AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ನನ್ನನ್ನು ಕರ್ನಾಟಕಕ್ಕಷ್ಟೇ ಹಸ್ತಾಂತರಿಸಿರುವುದು; ಮುಂಬೈ ಪೊಲೀಸರ ಕಸ್ಟಡಿಗೆ ದಮ್ಮಯ್ಯ ನೀಡಬೇಡಿ’

ಬೆಂಗಳೂರು: ಹಲವಾರು ಪಾತಕ ಕೃತ್ಯಗಳಿಂದಾಗಿ ಭಾರತಕ್ಕೆ ತಲೆನೋವಾಗಿದ್ದ ರವಿ ಪೂಜಾರಿಯ ಬಂಧನವಾಗಿದೆ. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ರವಿ ಪೂಜಾರಿಯನ್ನು ನಮ್ಮ ವಶಕ್ಕೆ ನೀಡಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ತನ್ನನ್ನು ಮುಂಬೈ ಪೊಲೀಸರ ವಶಕ್ಕೆ ನೀಡದಂತೆ ಹೈಕೋರ್ಟ್​ಗೆ ಪಾತಕಿ ರವಿ ಪೂಜಾರಿಯಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ. ಪಾತಕಿ ರವಿ ಪೂಜಾರಿಯನ್ನು ವಿಚಾರಣೆಗಾಗಿ ನಮಗೆ ಒಪ್ಪಿಸಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದರಿಂದ ಹೆದರಿರುವ ಪಾತಕಿ ರವಿ ಪೂಜಾರಿ ಕರ್ನಾಟಕದ ಕೇಸ್​ಗಾಗಿ ಮಾತ್ರವೇ ತನ್ನನ್ನು ಹಸ್ತಾಂತರಿಸಲಾಗಿದೆ. […]

’ನನ್ನನ್ನು ಕರ್ನಾಟಕಕ್ಕಷ್ಟೇ ಹಸ್ತಾಂತರಿಸಿರುವುದು; ಮುಂಬೈ ಪೊಲೀಸರ ಕಸ್ಟಡಿಗೆ ದಮ್ಮಯ್ಯ ನೀಡಬೇಡಿ’
ಪೃಥ್ವಿಶಂಕರ
|

Updated on: Nov 18, 2020 | 3:22 PM

Share

ಬೆಂಗಳೂರು: ಹಲವಾರು ಪಾತಕ ಕೃತ್ಯಗಳಿಂದಾಗಿ ಭಾರತಕ್ಕೆ ತಲೆನೋವಾಗಿದ್ದ ರವಿ ಪೂಜಾರಿಯ ಬಂಧನವಾಗಿದೆ. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ರವಿ ಪೂಜಾರಿಯನ್ನು ನಮ್ಮ ವಶಕ್ಕೆ ನೀಡಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ತನ್ನನ್ನು ಮುಂಬೈ ಪೊಲೀಸರ ವಶಕ್ಕೆ ನೀಡದಂತೆ ಹೈಕೋರ್ಟ್​ಗೆ ಪಾತಕಿ ರವಿ ಪೂಜಾರಿಯಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಪಾತಕಿ ರವಿ ಪೂಜಾರಿಯನ್ನು ವಿಚಾರಣೆಗಾಗಿ ನಮಗೆ ಒಪ್ಪಿಸಬೇಕೆಂದು ಮುಂಬೈ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದರಿಂದ ಹೆದರಿರುವ ಪಾತಕಿ ರವಿ ಪೂಜಾರಿ ಕರ್ನಾಟಕದ ಕೇಸ್​ಗಾಗಿ ಮಾತ್ರವೇ ತನ್ನನ್ನು ಹಸ್ತಾಂತರಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ತನಿಖೆಗೆ ಅವಕಾಶವಿದೆ. ಆದರೂ ಬೆಂಗಳೂರಿನ ಕೋರ್ಟ್ ರಿಮಾಂಡ್ ನೀಡಿದೆ. ಅಲ್ಲದೆ ವಿರೋಧಿಗಳು, ಶತೃಗಳಿಂದ ತನಗೆ ಜೀವಭಯವಿದೆ. ಹೀಗಾಗಿ ಮುಂಬೈ ಪೊಲೀಸರ ವಶಕ್ಕೆ ನೀಡದಂತೆ ಸೆಷನ್ಸ್ ಕೋರ್ಟ್ ಆದೇಶ ರದ್ದುಪಡಿಸುವಂತೆ ಪಾತಕಿ ರವಿ ಪೂಜರಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ.

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ