AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ, ಬಿಟಿಎಂ ಲೇಔಟ್ ಸೇರಿದಂತೆ ನಗರದ ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ

ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆಗೆ ಸರ್ಕಾರ ಮೂಂದಾಗಿದ್ದು ಬೆಂಗಳೂರಿನ ಬಸವನಗುಡಿ, ಬಿಟಿಎಂ ಲೇಔಟ್, ಪದ್ಮನಾಭನಗರದ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಸಲಾಗುತ್ತಿದೆ. ಜೊತೆಗೆ ಹೋಂ ಕ್ವಾರಂಟೈನ್, ಮೈಕ್ರೋ ಕಂಟೇನ್ಮೆಂಟ್‌ಗೂ ಮಾರ್ಕ್ ಮಾಡಲಾಗುತ್ತಿದೆ.

ಬಸವನಗುಡಿ, ಬಿಟಿಎಂ ಲೇಔಟ್ ಸೇರಿದಂತೆ ನಗರದ ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ
ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ
ಆಯೇಷಾ ಬಾನು
|

Updated on: May 26, 2021 | 2:09 PM

Share

ಕೊರೊನಾ ಮಹಾಮಾರಿಯ 2ನೇ ಅಲೆ ಇಡೀ ದೇಶವನ್ನು ನಡುಗಿಸಿದೆ. ಸದ್ಯ ಲಾಕ್ಡೌನ್ನಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗ್ತಿದೆ. ಈಗ ಕೊರೊನಾ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆಗೆ ಸರ್ಕಾರ ಮೂಂದಾಗಿದ್ದು ಬೆಂಗಳೂರಿನ ಬಸವನಗುಡಿ, ಬಿಟಿಎಂ ಲೇಔಟ್, ಪದ್ಮನಾಭನಗರದ ಸೋಂಕಿತರ ಮನೆಗಳಿಗೆ ರೆಡ್ ಟೇಪ್ ಅಳವಡಿಸಲಾಗುತ್ತಿದೆ. ಜೊತೆಗೆ ಹೋಂ ಕ್ವಾರಂಟೈನ್​ನಲ್ಲಿರುವವರ ಕೈಗೆ ಸೀಲ್ ಹಾಕಲಾಗುತ್ತಿದೆ. ಮೈಕ್ರೋ ಕಂಟೇನ್ಮೆಂಟ್‌ಗೂ ಮಾರ್ಕ್ ಮಾಡಲಾಗುತ್ತಿದೆ.

ಐಸೋಲೇಷನ್ನಲ್ಲಿರುವವರ ಮನೆಗಳಿಗೆ ‘ರೆಡ್ ಟೇಪ್’ ಇನ್ನು ಐಸೋಲೇಷನ್ನಲ್ಲಿ ಇರುವವರ ಮನೆಗಳಿಗೆ ರೆಡ್‌‌ ಟೇಪ್ ಅಳವಡಿಸಲು ರಾಜ್ಯ ಸರ್ಕಾರ ಈ ಹಿಂದೆ ತೀರ್ಮಾನಿಸಿತ್ತು. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಕೋವಿಡ್ ಉಸ್ತುವಾರಿ ಸಚಿವರ ಸಭೆ ನಡೆಸಿ ಸಿಎಂ ಈ ಸೂಚನೆ ನೀಡಿದ್ದರು. ಸಿಎಂ ಸೂಚನೆ ಹಿನ್ನೆಲೆಯಲ್ಲಿ ಇನ್ನು ಐಸೋಲೇಷನ್ನಲ್ಲಿ‌ ಇರುವವರ ಮನೆಗಳಿಗೆ ರೆಡ್ ಟೇಪ್ ಅಳವಡಿಕೆ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಮತ್ತು ಜಿಲ್ಲೆಗಳಲ್ಲಿ ಜಿಲ್ಲಾಡಳಿತಗಳು ಈ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ ಎಂದು ತಿಳಿಸಿದ್ದರು.

ಒಟ್ನಲ್ಲಿ ಕೊರೊನಾ 2ನೇ ಅಲೆ ಆರಂಭದಲ್ಲಿ ಸುಮ್ಮನಿದ್ದ ರಾಜ್ಯ ಸರ್ಕಾರ ಸಾವಿರಾರು ಜನ ಪ್ರಾಣತೆತ್ತ ಬಳಿಕ ಎಚ್ಚೆತ್ತುಕೊಂಡಿದೆ. ಕೊರೊನಾ 2ನೇ ಅಲೆ ಅಬ್ಬರ ಕಡಿಮೆಯಾಗೋ ವೇಳೆಗೆ ಎಚ್ಚೆತ್ತುಕೊಂಡು ಫೀಲ್ಡಿಗಿಳಿದಿದೆ. ಹೋಮ್ ಐಸೋಲೇಷನ್ನಲ್ಲಿದ್ದವರ ಆರೋಗ್ಯ ಸ್ಥಿತಿ ಗಂಭೀರವಾಗ್ತಿದ್ದಾಗ ಕಣ್ಣೆತ್ತಿ ನೋಡದ ಸರ್ಕಾರ, ಇದೀಗ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ: HS Doreswamy Passes Away: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಿಧನ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?