AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಬ್‌ಗಳಲ್ಲಿ ಕನ್ನಡ ಹಾಡು ಹಾಕೋದಿಲ್ಲ, ಅಸಲಿಗೆ ಅವ್ರೆಲ್ಲ ಕನ್ನಡದವ್ರೇ ಅಲ್ಲ.. ಆದ್ರೂ ಪಬ್ ನಡೆಸೋಕೆ ಇಲ್ಲಿ ಜಾಗ ಬೇಕು’

ಪಬ್‌ಗಳಲ್ಲಿ ಕನ್ನಡ ಹಾಡುಗಳನ್ನೇ ಹಾಕುವುದಿಲ್ಲ. ನಾವು ಎಷ್ಟೇ ಕೇಳಿಕೊಂಡರೂ ಹಾಡು ಹಾಕಲ್ಲ. ಪರಿಸ್ಥಿತಿ ಕೈಮೀರುವುದಕ್ಕೆ ಮೊದಲು ಜಾಗೃತರಾಗಬೇಕು ಎಂದು ಕನ್ನಡ ಱಪರ್ ಚಂದನ್ ಶೆಟ್ಟಿ ತಮ್ಮ ನೋವು ತೋಡಿಕೊಂಡಿದ್ದಾರೆ.

‘ಪಬ್‌ಗಳಲ್ಲಿ ಕನ್ನಡ ಹಾಡು ಹಾಕೋದಿಲ್ಲ, ಅಸಲಿಗೆ ಅವ್ರೆಲ್ಲ ಕನ್ನಡದವ್ರೇ ಅಲ್ಲ.. ಆದ್ರೂ ಪಬ್ ನಡೆಸೋಕೆ ಇಲ್ಲಿ ಜಾಗ ಬೇಕು’
ಪಬ್‌ಗಳಲ್ಲಿ ಕನ್ನಡ ಹಾಡುಗಳನ್ನ ಹಾಕೋದಿಲ್ಲ -ಚಂದನ್​ ಶೆಟ್ಟಿ ಅಳಲು
KUSHAL V
|

Updated on: Jan 05, 2021 | 6:33 PM

Share

ಬೆಂಗಳೂರು: ಪಬ್‌ಗಳಲ್ಲಿ ಕನ್ನಡ ಹಾಡುಗಳನ್ನೇ ಹಾಕುವುದಿಲ್ಲ. ನಾವು ಎಷ್ಟೇ ಕೇಳಿಕೊಂಡರೂ ಹಾಡು ಹಾಕಲ್ಲ. ಪರಿಸ್ಥಿತಿ ಕೈಮೀರುವುದಕ್ಕೆ ಮೊದಲು ಜಾಗೃತರಾಗಬೇಕು ಎಂದು ಕನ್ನಡ ಱಪರ್ ಚಂದನ್ ಶೆಟ್ಟಿ ತಮ್ಮ ನೋವು ತೋಡಿಕೊಂಡಿದ್ದಾರೆ.

ಇದಲ್ಲದೆ, ಪಬ್ ಮಾಲೀಕರ ಧೋರಣೆಯನ್ನ ಖಂಡಿಸಿದ ಚಂದನ್ ಶೆಟ್ಟಿ ಅವರೆಲ್ಲ ಕನ್ನಡದವರೇ ಅಲ್ಲ. ಅವರಿಗೆ ಪಬ್ ನಡೆಸೋಕೆ ಕರ್ನಾಟಕದಲ್ಲಿ ಜಾಗ ಬೇಕು, ಇಲ್ಲಿನ ಎಲ್ಲಾ ಸೌಲಭ್ಯಗಳು ಬೇಕು. ಆದ್ರೆ ಕನ್ನಡ ಮಾತ್ರ ಬೇಡ ಎಂದು ತಮ್ಮ ಸಿಟ್ಟು ಹೊರಹಾಕಿದರು.

ಕನ್ನಡ ಹಾಡುಗಳನ್ನೇ ಹಾಕಿ ಅಂತಾ ನಾವು ಹೇಳುತ್ತಿಲ್ಲ. ಬದಲಿಗೆ ಕನ್ನಡ ಹಾಡುಗಳನ್ನೂ ಹಾಕಿ ಅಂತಾ ಕೇಳ್ತಿದ್ದೀವಿ ಎಂದು ವಿಡಿಯೋ ಮೂಲಕ ಚಂದನ್ ಶೆಟ್ಟಿ ಮಾತನಾಡಿದರು. ಇತ್ತೀಚೆಗೆ ಪಬ್ ಒಂದಕ್ಕೆ ಭೇಟಿ ನೀಡಿದ್ದ ಚಂದನ್ ಶೆಟ್ಟಿ ತಮಗಾದ ಅನುಭವದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಕನ್ನಡತಿ, ನಟಿ ದೀಪಿಕಾ ಪಡುಕೋಣೆಗೆ 36ನೇ ಹುಟ್ಟುಹಬ್ಬ ಸಂಭ್ರಮ

Follow Us
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"