AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆ ತಡೆಗೆ ಸುಪ್ರೀಂ ಮೊರೆ ಹೋಗುತ್ತೇವೆ ಎಂದ ಅನರ್ಹ ಶಾಸಕ

ಚಿಕ್ಕಬಳ್ಳಾಪುರ: ಶಾಸಕರು ರಾಜೀನಾಮೆ ನೀಡಿದ ಕ್ಷೇತ್ರಗಳ ಉಪಚುನಾವಣೆ ನಡೆಸದಂತೆ ಸುಪ್ರೀಂಕೋರ್ಟ್​ ಮೊರೆ ಹೋಗುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇದೆ. ಈ ವೇಳೆಯೇ ಉಪಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಹೀಗಾಗಿ ನಮ್ಮ ಅರ್ಜಿ‌ ಇತ್ಯರ್ಥವಾಗುವವರೆಗೂ  ಬೈಎಲೆಕ್ಷನ್​ಗೆ ತಡೆಯಾಜ್ಞೆ ನೀಡುವಂತೆ ಸುಪ್ರೀಂಗೆ ನಮ್ಮ ವಕೀಲರು ಮನವಿ ಮಾಡಲಿದ್ದಾರೆ. ನಮಗೆ ಅನ್ಯಾಯ ಆಗಲಿಕ್ಕೆ ಸುಪ್ರೀಂಕೋರ್ಟ್ ಅವಕಾಶ ಕೊಡೋದಿಲ್ಲ. ನಮಗೆ ಖಂಡಿತವಾಗಿ ನ್ಯಾಯಾಲಯದಲ್ಲಿ ರಿಲೀಫ್ ಸಿಗುತ್ತೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ […]

ಉಪಚುನಾವಣೆ ತಡೆಗೆ ಸುಪ್ರೀಂ ಮೊರೆ ಹೋಗುತ್ತೇವೆ ಎಂದ ಅನರ್ಹ ಶಾಸಕ
ಸಾಧು ಶ್ರೀನಾಥ್​
|

Updated on:Sep 21, 2019 | 4:25 PM

Share

ಚಿಕ್ಕಬಳ್ಳಾಪುರ: ಶಾಸಕರು ರಾಜೀನಾಮೆ ನೀಡಿದ ಕ್ಷೇತ್ರಗಳ ಉಪಚುನಾವಣೆ ನಡೆಸದಂತೆ ಸುಪ್ರೀಂಕೋರ್ಟ್​ ಮೊರೆ ಹೋಗುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇದೆ. ಈ ವೇಳೆಯೇ ಉಪಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಹೀಗಾಗಿ ನಮ್ಮ ಅರ್ಜಿ‌ ಇತ್ಯರ್ಥವಾಗುವವರೆಗೂ  ಬೈಎಲೆಕ್ಷನ್​ಗೆ ತಡೆಯಾಜ್ಞೆ ನೀಡುವಂತೆ ಸುಪ್ರೀಂಗೆ ನಮ್ಮ ವಕೀಲರು ಮನವಿ ಮಾಡಲಿದ್ದಾರೆ. ನಮಗೆ ಅನ್ಯಾಯ ಆಗಲಿಕ್ಕೆ ಸುಪ್ರೀಂಕೋರ್ಟ್ ಅವಕಾಶ ಕೊಡೋದಿಲ್ಲ. ನಮಗೆ ಖಂಡಿತವಾಗಿ ನ್ಯಾಯಾಲಯದಲ್ಲಿ ರಿಲೀಫ್ ಸಿಗುತ್ತೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published On - 4:19 pm, Sat, 21 September 19

Follow Us
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ