Sign In

By signing in or creating an account, you agree with Associated Broadcasting Company's Terms & Conditions and Privacy Policy.

Rekha Kadiresh Murder ರೇಖಾ ನಾದಿನಿ ಮಾಲಾಳ ಹಿಸ್ಟರಿ ರೀ ಓಪನ್.. ಜೋಪಡಿ ರಾಜೇಂದ್ರ ಕೊಲೆಯಲ್ಲೂ ಈಕೆ ಆರೋಪಿ

ಮಾಲಾ ಈ ಹಿಂದೆ 2002ರಲ್ಲಿ ಜೋಪಡಿ ರಾಜೇಂದ್ರ ಕೊಲೆ ಪ್ರಕರಣದ ಆರೋಪಿಯಾಗಿದ್ದರು. ಕದಿರೇಶ್ ಜೊತೆ ಭಾಗಿಯಾಗಿ ರಾಜೇಂದ್ರ ಕೊಲೆ ಮಾಡಿಸಿದ್ದರು. ಈ ವೇಳೆ ಮಾಲಾ ವಿರುದ್ಧ ರೌಡಿಶೀಟ್ ಓಪನ್ ಆಗಿತ್ತು.

Rekha Kadiresh Murder ರೇಖಾ ನಾದಿನಿ ಮಾಲಾಳ ಹಿಸ್ಟರಿ ರೀ ಓಪನ್.. ಜೋಪಡಿ ರಾಜೇಂದ್ರ ಕೊಲೆಯಲ್ಲೂ ಈಕೆ ಆರೋಪಿ
ವಿಡಿಯೋದ ಚಿತ್ರಾವಳಿಗಳು
Follow us
TV9 Web
| Updated By: ಆಯೇಷಾ ಬಾನು

Updated on: Jul 01, 2021 | 9:19 AM

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆಯಾದ ದಿನ ನನಗೂ ಈ ಕೊಲೆಗೂ ಯಾವ ಸಂಬಂಧವೇ ಇಲ್ಲದಂತೆ ಕಣ್ಣೀರು ಹಾಕಿದ್ದರು. ಬಳಿಕ ಪ್ರಕರಣದ ಜಾಡನ್ನು ಹಿಡಿದು ತನಿಖೆ ಶುರು ಮಾಡಿದ ಪೊಲೀಸರು ರೇಖಾಳ ಕೊಲೆಯಲ್ಲಿ ನಾದಿನಿ ಮಾಲಾಳ ಕೈವಾಡ ಇರುವುದು ಬಯಲಾಯಿತು. ಸದ್ಯ ಆರೋಪಿಯಾಗಿರುವ ಮಾಲಾಳ ಹಿಂದೆ ದೊಡ್ಡ ಹಿಸ್ಟರಿಯೇ ಅಡಗಿದೆ. ಹೀಗಾಗಿ ಹತ್ಯೆಯ ಹಿಂದೆ ಮಸಲತ್ತು ಮಾಡಿದ ಮಾಲ ಹಿಸ್ಟರಿ ರೀ ಓಪನ್ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಮಾಲಾ ಈ ಹಿಂದೆ 2002ರಲ್ಲಿ ಜೋಪಡಿ ರಾಜೇಂದ್ರ ಕೊಲೆ ಪ್ರಕರಣದ ಆರೋಪಿಯಾಗಿದ್ದರು. ಕದಿರೇಶ್ ಜೊತೆ ಭಾಗಿಯಾಗಿ ರಾಜೇಂದ್ರ ಕೊಲೆ ಮಾಡಿಸಿದ್ದರು. ಈ ವೇಳೆ ಮಾಲಾ ವಿರುದ್ಧ ರೌಡಿಶೀಟ್ ಓಪನ್ ಆಗಿತ್ತು. ಅದಾದ ಬಳಿಕ ಗಾಂಜಾ ಕೇಸ್ಗಳಲ್ಲಿ ಹೆಸರು ಬಂದಿತ್ತು. 2018ರಲ್ಲಿ ಕದಿರೇಶ್, ಪೀಟರ್ ಜೊತೆ ಮಾಲಾಳ ರೌಡಿ ಪಟ್ಟಿ ಕ್ಲೋಸ್ ಆಗಿತ್ತು. 2015ರವರೆಗೂ ಸಣ್ಣಪುಟ್ಟ ಕೇಸ್ಗಳಲ್ಲಿ ಮಾಲಾ ಭಾಗಿಯಾಗಿದ್ದರು. ಬಳಿಕ ಮನೆಯ ಬಳಿ ಸಣ್ಣದೊಂದು ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡಿಕೊಂಡಿದ್ದರು. ಈಗ ಮತ್ತೆ ರೇಖಾ ಕೊಲೆ ಕೇಸ್ ಬಳಿಯ ರೌಡಿಶೀಟ್ ರೀ ಓಪನ್ ಆಗಲಿದೆ.

ಸದ್ಯ ರೇಖಾ ಕೊಲೆ ಪ್ರಕರಣದ ಇಬ್ಬರು ಆರೋಪಿಗಳು ಈಗಾಗಲೇ ರೌಡಿಶೀಟರ್ಗಳಾಗಿದ್ದಾರೆ. ಮಾಲಾಳ ಮಗ ಅರುಣ್ ಹಾಗೂ ಪುರುಷೋತ್ತಮ್ ವಿರುದ್ಧ ರೌಡಿ ಪಟ್ಟಿ ಓಪನ್ ಆಗಿವೆ. ಉಳಿದ ಐವರ ವಿರುದ್ಧ ರೌಡಿಶೀಟ್ ಓಪನ್ ಮಾಡಲು ಪೊಲೀಸರು ಮುಂದಾಗಿದ್ದಾರೆ. ಪೀಟರ್, ಮಾಲಾ, ಸ್ಟೀಫನ್ ಸೇರಿದಂತೆ ಅಜಯ್ ಹಾಗೂ ಸೂರ್ಯ ವಿರುದ್ಧ ರೌಡಿಪಟ್ಟಿ ಓಪನ್ ಮಾಡಲು ತಯಾರಿ ನಡೆಯುತ್ತಿದೆ.

ಇದನ್ನೂ ಓದಿ:  ರೇಖಾ ಕದಿರೇಶ್ ಕೊಲೆ ಪ್ರಕರಣ: ರೌಡಿಶೀಟರ್​ ಮನೆಗಳಿಗೆ ಹೋಗಿ ಎಚ್ಚರಿಕೆ ಕೊಟ್ಟ ಡಿಸಿಪಿ

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್