AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಸಲ ಕಪ್ ನಮ್ದೆ’ ರಥದ ಮೇಲೆ ಬಾಳೆಹಣ್ಣು ತೂರಿ ಅಭಿಮಾನಿ ಪ್ರಾರ್ಥನೆ

ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ತೇರುಮಲ್ಲೇಶ್ವರ ರಥೋತ್ಸವದಲ್ಲಿ RCB ಫ್ಯಾನ್ಸ್ RCB ಗೆಲುವಿಗಾಗಿ ರಥದ ಮೇಲೆ ಬಾಳೆಹಣ್ಣು ತೂರಿದ್ದಾರೆ. ಆದ್ರೆ ವಿಶೇಷ ಅಂದ್ರೆ ಬಾಳೆ ಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ, ಜೈ RCB’ ಎಂದು ಬರೆಯಲಾಗಿದೆ.

‘ಈ ಸಲ ಕಪ್ ನಮ್ದೆ’ ರಥದ ಮೇಲೆ ಬಾಳೆಹಣ್ಣು ತೂರಿ ಅಭಿಮಾನಿ ಪ್ರಾರ್ಥನೆ
ಬಾಳೆಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆದು ರಥದ ಮೇಲೆ ತೂರಿದ ಅಭಿಮಾನಿ
ಆಯೇಷಾ ಬಾನು
ಆಯೇಷಾ ಬಾನು|

Updated on:Feb 28, 2021 | 2:44 PM

Share

ಚಿತ್ರದುರ್ಗ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ RCB ಗೆಲ್ಲುತ್ತೆ. ‘ಈ ಸಲ ಕಪ್ ನಮ್ದೆ’ ಎಂದು RCB ಫ್ಯಾನ್ಸ್ ಎಲ್ಲಾ ಕಡೆ ಹೇಳಿಕೊಂಡು ಸುತ್ತಾಡ್ತಿದ್ರು. ಹಾಡಿ ಕುಣಿತಿದ್ರು ಆದ್ರೆ ಕಳೆದ 14 ವರ್ಷಗಳಿಂದ RCB ತಂಡ ಗೆಲುವಿನ ಕೊನೆ ಹಂತಕ್ಕೆ ತಲುಪಿ ಸೋಲನ್ನು ಅನುಭವಿಸುತ್ತಿದೆ. ಹೀಗಾಗಿ ಅಭಿಮಾನಿಯೊಬ್ಬ RCB ಗೆಲ್ಲುವಂತೆ ವಿಭಿನ್ನವಾಗಿ ಪ್ರಾರ್ಥನೆ ಸಲ್ಲಿಸಿದ್ದಾನೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ತೇರುಮಲ್ಲೇಶ್ವರ ರಥೋತ್ಸವದಲ್ಲಿ RCB ಫ್ಯಾನ್ಸ್ RCB ಗೆಲುವಿಗಾಗಿ ರಥದ ಮೇಲೆ ಬಾಳೆಹಣ್ಣು ತೂರಿದ್ದಾರೆ. ಆದ್ರೆ ವಿಶೇಷ ಅಂದ್ರೆ ಬಾಳೆ ಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ, ಜೈ RCB’ ಎಂದು ಬರೆಯಲಾಗಿದೆ. ಈ ರೀತಿ ಬರೆದ ಬಾಳೆಹಣ್ಣಿನ ಜೊತೆಗೆ ಹತ್ತು ರೂಪಾಯಿ ಹಣ ಇಟ್ಟು ಎರಡೂ ಕೈಗಳಿಂದ ತೇರಿಗೆ ನಮಿಸಿ, RCB ಗೆಲುವಿಗೆ ಪ್ರಾರ್ಥಿಸಿ ಬಾಳೆಹಣ್ಣನ್ನು ತೇರಿನ ಮೇಲೆ ಎಸೆದಿದ್ದಾರೆ. ಇದೀಗ RCB ಫ್ಯಾನ್ಸ್ ಪ್ರಾರ್ಥನೆ ಸಲ್ಲಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

rcb fan throws banana

ಬಾಳೆಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆದು ರಥದ ಮೇಲೆ ತೂರಿದ ಅಭಿಮಾನಿ

rcb fan throws banana

ಬಾಳೆಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆದು ರಥದ ಮೇಲೆ ತೂರಿದ ಅಭಿಮಾನಿ

ಇದನ್ನೂ ಓದಿ: IPL Auction 2021: ಚೆಂಡಿರೋದೆ ಚಚ್ಚುವುದಕ್ಕೆ ಧೋರಣೆಯ ಅಜರುದ್ದೀನ್ 2021 ಐಪಿಎಲ್ ಸೀಸನ್​ನಲ್ಲಿ ಆರ್​ಸಿಬಿಗೆ ಆಡುತ್ತಾರೆ!

Published On - 2:40 pm, Sun, 28 February 21

Follow Us
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ