಕೂ ಜನಸಾಮಾನ್ಯರಿಗೆ ಕಷ್ಟವಾಗುತ್ತದೆ ಎಂದು ರಣದೀಪ್ ಸಿಂಗ್ ಅಭಿಪ್ರಾಯಪಟ್ಟರು.

ರಾಜಸ್ಥಾನದಲ್ಲಿ ವ್ಯಾಟ್ ರೇಟ್ ಕಡಿಮೆ ಆಗಿದೆ.. ಕರ್ನಾಟಕದಲ್ಲಿ ಏಕೆ ಮಾಡಿಲ್ಲ? ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನೆ
ರಣದೀಪ್ ಸಿಂಗ್ ಸುರ್ಜೇವಾಲ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on:Feb 17, 2021 | 4:51 PM

ಬೆಂಗಳೂರು: ಬಿಜೆಪಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ ಎಂದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಪೆಟ್ರೋಲ್ ಮತ್ತು ಡೀಸೆಲ್ ದರ 9 ದಿನದಿಂದ ಹೆಚ್ಚುತ್ತಲೇ ಇದೆ. ಕಳೆದ 6 ವರ್ಷದಲ್ಲಿ 20 ಲಕ್ಷ ಕೋಟಿ ರೂ. ಲೂಟಿಯಾಗಿದೆ. ರಾಜಸ್ಥಾನದಲ್ಲಿ ವ್ಯಾಟ್ ರೇಟ್ ಕಡಿಮೆ ಆಗಿದೆ. ಆದರೆ ಕರ್ನಾಟಕದಲ್ಲಿ ಏಕೆ ವ್ಯಾಟ್ ರೇಟ್ ಕಡಿಮೆ ಮಾಡಿಲ್ಲ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಅಡುಗೆ ಸಿಲಿಂಡರ್ ದರ 777 ರೂಪಾಯಿ ಆಗಿದೆ. ಎಲ್ಲಾ ಅಗತ್ಯ ವಸ್ತುಗಳ ದರ ಗಗನಕ್ಕೇರಿದೆ. 2020-21ರಲ್ಲಿ 2 ಲಕ್ಷ ಕೋಟಿ ತೆರಿಗೆ ಸಂಗ್ರಹಕ್ಕೆ ಮೋದಿ ಸರ್ಕಾರ ನಿರ್ಧರಿಸಿದೆ. ಇದರಿಂದ ಜನಸಾಮಾನ್ಯರಿಗೆ ಕಷ್ಟವಾಗುತ್ತದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.

ಇದನ್ನೂ ಓದಿ:  ಕನ್ಫರ್ಮ್​.. ಫೆಬ್ರವರಿ 22ರಂದು ಕಾಂಗ್ರೆಸ್​ಗೆ ಸೇರ್ಪಡೆಯಾಗಲಿರುವ ಶರತ್ ಬಚ್ಚೇಗೌಡ

Published On - 4:50 pm, Wed, 17 February 21

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ