AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್​ಪೋಸ್ಟ್ ಬಳಿ ಅಮಾಯಕರಿಗೆ ಕಿರುಕುಳ, ಹಣ ವಸೂಲಿ.. ರಾಯಲ್ಪಾಡು ಪೊಲೀಸ್ ಠಾಣೆ ಪಿಎಸ್ಐ ಅಮಾನತು

ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ಗೆ ಈ ಬಗ್ಗೆ ಸ್ಥಳೀಯರು ದೂರು ನೀಡಿದ್ದರು. ಪಿಎಸ್ಐ ನರಸಿಂಹ ಮೂರ್ತಿ ಅವರು ಸಾರ್ವಜನಿಕರಿಗೆ ಅನತ್ಯವಾಗಿ ಕಿರುಕುಳ ನೀಡಿ ಜನರಿಂದ ಹಣ ವಸೂಲಿ ಮಾಡುತಿದ್ದಾರೆ ಎಂದು ದೂರು ನೀಡಿದ್ದರು.

ಚೆಕ್​ಪೋಸ್ಟ್ ಬಳಿ ಅಮಾಯಕರಿಗೆ ಕಿರುಕುಳ, ಹಣ ವಸೂಲಿ.. ರಾಯಲ್ಪಾಡು ಪೊಲೀಸ್ ಠಾಣೆ ಪಿಎಸ್ಐ ಅಮಾನತು
ಪಿಎಸ್ಐ ನರಸಿಂಹಮೂರ್ತಿ
TV9 Web
| Edited By: ಸಾಧು ಶ್ರೀನಾಥ್​|

Updated on:Jun 03, 2021 | 2:20 PM

Share

ಕೋಲಾರ: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಹೇರಲಾಗಿದೆ. ವಾಹನಗಳ ಚಾಲನೆ, ಓಡಾಟಕ್ಕೆ ಕಟ್ಟುನಿಟ್ಟಿನ ನಿರ್ಬಂಧನೆಗಳನ್ನು ವಿಧಿಸಲಾಗಿದೆ. ಆದರೆ ಲಾಕ್ಡೌನ್ ಸಂದರ್ಭದಲ್ಲಿ ಆಂಧ್ರ ಹಾಗೂ ಕರ್ನಾಟಕ ಗಡಿಯ ಚೆಕ್ಪೋಸ್ಟ್ನಲ್ಲಿ ರೈತರ ವಾಹನಗಳನ್ನು ಹಿಡಿದು ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ರಾಯಲ್ಪಾಡು ಪೊಲೀಸ್ ಠಾಣೆ ಪಿಎಸ್ಐ ನರಸಿಂಹಮೂರ್ತಿಯನ್ನು ಅಮಾನತು ಮಾಡಲಾಗಿದೆ.

ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ಗೆ ಈ ಬಗ್ಗೆ ಸ್ಥಳೀಯರು ದೂರು ನೀಡಿದ್ದರು. ಪಿಎಸ್ಐ ನರಸಿಂಹ ಮೂರ್ತಿ ಅವರು ಸಾರ್ವಜನಿಕರಿಗೆ ಅನತ್ಯವಾಗಿ ಕಿರುಕುಳ ನೀಡಿ ಜನರಿಂದ ಹಣ ವಸೂಲಿ ಮಾಡುತಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ಐ ನರಸಿಂಹಮೂರ್ತಿಯನ್ನು ಅಮಾನತು ಮಾಡುವಂತೆ ಆಗ್ರಹಿಸಲಾಯಿತು.

ಅಲ್ಲದೆ ಪಿಎಸ್ಐ ನರಸಿಂಹಮೂರ್ತಿ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ಜೂಜು ಅಡ್ಡೆಗಳಿಗೂ ಕುಮ್ಮಕ್ಕು ನೀಡಿ ಹಣ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ. ಹೀಗಾಗಿ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಕೂಡಲೇ ಪಿಎಸ್ಐ ನರಸಿಂಹಮೂರ್ತಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Covid Diary : ಕವಲಕ್ಕಿ ಮೇಲ್ : ‘ಅವ್ರಿಗೊಂದ್ ಸಕ್ತಿ ಇಂಜೆಷನ್ ಹಾಕ್ರ, ಬಿಟ್ ಹೋಗುಕಾರು ಸಕ್ತಿ ಬೇಕಲೆ’

Published On - 2:08 pm, Thu, 3 June 21

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್