AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ವ್ಯಾಟ್ ರೇಟ್ ಕಡಿಮೆ ಆಗಿದೆ.. ಕರ್ನಾಟಕದಲ್ಲಿ ಏಕೆ ಮಾಡಿಲ್ಲ? ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನೆ

Randeep Surjewala: ಅಡುಗೆ ಸಿಲಿಂಡರ್ ದರ 770 ರೂಪಾಯಿ ಮೀರುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ದರ ಗಗನಕ್ಕೇರಿದೆ. 2020-21ರಲ್ಲಿ 2 ಲಕ್ಷ ಕೋಟಿ ತೆರಿಗೆ ಸಂಗ್ರಹಕ್ಕೆ ಮೋದಿ ಸರ್ಕಾರ ನಿರ್ಧರಿಸಿದೆ. ಇದು ನಿಜಕ್ಕೂ ಜನಸಾಮಾನ್ಯರಿಗೆ ಕಷ್ಟವಾಗುತ್ತದೆ ಎಂದು ರಣದೀಪ್ ಸಿಂಗ್ ಅಭಿಪ್ರಾಯಪಟ್ಟರು.

ರಾಜಸ್ಥಾನದಲ್ಲಿ ವ್ಯಾಟ್ ರೇಟ್ ಕಡಿಮೆ ಆಗಿದೆ.. ಕರ್ನಾಟಕದಲ್ಲಿ ಏಕೆ ಮಾಡಿಲ್ಲ? ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನೆ
ರಣದೀಪ್ ಸಿಂಗ್ ಸುರ್ಜೇವಾಲ
sandhya thejappa
| Edited By: |

Updated on:Feb 17, 2021 | 4:51 PM

Share

ಬೆಂಗಳೂರು: ಬಿಜೆಪಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ ಎಂದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಪೆಟ್ರೋಲ್ ಮತ್ತು ಡೀಸೆಲ್ ದರ 9 ದಿನದಿಂದ ಹೆಚ್ಚುತ್ತಲೇ ಇದೆ. ಕಳೆದ 6 ವರ್ಷದಲ್ಲಿ 20 ಲಕ್ಷ ಕೋಟಿ ರೂ. ಲೂಟಿಯಾಗಿದೆ. ರಾಜಸ್ಥಾನದಲ್ಲಿ ವ್ಯಾಟ್ ರೇಟ್ ಕಡಿಮೆ ಆಗಿದೆ. ಆದರೆ ಕರ್ನಾಟಕದಲ್ಲಿ ಏಕೆ ವ್ಯಾಟ್ ರೇಟ್ ಕಡಿಮೆ ಮಾಡಿಲ್ಲ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಅಡುಗೆ ಸಿಲಿಂಡರ್ ದರ 777 ರೂಪಾಯಿ ಆಗಿದೆ. ಎಲ್ಲಾ ಅಗತ್ಯ ವಸ್ತುಗಳ ದರ ಗಗನಕ್ಕೇರಿದೆ. 2020-21ರಲ್ಲಿ 2 ಲಕ್ಷ ಕೋಟಿ ತೆರಿಗೆ ಸಂಗ್ರಹಕ್ಕೆ ಮೋದಿ ಸರ್ಕಾರ ನಿರ್ಧರಿಸಿದೆ. ಇದರಿಂದ ಜನಸಾಮಾನ್ಯರಿಗೆ ಕಷ್ಟವಾಗುತ್ತದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.

ಇದನ್ನೂ ಓದಿ:  ಕನ್ಫರ್ಮ್​.. ಫೆಬ್ರವರಿ 22ರಂದು ಕಾಂಗ್ರೆಸ್​ಗೆ ಸೇರ್ಪಡೆಯಾಗಲಿರುವ ಶರತ್ ಬಚ್ಚೇಗೌಡ

Published On - 4:50 pm, Wed, 17 February 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!