AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆ ತಡೆಗೆ ಸುಪ್ರೀಂ ಮೊರೆ ಹೋಗುತ್ತೇವೆ ಎಂದ ಅನರ್ಹ ಶಾಸಕ

ಚಿಕ್ಕಬಳ್ಳಾಪುರ: ಶಾಸಕರು ರಾಜೀನಾಮೆ ನೀಡಿದ ಕ್ಷೇತ್ರಗಳ ಉಪಚುನಾವಣೆ ನಡೆಸದಂತೆ ಸುಪ್ರೀಂಕೋರ್ಟ್​ ಮೊರೆ ಹೋಗುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇದೆ. ಈ ವೇಳೆಯೇ ಉಪಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಹೀಗಾಗಿ ನಮ್ಮ ಅರ್ಜಿ‌ ಇತ್ಯರ್ಥವಾಗುವವರೆಗೂ  ಬೈಎಲೆಕ್ಷನ್​ಗೆ ತಡೆಯಾಜ್ಞೆ ನೀಡುವಂತೆ ಸುಪ್ರೀಂಗೆ ನಮ್ಮ ವಕೀಲರು ಮನವಿ ಮಾಡಲಿದ್ದಾರೆ. ನಮಗೆ ಅನ್ಯಾಯ ಆಗಲಿಕ್ಕೆ ಸುಪ್ರೀಂಕೋರ್ಟ್ ಅವಕಾಶ ಕೊಡೋದಿಲ್ಲ. ನಮಗೆ ಖಂಡಿತವಾಗಿ ನ್ಯಾಯಾಲಯದಲ್ಲಿ ರಿಲೀಫ್ ಸಿಗುತ್ತೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ […]

ಉಪಚುನಾವಣೆ ತಡೆಗೆ ಸುಪ್ರೀಂ ಮೊರೆ ಹೋಗುತ್ತೇವೆ ಎಂದ ಅನರ್ಹ ಶಾಸಕ
ಸಾಧು ಶ್ರೀನಾಥ್​
|

Updated on:Sep 21, 2019 | 4:25 PM

Share

ಚಿಕ್ಕಬಳ್ಳಾಪುರ: ಶಾಸಕರು ರಾಜೀನಾಮೆ ನೀಡಿದ ಕ್ಷೇತ್ರಗಳ ಉಪಚುನಾವಣೆ ನಡೆಸದಂತೆ ಸುಪ್ರೀಂಕೋರ್ಟ್​ ಮೊರೆ ಹೋಗುತ್ತೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇದೆ. ಈ ವೇಳೆಯೇ ಉಪಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಹೀಗಾಗಿ ನಮ್ಮ ಅರ್ಜಿ‌ ಇತ್ಯರ್ಥವಾಗುವವರೆಗೂ  ಬೈಎಲೆಕ್ಷನ್​ಗೆ ತಡೆಯಾಜ್ಞೆ ನೀಡುವಂತೆ ಸುಪ್ರೀಂಗೆ ನಮ್ಮ ವಕೀಲರು ಮನವಿ ಮಾಡಲಿದ್ದಾರೆ. ನಮಗೆ ಅನ್ಯಾಯ ಆಗಲಿಕ್ಕೆ ಸುಪ್ರೀಂಕೋರ್ಟ್ ಅವಕಾಶ ಕೊಡೋದಿಲ್ಲ. ನಮಗೆ ಖಂಡಿತವಾಗಿ ನ್ಯಾಯಾಲಯದಲ್ಲಿ ರಿಲೀಫ್ ಸಿಗುತ್ತೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published On - 4:19 pm, Sat, 21 September 19

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್