AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕ ಅದಾಲತ್​​ನಲ್ಲಿ 3.88 ಲಕ್ಷ ಪ್ರಕರಣಗಳು ಇತ್ಯರ್ಥ; ಸರ್ಕಾರದ ಬೊಕ್ಕಸಕ್ಕೆ 152.19 ಕೋಟಿ ಉಳಿತಾಯ

ದಂಡ ವಸೂಲಿ ಮಾಡಿ ಸರ್ಕಾರಕ್ಕೆ 25.75 ಕೋಟಿ ಸಂದಾಯ ಮಾಡಲಾಗಿದೆ. ಸರ್ಕಾರದ ಬೊಕ್ಕಸಕ್ಕೆ 152.19 ಕೋಟಿ ಉಳಿತಾಯ ಆಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ‌ ಕುಮಾರ್ ತಿಳಿಸಿದ್ದಾರೆ.

ಲೋಕ ಅದಾಲತ್​​ನಲ್ಲಿ 3.88 ಲಕ್ಷ ಪ್ರಕರಣಗಳು ಇತ್ಯರ್ಥ; ಸರ್ಕಾರದ ಬೊಕ್ಕಸಕ್ಕೆ 152.19 ಕೋಟಿ ಉಳಿತಾಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 17, 2021 | 6:39 PM

Share

ಬೆಂಗಳೂರು: ಲೋಕ ಅದಾಲತ್‌ನಲ್ಲಿ ದಾಖಲೆಯ 3.88 ಲಕ್ಷ ಪ್ರಕರಣಗಳು ಇತ್ಯರ್ಥ ಆಗಿದೆ. ರಾಜಿ ಸಂಧಾನದ ಮೂಲಕ ಕೇಸ್‌ಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಅರವಿಂದ‌ ಕುಮಾರ್ ಇಂದು (ಆಗಸ್ಟ್ 17) ಹೇಳಿಕೆ ನೀಡಿದ್ಧಾರೆ. ಪ್ರಕರಣಗಳಿಗೆ ಸಂಬಂಧಿಸಿ 907.50 ಕೋಟಿ ರೂಪಾಯಿಯಷ್ಟು ಪರಿಹಾರ ಕೊಡಿಸಲಾಗಿದೆ. 1,166 ವೈವಾಹಿಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಜಿ ಸಂಧಾನದಿಂದ 74 ದಂಪತಿ ಒಂದಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಆಸ್ತಿ ವಿಭಾಗದ 2,884 ಕೇಸ್‌ಗಳನ್ನು ಇತ್ಯರ್ಥಪಡಿಸಲಾಗಿದೆ. ಮೈಸೂರಲ್ಲಿ ವಿಚ್ಛೇದನವಾಗಿದ್ದ ಜೋಡಿ ಮರುಮದುವೆ ಆಗಿದೆ. ಅಪಘಾತ ಪ್ರಕರಣ ಒಂದರಲ್ಲೇ 72 ಲಕ್ಷ ಪಾವತಿಸಲಾಗಿದೆ. ದಂಡ ವಸೂಲಿ ಮಾಡಿ ಸರ್ಕಾರಕ್ಕೆ 25.75 ಕೋಟಿ ಸಂದಾಯ ಮಾಡಲಾಗಿದೆ. ಸರ್ಕಾರದ ಬೊಕ್ಕಸಕ್ಕೆ 152.19 ಕೋಟಿ ಉಳಿತಾಯ ಆಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ‌ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಯಾವುದೇ ವಿಷಯವನ್ನು ಸರ್ಕಾರ ಬಹಿರಂಗಪಡಿಸಬೇಕಿಲ್ಲ: ಸುಪ್ರೀಂಕೋರ್ಟ್​

ಕೋರ್ಟ್ 33 ಬಾರಿ ವಾರೆಂಟ್ ಜಾರಿ ಮಾಡಿದ್ದರೂ ಪತ್ತೆಯಿಲ್ಲ; ಮೆಕ್ಕೆಜೋಳ ಖರೀದಿಸಿ ಹಣ ನೀಡದೇ ತಲೆಮರೆಸಿಕೊಂಡಿದ್ದವ ಬಂಧನ

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ