AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ನನ್ನನ್ನು ಕರ್ನಾಟಕಕ್ಕಷ್ಟೇ ಹಸ್ತಾಂತರಿಸಿರುವುದು; ಮುಂಬೈ ಪೊಲೀಸರ ಕಸ್ಟಡಿಗೆ ದಮ್ಮಯ್ಯ ನೀಡಬೇಡಿ’

ಬೆಂಗಳೂರು: ಹಲವಾರು ಪಾತಕ ಕೃತ್ಯಗಳಿಂದಾಗಿ ಭಾರತಕ್ಕೆ ತಲೆನೋವಾಗಿದ್ದ ರವಿ ಪೂಜಾರಿಯ ಬಂಧನವಾಗಿದೆ. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ರವಿ ಪೂಜಾರಿಯನ್ನು ನಮ್ಮ ವಶಕ್ಕೆ ನೀಡಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ತನ್ನನ್ನು ಮುಂಬೈ ಪೊಲೀಸರ ವಶಕ್ಕೆ ನೀಡದಂತೆ ಹೈಕೋರ್ಟ್​ಗೆ ಪಾತಕಿ ರವಿ ಪೂಜಾರಿಯಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ. ಪಾತಕಿ ರವಿ ಪೂಜಾರಿಯನ್ನು ವಿಚಾರಣೆಗಾಗಿ ನಮಗೆ ಒಪ್ಪಿಸಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದರಿಂದ ಹೆದರಿರುವ ಪಾತಕಿ ರವಿ ಪೂಜಾರಿ ಕರ್ನಾಟಕದ ಕೇಸ್​ಗಾಗಿ ಮಾತ್ರವೇ ತನ್ನನ್ನು ಹಸ್ತಾಂತರಿಸಲಾಗಿದೆ. […]

’ನನ್ನನ್ನು ಕರ್ನಾಟಕಕ್ಕಷ್ಟೇ ಹಸ್ತಾಂತರಿಸಿರುವುದು; ಮುಂಬೈ ಪೊಲೀಸರ ಕಸ್ಟಡಿಗೆ ದಮ್ಮಯ್ಯ ನೀಡಬೇಡಿ’
ಪೃಥ್ವಿಶಂಕರ
|

Updated on: Nov 18, 2020 | 3:22 PM

Share

ಬೆಂಗಳೂರು: ಹಲವಾರು ಪಾತಕ ಕೃತ್ಯಗಳಿಂದಾಗಿ ಭಾರತಕ್ಕೆ ತಲೆನೋವಾಗಿದ್ದ ರವಿ ಪೂಜಾರಿಯ ಬಂಧನವಾಗಿದೆ. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ರವಿ ಪೂಜಾರಿಯನ್ನು ನಮ್ಮ ವಶಕ್ಕೆ ನೀಡಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ತನ್ನನ್ನು ಮುಂಬೈ ಪೊಲೀಸರ ವಶಕ್ಕೆ ನೀಡದಂತೆ ಹೈಕೋರ್ಟ್​ಗೆ ಪಾತಕಿ ರವಿ ಪೂಜಾರಿಯಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಪಾತಕಿ ರವಿ ಪೂಜಾರಿಯನ್ನು ವಿಚಾರಣೆಗಾಗಿ ನಮಗೆ ಒಪ್ಪಿಸಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದರಿಂದ ಹೆದರಿರುವ ಪಾತಕಿ ರವಿ ಪೂಜಾರಿ ಕರ್ನಾಟಕದ ಕೇಸ್​ಗಾಗಿ ಮಾತ್ರವೇ ತನ್ನನ್ನು ಹಸ್ತಾಂತರಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ತನಿಖೆಗೆ ಅವಕಾಶವಿದೆ. ಆದರೂ ಬೆಂಗಳೂರಿನ ಕೋರ್ಟ್ ರಿಮಾಂಡ್ ನೀಡಿದೆ. ಅಲ್ಲದೆ ವಿರೋಧಿಗಳು, ಶತೃಗಳಿಂದ ತನಗೆ ಜೀವಭಯವಿದೆ. ಹೀಗಾಗಿ ಮುಂಬೈ ಪೊಲೀಸರ ವಶಕ್ಕೆ ನೀಡದಂತೆ ಸೆಷನ್ಸ್ ಕೋರ್ಟ್ ಆದೇಶ ರದ್ದುಪಡಿಸುವಂತೆ ಪಾತಕಿ ರವಿ ಪೂಜರಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?