AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಬ್‌ಗಳಲ್ಲಿ ಕನ್ನಡ ಹಾಡು ಹಾಕೋದಿಲ್ಲ, ಅಸಲಿಗೆ ಅವ್ರೆಲ್ಲ ಕನ್ನಡದವ್ರೇ ಅಲ್ಲ.. ಆದ್ರೂ ಪಬ್ ನಡೆಸೋಕೆ ಇಲ್ಲಿ ಜಾಗ ಬೇಕು’

ಪಬ್‌ಗಳಲ್ಲಿ ಕನ್ನಡ ಹಾಡುಗಳನ್ನೇ ಹಾಕುವುದಿಲ್ಲ. ನಾವು ಎಷ್ಟೇ ಕೇಳಿಕೊಂಡರೂ ಹಾಡು ಹಾಕಲ್ಲ. ಪರಿಸ್ಥಿತಿ ಕೈಮೀರುವುದಕ್ಕೆ ಮೊದಲು ಜಾಗೃತರಾಗಬೇಕು ಎಂದು ಕನ್ನಡ ಱಪರ್ ಚಂದನ್ ಶೆಟ್ಟಿ ತಮ್ಮ ನೋವು ತೋಡಿಕೊಂಡಿದ್ದಾರೆ.

‘ಪಬ್‌ಗಳಲ್ಲಿ ಕನ್ನಡ ಹಾಡು ಹಾಕೋದಿಲ್ಲ, ಅಸಲಿಗೆ ಅವ್ರೆಲ್ಲ ಕನ್ನಡದವ್ರೇ ಅಲ್ಲ.. ಆದ್ರೂ ಪಬ್ ನಡೆಸೋಕೆ ಇಲ್ಲಿ ಜಾಗ ಬೇಕು’
ಪಬ್‌ಗಳಲ್ಲಿ ಕನ್ನಡ ಹಾಡುಗಳನ್ನ ಹಾಕೋದಿಲ್ಲ -ಚಂದನ್​ ಶೆಟ್ಟಿ ಅಳಲು
Follow us
KUSHAL V
|

Updated on: Jan 05, 2021 | 6:33 PM

ಬೆಂಗಳೂರು: ಪಬ್‌ಗಳಲ್ಲಿ ಕನ್ನಡ ಹಾಡುಗಳನ್ನೇ ಹಾಕುವುದಿಲ್ಲ. ನಾವು ಎಷ್ಟೇ ಕೇಳಿಕೊಂಡರೂ ಹಾಡು ಹಾಕಲ್ಲ. ಪರಿಸ್ಥಿತಿ ಕೈಮೀರುವುದಕ್ಕೆ ಮೊದಲು ಜಾಗೃತರಾಗಬೇಕು ಎಂದು ಕನ್ನಡ ಱಪರ್ ಚಂದನ್ ಶೆಟ್ಟಿ ತಮ್ಮ ನೋವು ತೋಡಿಕೊಂಡಿದ್ದಾರೆ.

ಇದಲ್ಲದೆ, ಪಬ್ ಮಾಲೀಕರ ಧೋರಣೆಯನ್ನ ಖಂಡಿಸಿದ ಚಂದನ್ ಶೆಟ್ಟಿ ಅವರೆಲ್ಲ ಕನ್ನಡದವರೇ ಅಲ್ಲ. ಅವರಿಗೆ ಪಬ್ ನಡೆಸೋಕೆ ಕರ್ನಾಟಕದಲ್ಲಿ ಜಾಗ ಬೇಕು, ಇಲ್ಲಿನ ಎಲ್ಲಾ ಸೌಲಭ್ಯಗಳು ಬೇಕು. ಆದ್ರೆ ಕನ್ನಡ ಮಾತ್ರ ಬೇಡ ಎಂದು ತಮ್ಮ ಸಿಟ್ಟು ಹೊರಹಾಕಿದರು.

ಕನ್ನಡ ಹಾಡುಗಳನ್ನೇ ಹಾಕಿ ಅಂತಾ ನಾವು ಹೇಳುತ್ತಿಲ್ಲ. ಬದಲಿಗೆ ಕನ್ನಡ ಹಾಡುಗಳನ್ನೂ ಹಾಕಿ ಅಂತಾ ಕೇಳ್ತಿದ್ದೀವಿ ಎಂದು ವಿಡಿಯೋ ಮೂಲಕ ಚಂದನ್ ಶೆಟ್ಟಿ ಮಾತನಾಡಿದರು. ಇತ್ತೀಚೆಗೆ ಪಬ್ ಒಂದಕ್ಕೆ ಭೇಟಿ ನೀಡಿದ್ದ ಚಂದನ್ ಶೆಟ್ಟಿ ತಮಗಾದ ಅನುಭವದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಕನ್ನಡತಿ, ನಟಿ ದೀಪಿಕಾ ಪಡುಕೋಣೆಗೆ 36ನೇ ಹುಟ್ಟುಹಬ್ಬ ಸಂಭ್ರಮ

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್