AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಸಲ ಕಪ್ ನಮ್ದೆ’ ರಥದ ಮೇಲೆ ಬಾಳೆಹಣ್ಣು ತೂರಿ ಅಭಿಮಾನಿ ಪ್ರಾರ್ಥನೆ

ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ತೇರುಮಲ್ಲೇಶ್ವರ ರಥೋತ್ಸವದಲ್ಲಿ RCB ಫ್ಯಾನ್ಸ್ RCB ಗೆಲುವಿಗಾಗಿ ರಥದ ಮೇಲೆ ಬಾಳೆಹಣ್ಣು ತೂರಿದ್ದಾರೆ. ಆದ್ರೆ ವಿಶೇಷ ಅಂದ್ರೆ ಬಾಳೆ ಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ, ಜೈ RCB’ ಎಂದು ಬರೆಯಲಾಗಿದೆ.

‘ಈ ಸಲ ಕಪ್ ನಮ್ದೆ’ ರಥದ ಮೇಲೆ ಬಾಳೆಹಣ್ಣು ತೂರಿ ಅಭಿಮಾನಿ ಪ್ರಾರ್ಥನೆ
ಬಾಳೆಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆದು ರಥದ ಮೇಲೆ ತೂರಿದ ಅಭಿಮಾನಿ
ಆಯೇಷಾ ಬಾನು
|

Updated on:Feb 28, 2021 | 2:44 PM

Share

ಚಿತ್ರದುರ್ಗ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ RCB ಗೆಲ್ಲುತ್ತೆ. ‘ಈ ಸಲ ಕಪ್ ನಮ್ದೆ’ ಎಂದು RCB ಫ್ಯಾನ್ಸ್ ಎಲ್ಲಾ ಕಡೆ ಹೇಳಿಕೊಂಡು ಸುತ್ತಾಡ್ತಿದ್ರು. ಹಾಡಿ ಕುಣಿತಿದ್ರು ಆದ್ರೆ ಕಳೆದ 14 ವರ್ಷಗಳಿಂದ RCB ತಂಡ ಗೆಲುವಿನ ಕೊನೆ ಹಂತಕ್ಕೆ ತಲುಪಿ ಸೋಲನ್ನು ಅನುಭವಿಸುತ್ತಿದೆ. ಹೀಗಾಗಿ ಅಭಿಮಾನಿಯೊಬ್ಬ RCB ಗೆಲ್ಲುವಂತೆ ವಿಭಿನ್ನವಾಗಿ ಪ್ರಾರ್ಥನೆ ಸಲ್ಲಿಸಿದ್ದಾನೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ತೇರುಮಲ್ಲೇಶ್ವರ ರಥೋತ್ಸವದಲ್ಲಿ RCB ಫ್ಯಾನ್ಸ್ RCB ಗೆಲುವಿಗಾಗಿ ರಥದ ಮೇಲೆ ಬಾಳೆಹಣ್ಣು ತೂರಿದ್ದಾರೆ. ಆದ್ರೆ ವಿಶೇಷ ಅಂದ್ರೆ ಬಾಳೆ ಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ, ಜೈ RCB’ ಎಂದು ಬರೆಯಲಾಗಿದೆ. ಈ ರೀತಿ ಬರೆದ ಬಾಳೆಹಣ್ಣಿನ ಜೊತೆಗೆ ಹತ್ತು ರೂಪಾಯಿ ಹಣ ಇಟ್ಟು ಎರಡೂ ಕೈಗಳಿಂದ ತೇರಿಗೆ ನಮಿಸಿ, RCB ಗೆಲುವಿಗೆ ಪ್ರಾರ್ಥಿಸಿ ಬಾಳೆಹಣ್ಣನ್ನು ತೇರಿನ ಮೇಲೆ ಎಸೆದಿದ್ದಾರೆ. ಇದೀಗ RCB ಫ್ಯಾನ್ಸ್ ಪ್ರಾರ್ಥನೆ ಸಲ್ಲಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

rcb fan throws banana

ಬಾಳೆಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆದು ರಥದ ಮೇಲೆ ತೂರಿದ ಅಭಿಮಾನಿ

rcb fan throws banana

ಬಾಳೆಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆದು ರಥದ ಮೇಲೆ ತೂರಿದ ಅಭಿಮಾನಿ

ಇದನ್ನೂ ಓದಿ: IPL Auction 2021: ಚೆಂಡಿರೋದೆ ಚಚ್ಚುವುದಕ್ಕೆ ಧೋರಣೆಯ ಅಜರುದ್ದೀನ್ 2021 ಐಪಿಎಲ್ ಸೀಸನ್​ನಲ್ಲಿ ಆರ್​ಸಿಬಿಗೆ ಆಡುತ್ತಾರೆ!

Published On - 2:40 pm, Sun, 28 February 21

ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ