AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ನನ್ನನ್ನು ಕರ್ನಾಟಕಕ್ಕಷ್ಟೇ ಹಸ್ತಾಂತರಿಸಿರುವುದು; ಮುಂಬೈ ಪೊಲೀಸರ ಕಸ್ಟಡಿಗೆ ದಮ್ಮಯ್ಯ ನೀಡಬೇಡಿ’

ಬೆಂಗಳೂರು: ಹಲವಾರು ಪಾತಕ ಕೃತ್ಯಗಳಿಂದಾಗಿ ಭಾರತಕ್ಕೆ ತಲೆನೋವಾಗಿದ್ದ ರವಿ ಪೂಜಾರಿಯ ಬಂಧನವಾಗಿದೆ. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ರವಿ ಪೂಜಾರಿಯನ್ನು ನಮ್ಮ ವಶಕ್ಕೆ ನೀಡಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ತನ್ನನ್ನು ಮುಂಬೈ ಪೊಲೀಸರ ವಶಕ್ಕೆ ನೀಡದಂತೆ ಹೈಕೋರ್ಟ್​ಗೆ ಪಾತಕಿ ರವಿ ಪೂಜಾರಿಯಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ. ಪಾತಕಿ ರವಿ ಪೂಜಾರಿಯನ್ನು ವಿಚಾರಣೆಗಾಗಿ ನಮಗೆ ಒಪ್ಪಿಸಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದರಿಂದ ಹೆದರಿರುವ ಪಾತಕಿ ರವಿ ಪೂಜಾರಿ ಕರ್ನಾಟಕದ ಕೇಸ್​ಗಾಗಿ ಮಾತ್ರವೇ ತನ್ನನ್ನು ಹಸ್ತಾಂತರಿಸಲಾಗಿದೆ. […]

’ನನ್ನನ್ನು ಕರ್ನಾಟಕಕ್ಕಷ್ಟೇ ಹಸ್ತಾಂತರಿಸಿರುವುದು; ಮುಂಬೈ ಪೊಲೀಸರ ಕಸ್ಟಡಿಗೆ ದಮ್ಮಯ್ಯ ನೀಡಬೇಡಿ’
ಪೃಥ್ವಿಶಂಕರ
|

Updated on: Nov 18, 2020 | 3:22 PM

Share

ಬೆಂಗಳೂರು: ಹಲವಾರು ಪಾತಕ ಕೃತ್ಯಗಳಿಂದಾಗಿ ಭಾರತಕ್ಕೆ ತಲೆನೋವಾಗಿದ್ದ ರವಿ ಪೂಜಾರಿಯ ಬಂಧನವಾಗಿದೆ. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ರವಿ ಪೂಜಾರಿಯನ್ನು ನಮ್ಮ ವಶಕ್ಕೆ ನೀಡಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ತನ್ನನ್ನು ಮುಂಬೈ ಪೊಲೀಸರ ವಶಕ್ಕೆ ನೀಡದಂತೆ ಹೈಕೋರ್ಟ್​ಗೆ ಪಾತಕಿ ರವಿ ಪೂಜಾರಿಯಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಪಾತಕಿ ರವಿ ಪೂಜಾರಿಯನ್ನು ವಿಚಾರಣೆಗಾಗಿ ನಮಗೆ ಒಪ್ಪಿಸಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದರಿಂದ ಹೆದರಿರುವ ಪಾತಕಿ ರವಿ ಪೂಜಾರಿ ಕರ್ನಾಟಕದ ಕೇಸ್​ಗಾಗಿ ಮಾತ್ರವೇ ತನ್ನನ್ನು ಹಸ್ತಾಂತರಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ತನಿಖೆಗೆ ಅವಕಾಶವಿದೆ. ಆದರೂ ಬೆಂಗಳೂರಿನ ಕೋರ್ಟ್ ರಿಮಾಂಡ್ ನೀಡಿದೆ. ಅಲ್ಲದೆ ವಿರೋಧಿಗಳು, ಶತೃಗಳಿಂದ ತನಗೆ ಜೀವಭಯವಿದೆ. ಹೀಗಾಗಿ ಮುಂಬೈ ಪೊಲೀಸರ ವಶಕ್ಕೆ ನೀಡದಂತೆ ಸೆಷನ್ಸ್ ಕೋರ್ಟ್ ಆದೇಶ ರದ್ದುಪಡಿಸುವಂತೆ ಪಾತಕಿ ರವಿ ಪೂಜರಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ