AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಅಟ್ಟಹಾಸ: ಪುಂಡಾಟ ನಡೆಸಿದ್ದವನ ಪತ್ನಿಗೂ ಅಂಟಿಕೊಂಡ ಕೊರೊನಾ!

ಬೆಂಗಳೂರು: ಕೊರೊನಾ ತವರೂರೇ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಱಂಡಮ್‌ ಟೆಸ್ಟ್‌ನಲ್ಲಿ ಮತ್ತೋರ್ವ ಮಹಿಳೆಗೆ ಸೋಂಕು ಇರುವುದು ಪತ್ತೆಯಾಗಿದೆ. ಱಂಡಮ್ ಟೆಸ್ಟ್‌ನಲ್ಲಿ ನಿನ್ನೆ ಇಬ್ಬರಿಗೆ ಸೋಂಕು ಪತ್ತೆಯಾಗಿತ್ತು. ಇಂದು 35 ವರ್ಷದ ಮತ್ತೋರ್ವ ಮಹಿಳೆಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. 49 ಜನರ ಱಂಡಮ್‌ ಟೆಸ್ಟ್‌ನಲ್ಲಿ ಒಟ್ಟು ಮೂವರಿಗೆ ಕೊರೊನಾ ತಗುಲಿದ್ದು, ಮೂವರಲ್ಲಿ ಇಬ್ಬರು ಮಹಿಳೆಯರು, ಓರ್ವ ಯುವಕ ಸೇರಿದ್ದಾರೆ. ತಬ್ಲೀಗಿ ನಂಟನ್ನು ಹೊಂದಿರುವ ಪಾದರಾಯನಪುರದಲ್ಲಿ ಸೋಂಕಿತ ಸಂಖ್ಯೆ ಬೆಳೆಯುತ್ತಲೇ ಹೋಗುತ್ತಿದೆ. ಸದ್ಯ ಬಾಪೂಜಿನಗರ ಸೀಲ್ ಡೌನ್​ನಿಂದ […]

ಪಾದರಾಯನಪುರ ಅಟ್ಟಹಾಸ: ಪುಂಡಾಟ ನಡೆಸಿದ್ದವನ ಪತ್ನಿಗೂ ಅಂಟಿಕೊಂಡ ಕೊರೊನಾ!
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:May 08, 2020 | 10:10 AM

Share

ಬೆಂಗಳೂರು: ಕೊರೊನಾ ತವರೂರೇ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಱಂಡಮ್‌ ಟೆಸ್ಟ್‌ನಲ್ಲಿ ಮತ್ತೋರ್ವ ಮಹಿಳೆಗೆ ಸೋಂಕು ಇರುವುದು ಪತ್ತೆಯಾಗಿದೆ. ಱಂಡಮ್ ಟೆಸ್ಟ್‌ನಲ್ಲಿ ನಿನ್ನೆ ಇಬ್ಬರಿಗೆ ಸೋಂಕು ಪತ್ತೆಯಾಗಿತ್ತು. ಇಂದು 35 ವರ್ಷದ ಮತ್ತೋರ್ವ ಮಹಿಳೆಗೆ ಕೊರೊನಾ ಸೋಂಕಿರುವುದು ದೃಢವಾಗಿದೆ.

49 ಜನರ ಱಂಡಮ್‌ ಟೆಸ್ಟ್‌ನಲ್ಲಿ ಒಟ್ಟು ಮೂವರಿಗೆ ಕೊರೊನಾ ತಗುಲಿದ್ದು, ಮೂವರಲ್ಲಿ ಇಬ್ಬರು ಮಹಿಳೆಯರು, ಓರ್ವ ಯುವಕ ಸೇರಿದ್ದಾರೆ. ತಬ್ಲೀಗಿ ನಂಟನ್ನು ಹೊಂದಿರುವ ಪಾದರಾಯನಪುರದಲ್ಲಿ ಸೋಂಕಿತ ಸಂಖ್ಯೆ ಬೆಳೆಯುತ್ತಲೇ ಹೋಗುತ್ತಿದೆ. ಸದ್ಯ ಬಾಪೂಜಿನಗರ ಸೀಲ್ ಡೌನ್​ನಿಂದ ಮುಕ್ತವಾದ್ರೆ. ಪಾದರಾಯನಪುರಕ್ಕೆ ಸೀಲ್ ಡೌನ್ ರಿಲೀಫ್ ಸಿಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ.

Published On - 8:39 am, Fri, 8 May 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್