AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಅಟ್ಟಹಾಸ: ಪುಂಡಾಟ ನಡೆಸಿದ್ದವನ ಪತ್ನಿಗೂ ಅಂಟಿಕೊಂಡ ಕೊರೊನಾ!

ಬೆಂಗಳೂರು: ಕೊರೊನಾ ತವರೂರೇ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಱಂಡಮ್‌ ಟೆಸ್ಟ್‌ನಲ್ಲಿ ಮತ್ತೋರ್ವ ಮಹಿಳೆಗೆ ಸೋಂಕು ಇರುವುದು ಪತ್ತೆಯಾಗಿದೆ. ಱಂಡಮ್ ಟೆಸ್ಟ್‌ನಲ್ಲಿ ನಿನ್ನೆ ಇಬ್ಬರಿಗೆ ಸೋಂಕು ಪತ್ತೆಯಾಗಿತ್ತು. ಇಂದು 35 ವರ್ಷದ ಮತ್ತೋರ್ವ ಮಹಿಳೆಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. 49 ಜನರ ಱಂಡಮ್‌ ಟೆಸ್ಟ್‌ನಲ್ಲಿ ಒಟ್ಟು ಮೂವರಿಗೆ ಕೊರೊನಾ ತಗುಲಿದ್ದು, ಮೂವರಲ್ಲಿ ಇಬ್ಬರು ಮಹಿಳೆಯರು, ಓರ್ವ ಯುವಕ ಸೇರಿದ್ದಾರೆ. ತಬ್ಲೀಗಿ ನಂಟನ್ನು ಹೊಂದಿರುವ ಪಾದರಾಯನಪುರದಲ್ಲಿ ಸೋಂಕಿತ ಸಂಖ್ಯೆ ಬೆಳೆಯುತ್ತಲೇ ಹೋಗುತ್ತಿದೆ. ಸದ್ಯ ಬಾಪೂಜಿನಗರ ಸೀಲ್ ಡೌನ್​ನಿಂದ […]

ಪಾದರಾಯನಪುರ ಅಟ್ಟಹಾಸ: ಪುಂಡಾಟ ನಡೆಸಿದ್ದವನ ಪತ್ನಿಗೂ ಅಂಟಿಕೊಂಡ ಕೊರೊನಾ!
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:May 08, 2020 | 10:10 AM

Share

ಬೆಂಗಳೂರು: ಕೊರೊನಾ ತವರೂರೇ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಱಂಡಮ್‌ ಟೆಸ್ಟ್‌ನಲ್ಲಿ ಮತ್ತೋರ್ವ ಮಹಿಳೆಗೆ ಸೋಂಕು ಇರುವುದು ಪತ್ತೆಯಾಗಿದೆ. ಱಂಡಮ್ ಟೆಸ್ಟ್‌ನಲ್ಲಿ ನಿನ್ನೆ ಇಬ್ಬರಿಗೆ ಸೋಂಕು ಪತ್ತೆಯಾಗಿತ್ತು. ಇಂದು 35 ವರ್ಷದ ಮತ್ತೋರ್ವ ಮಹಿಳೆಗೆ ಕೊರೊನಾ ಸೋಂಕಿರುವುದು ದೃಢವಾಗಿದೆ.

49 ಜನರ ಱಂಡಮ್‌ ಟೆಸ್ಟ್‌ನಲ್ಲಿ ಒಟ್ಟು ಮೂವರಿಗೆ ಕೊರೊನಾ ತಗುಲಿದ್ದು, ಮೂವರಲ್ಲಿ ಇಬ್ಬರು ಮಹಿಳೆಯರು, ಓರ್ವ ಯುವಕ ಸೇರಿದ್ದಾರೆ. ತಬ್ಲೀಗಿ ನಂಟನ್ನು ಹೊಂದಿರುವ ಪಾದರಾಯನಪುರದಲ್ಲಿ ಸೋಂಕಿತ ಸಂಖ್ಯೆ ಬೆಳೆಯುತ್ತಲೇ ಹೋಗುತ್ತಿದೆ. ಸದ್ಯ ಬಾಪೂಜಿನಗರ ಸೀಲ್ ಡೌನ್​ನಿಂದ ಮುಕ್ತವಾದ್ರೆ. ಪಾದರಾಯನಪುರಕ್ಕೆ ಸೀಲ್ ಡೌನ್ ರಿಲೀಫ್ ಸಿಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ.

Published On - 8:39 am, Fri, 8 May 20

Follow Us
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ