AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಸೇರಿದ ಒಂದೇ ದಿನಕ್ಕೆ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ಅನರ್ಹ ಶಾಸಕ

ಬೆಂಗಳೂರು: ಬಿಜೆಪಿಗೆ ಸೇರಿದ ಒಂದೇ ದಿನಕ್ಕೆ ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆಗೆ ಟಿಕೆಟ್ ಕೊಡದೆ ಇದ್ದಿದ್ದರೆ ರಾಜೀನಾಮೆ ನೀಡ್ತಿದ್ದೆ. ಆದ್ರೆ ಮುಖ್ಯಮಂತ್ರಿ ಯಡಿಯೂರಪ್ಪನವರು ನನಗೆ ಭರವಸೆ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಅನರ್ಹ ಶಾಸಕ ಆರ್. ಶಂಕರ್ ಹೇಳಿದ್ದಾರೆ. ಎಂಎಲ್​ಸಿ ಆದ್ಮೇಲೆ ಸಚಿವನಾಗ್ತೀನಿ: ಕ್ಷೇತ್ರದಿಂದ ಯಾರೇ ಅಭ್ಯರ್ಥಿ ಆದ್ರೂ ಬಿಜೆಪಿ ಪರ ಕೆಲಸ ಮಾಡ್ತೀನಿ. ಎಂಎಲ್​ಸಿ ಆಗೋಕೆ ನನಗೆ ಒಪ್ಪಿಗೆ ಇದೆ. ವಿಧಾನಪರಿಷತ್ ಸದಸ್ಯನಾದ ಬಳಿಕ […]

ಬಿಜೆಪಿಗೆ ಸೇರಿದ ಒಂದೇ ದಿನಕ್ಕೆ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ಅನರ್ಹ ಶಾಸಕ
ಸಾಧು ಶ್ರೀನಾಥ್​
|

Updated on: Nov 15, 2019 | 10:36 AM

Share

ಬೆಂಗಳೂರು: ಬಿಜೆಪಿಗೆ ಸೇರಿದ ಒಂದೇ ದಿನಕ್ಕೆ ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದಾರೆ.

ಉಪಚುನಾವಣೆಗೆ ಟಿಕೆಟ್ ಕೊಡದೆ ಇದ್ದಿದ್ದರೆ ರಾಜೀನಾಮೆ ನೀಡ್ತಿದ್ದೆ. ಆದ್ರೆ ಮುಖ್ಯಮಂತ್ರಿ ಯಡಿಯೂರಪ್ಪನವರು ನನಗೆ ಭರವಸೆ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಅನರ್ಹ ಶಾಸಕ ಆರ್. ಶಂಕರ್ ಹೇಳಿದ್ದಾರೆ.

ಎಂಎಲ್​ಸಿ ಆದ್ಮೇಲೆ ಸಚಿವನಾಗ್ತೀನಿ: ಕ್ಷೇತ್ರದಿಂದ ಯಾರೇ ಅಭ್ಯರ್ಥಿ ಆದ್ರೂ ಬಿಜೆಪಿ ಪರ ಕೆಲಸ ಮಾಡ್ತೀನಿ. ಎಂಎಲ್​ಸಿ ಆಗೋಕೆ ನನಗೆ ಒಪ್ಪಿಗೆ ಇದೆ. ವಿಧಾನಪರಿಷತ್ ಸದಸ್ಯನಾದ ಬಳಿಕ ನಾನು ಮಂತ್ರಿ ಆಗ್ತೀನಿ. ಈ ಬಗ್ಗೆ ಯಡಿಯೂರಪ್ಪನವರು ಭರವಸೆ ಕೊಟ್ಟಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆ ಎಂದರು.

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ