Sign In

By signing in or creating an account, you agree with Associated Broadcasting Company's Terms & Conditions and Privacy Policy.

Rekha Kadiresh Murder ರೇಖಾ ನಾದಿನಿ ಮಾಲಾಳ ಹಿಸ್ಟರಿ ರೀ ಓಪನ್.. ಜೋಪಡಿ ರಾಜೇಂದ್ರ ಕೊಲೆಯಲ್ಲೂ ಈಕೆ ಆರೋಪಿ

ಮಾಲಾ ಈ ಹಿಂದೆ 2002ರಲ್ಲಿ ಜೋಪಡಿ ರಾಜೇಂದ್ರ ಕೊಲೆ ಪ್ರಕರಣದ ಆರೋಪಿಯಾಗಿದ್ದರು. ಕದಿರೇಶ್ ಜೊತೆ ಭಾಗಿಯಾಗಿ ರಾಜೇಂದ್ರ ಕೊಲೆ ಮಾಡಿಸಿದ್ದರು. ಈ ವೇಳೆ ಮಾಲಾ ವಿರುದ್ಧ ರೌಡಿಶೀಟ್ ಓಪನ್ ಆಗಿತ್ತು.

Rekha Kadiresh Murder ರೇಖಾ ನಾದಿನಿ ಮಾಲಾಳ ಹಿಸ್ಟರಿ ರೀ ಓಪನ್.. ಜೋಪಡಿ ರಾಜೇಂದ್ರ ಕೊಲೆಯಲ್ಲೂ ಈಕೆ ಆರೋಪಿ
ವಿಡಿಯೋದ ಚಿತ್ರಾವಳಿಗಳು
Follow us
TV9 Web
| Updated By: ಆಯೇಷಾ ಬಾನು

Updated on: Jul 01, 2021 | 9:19 AM

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆಯಾದ ದಿನ ನನಗೂ ಈ ಕೊಲೆಗೂ ಯಾವ ಸಂಬಂಧವೇ ಇಲ್ಲದಂತೆ ಕಣ್ಣೀರು ಹಾಕಿದ್ದರು. ಬಳಿಕ ಪ್ರಕರಣದ ಜಾಡನ್ನು ಹಿಡಿದು ತನಿಖೆ ಶುರು ಮಾಡಿದ ಪೊಲೀಸರು ರೇಖಾಳ ಕೊಲೆಯಲ್ಲಿ ನಾದಿನಿ ಮಾಲಾಳ ಕೈವಾಡ ಇರುವುದು ಬಯಲಾಯಿತು. ಸದ್ಯ ಆರೋಪಿಯಾಗಿರುವ ಮಾಲಾಳ ಹಿಂದೆ ದೊಡ್ಡ ಹಿಸ್ಟರಿಯೇ ಅಡಗಿದೆ. ಹೀಗಾಗಿ ಹತ್ಯೆಯ ಹಿಂದೆ ಮಸಲತ್ತು ಮಾಡಿದ ಮಾಲ ಹಿಸ್ಟರಿ ರೀ ಓಪನ್ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಮಾಲಾ ಈ ಹಿಂದೆ 2002ರಲ್ಲಿ ಜೋಪಡಿ ರಾಜೇಂದ್ರ ಕೊಲೆ ಪ್ರಕರಣದ ಆರೋಪಿಯಾಗಿದ್ದರು. ಕದಿರೇಶ್ ಜೊತೆ ಭಾಗಿಯಾಗಿ ರಾಜೇಂದ್ರ ಕೊಲೆ ಮಾಡಿಸಿದ್ದರು. ಈ ವೇಳೆ ಮಾಲಾ ವಿರುದ್ಧ ರೌಡಿಶೀಟ್ ಓಪನ್ ಆಗಿತ್ತು. ಅದಾದ ಬಳಿಕ ಗಾಂಜಾ ಕೇಸ್ಗಳಲ್ಲಿ ಹೆಸರು ಬಂದಿತ್ತು. 2018ರಲ್ಲಿ ಕದಿರೇಶ್, ಪೀಟರ್ ಜೊತೆ ಮಾಲಾಳ ರೌಡಿ ಪಟ್ಟಿ ಕ್ಲೋಸ್ ಆಗಿತ್ತು. 2015ರವರೆಗೂ ಸಣ್ಣಪುಟ್ಟ ಕೇಸ್ಗಳಲ್ಲಿ ಮಾಲಾ ಭಾಗಿಯಾಗಿದ್ದರು. ಬಳಿಕ ಮನೆಯ ಬಳಿ ಸಣ್ಣದೊಂದು ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡಿಕೊಂಡಿದ್ದರು. ಈಗ ಮತ್ತೆ ರೇಖಾ ಕೊಲೆ ಕೇಸ್ ಬಳಿಯ ರೌಡಿಶೀಟ್ ರೀ ಓಪನ್ ಆಗಲಿದೆ.

ಸದ್ಯ ರೇಖಾ ಕೊಲೆ ಪ್ರಕರಣದ ಇಬ್ಬರು ಆರೋಪಿಗಳು ಈಗಾಗಲೇ ರೌಡಿಶೀಟರ್ಗಳಾಗಿದ್ದಾರೆ. ಮಾಲಾಳ ಮಗ ಅರುಣ್ ಹಾಗೂ ಪುರುಷೋತ್ತಮ್ ವಿರುದ್ಧ ರೌಡಿ ಪಟ್ಟಿ ಓಪನ್ ಆಗಿವೆ. ಉಳಿದ ಐವರ ವಿರುದ್ಧ ರೌಡಿಶೀಟ್ ಓಪನ್ ಮಾಡಲು ಪೊಲೀಸರು ಮುಂದಾಗಿದ್ದಾರೆ. ಪೀಟರ್, ಮಾಲಾ, ಸ್ಟೀಫನ್ ಸೇರಿದಂತೆ ಅಜಯ್ ಹಾಗೂ ಸೂರ್ಯ ವಿರುದ್ಧ ರೌಡಿಪಟ್ಟಿ ಓಪನ್ ಮಾಡಲು ತಯಾರಿ ನಡೆಯುತ್ತಿದೆ.

ಇದನ್ನೂ ಓದಿ:  ರೇಖಾ ಕದಿರೇಶ್ ಕೊಲೆ ಪ್ರಕರಣ: ರೌಡಿಶೀಟರ್​ ಮನೆಗಳಿಗೆ ಹೋಗಿ ಎಚ್ಚರಿಕೆ ಕೊಟ್ಟ ಡಿಸಿಪಿ

ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?