AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಸಲ ಕಪ್ ನಮ್ದೆ’ ರಥದ ಮೇಲೆ ಬಾಳೆಹಣ್ಣು ತೂರಿ ಅಭಿಮಾನಿ ಪ್ರಾರ್ಥನೆ

ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ತೇರುಮಲ್ಲೇಶ್ವರ ರಥೋತ್ಸವದಲ್ಲಿ RCB ಫ್ಯಾನ್ಸ್ RCB ಗೆಲುವಿಗಾಗಿ ರಥದ ಮೇಲೆ ಬಾಳೆಹಣ್ಣು ತೂರಿದ್ದಾರೆ. ಆದ್ರೆ ವಿಶೇಷ ಅಂದ್ರೆ ಬಾಳೆ ಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ, ಜೈ RCB’ ಎಂದು ಬರೆಯಲಾಗಿದೆ.

‘ಈ ಸಲ ಕಪ್ ನಮ್ದೆ’ ರಥದ ಮೇಲೆ ಬಾಳೆಹಣ್ಣು ತೂರಿ ಅಭಿಮಾನಿ ಪ್ರಾರ್ಥನೆ
ಬಾಳೆಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆದು ರಥದ ಮೇಲೆ ತೂರಿದ ಅಭಿಮಾನಿ
ಆಯೇಷಾ ಬಾನು
|

Updated on:Feb 28, 2021 | 2:44 PM

Share

ಚಿತ್ರದುರ್ಗ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ RCB ಗೆಲ್ಲುತ್ತೆ. ‘ಈ ಸಲ ಕಪ್ ನಮ್ದೆ’ ಎಂದು RCB ಫ್ಯಾನ್ಸ್ ಎಲ್ಲಾ ಕಡೆ ಹೇಳಿಕೊಂಡು ಸುತ್ತಾಡ್ತಿದ್ರು. ಹಾಡಿ ಕುಣಿತಿದ್ರು ಆದ್ರೆ ಕಳೆದ 14 ವರ್ಷಗಳಿಂದ RCB ತಂಡ ಗೆಲುವಿನ ಕೊನೆ ಹಂತಕ್ಕೆ ತಲುಪಿ ಸೋಲನ್ನು ಅನುಭವಿಸುತ್ತಿದೆ. ಹೀಗಾಗಿ ಅಭಿಮಾನಿಯೊಬ್ಬ RCB ಗೆಲ್ಲುವಂತೆ ವಿಭಿನ್ನವಾಗಿ ಪ್ರಾರ್ಥನೆ ಸಲ್ಲಿಸಿದ್ದಾನೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ತೇರುಮಲ್ಲೇಶ್ವರ ರಥೋತ್ಸವದಲ್ಲಿ RCB ಫ್ಯಾನ್ಸ್ RCB ಗೆಲುವಿಗಾಗಿ ರಥದ ಮೇಲೆ ಬಾಳೆಹಣ್ಣು ತೂರಿದ್ದಾರೆ. ಆದ್ರೆ ವಿಶೇಷ ಅಂದ್ರೆ ಬಾಳೆ ಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ, ಜೈ RCB’ ಎಂದು ಬರೆಯಲಾಗಿದೆ. ಈ ರೀತಿ ಬರೆದ ಬಾಳೆಹಣ್ಣಿನ ಜೊತೆಗೆ ಹತ್ತು ರೂಪಾಯಿ ಹಣ ಇಟ್ಟು ಎರಡೂ ಕೈಗಳಿಂದ ತೇರಿಗೆ ನಮಿಸಿ, RCB ಗೆಲುವಿಗೆ ಪ್ರಾರ್ಥಿಸಿ ಬಾಳೆಹಣ್ಣನ್ನು ತೇರಿನ ಮೇಲೆ ಎಸೆದಿದ್ದಾರೆ. ಇದೀಗ RCB ಫ್ಯಾನ್ಸ್ ಪ್ರಾರ್ಥನೆ ಸಲ್ಲಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

rcb fan throws banana

ಬಾಳೆಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆದು ರಥದ ಮೇಲೆ ತೂರಿದ ಅಭಿಮಾನಿ

rcb fan throws banana

ಬಾಳೆಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆದು ರಥದ ಮೇಲೆ ತೂರಿದ ಅಭಿಮಾನಿ

ಇದನ್ನೂ ಓದಿ: IPL Auction 2021: ಚೆಂಡಿರೋದೆ ಚಚ್ಚುವುದಕ್ಕೆ ಧೋರಣೆಯ ಅಜರುದ್ದೀನ್ 2021 ಐಪಿಎಲ್ ಸೀಸನ್​ನಲ್ಲಿ ಆರ್​ಸಿಬಿಗೆ ಆಡುತ್ತಾರೆ!

Published On - 2:40 pm, Sun, 28 February 21

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!