AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rekha Kadiresh Murder ರೇಖಾ ನಾದಿನಿ ಮಾಲಾಳ ಹಿಸ್ಟರಿ ರೀ ಓಪನ್.. ಜೋಪಡಿ ರಾಜೇಂದ್ರ ಕೊಲೆಯಲ್ಲೂ ಈಕೆ ಆರೋಪಿ

ಮಾಲಾ ಈ ಹಿಂದೆ 2002ರಲ್ಲಿ ಜೋಪಡಿ ರಾಜೇಂದ್ರ ಕೊಲೆ ಪ್ರಕರಣದ ಆರೋಪಿಯಾಗಿದ್ದರು. ಕದಿರೇಶ್ ಜೊತೆ ಭಾಗಿಯಾಗಿ ರಾಜೇಂದ್ರ ಕೊಲೆ ಮಾಡಿಸಿದ್ದರು. ಈ ವೇಳೆ ಮಾಲಾ ವಿರುದ್ಧ ರೌಡಿಶೀಟ್ ಓಪನ್ ಆಗಿತ್ತು.

Rekha Kadiresh Murder ರೇಖಾ ನಾದಿನಿ ಮಾಲಾಳ ಹಿಸ್ಟರಿ ರೀ ಓಪನ್.. ಜೋಪಡಿ ರಾಜೇಂದ್ರ ಕೊಲೆಯಲ್ಲೂ ಈಕೆ ಆರೋಪಿ
ವಿಡಿಯೋದ ಚಿತ್ರಾವಳಿಗಳು
TV9 Web
| Edited By: |

Updated on: Jul 01, 2021 | 9:19 AM

Share

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆಯಾದ ದಿನ ನನಗೂ ಈ ಕೊಲೆಗೂ ಯಾವ ಸಂಬಂಧವೇ ಇಲ್ಲದಂತೆ ಕಣ್ಣೀರು ಹಾಕಿದ್ದರು. ಬಳಿಕ ಪ್ರಕರಣದ ಜಾಡನ್ನು ಹಿಡಿದು ತನಿಖೆ ಶುರು ಮಾಡಿದ ಪೊಲೀಸರು ರೇಖಾಳ ಕೊಲೆಯಲ್ಲಿ ನಾದಿನಿ ಮಾಲಾಳ ಕೈವಾಡ ಇರುವುದು ಬಯಲಾಯಿತು. ಸದ್ಯ ಆರೋಪಿಯಾಗಿರುವ ಮಾಲಾಳ ಹಿಂದೆ ದೊಡ್ಡ ಹಿಸ್ಟರಿಯೇ ಅಡಗಿದೆ. ಹೀಗಾಗಿ ಹತ್ಯೆಯ ಹಿಂದೆ ಮಸಲತ್ತು ಮಾಡಿದ ಮಾಲ ಹಿಸ್ಟರಿ ರೀ ಓಪನ್ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಮಾಲಾ ಈ ಹಿಂದೆ 2002ರಲ್ಲಿ ಜೋಪಡಿ ರಾಜೇಂದ್ರ ಕೊಲೆ ಪ್ರಕರಣದ ಆರೋಪಿಯಾಗಿದ್ದರು. ಕದಿರೇಶ್ ಜೊತೆ ಭಾಗಿಯಾಗಿ ರಾಜೇಂದ್ರ ಕೊಲೆ ಮಾಡಿಸಿದ್ದರು. ಈ ವೇಳೆ ಮಾಲಾ ವಿರುದ್ಧ ರೌಡಿಶೀಟ್ ಓಪನ್ ಆಗಿತ್ತು. ಅದಾದ ಬಳಿಕ ಗಾಂಜಾ ಕೇಸ್ಗಳಲ್ಲಿ ಹೆಸರು ಬಂದಿತ್ತು. 2018ರಲ್ಲಿ ಕದಿರೇಶ್, ಪೀಟರ್ ಜೊತೆ ಮಾಲಾಳ ರೌಡಿ ಪಟ್ಟಿ ಕ್ಲೋಸ್ ಆಗಿತ್ತು. 2015ರವರೆಗೂ ಸಣ್ಣಪುಟ್ಟ ಕೇಸ್ಗಳಲ್ಲಿ ಮಾಲಾ ಭಾಗಿಯಾಗಿದ್ದರು. ಬಳಿಕ ಮನೆಯ ಬಳಿ ಸಣ್ಣದೊಂದು ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡಿಕೊಂಡಿದ್ದರು. ಈಗ ಮತ್ತೆ ರೇಖಾ ಕೊಲೆ ಕೇಸ್ ಬಳಿಯ ರೌಡಿಶೀಟ್ ರೀ ಓಪನ್ ಆಗಲಿದೆ.

ಸದ್ಯ ರೇಖಾ ಕೊಲೆ ಪ್ರಕರಣದ ಇಬ್ಬರು ಆರೋಪಿಗಳು ಈಗಾಗಲೇ ರೌಡಿಶೀಟರ್ಗಳಾಗಿದ್ದಾರೆ. ಮಾಲಾಳ ಮಗ ಅರುಣ್ ಹಾಗೂ ಪುರುಷೋತ್ತಮ್ ವಿರುದ್ಧ ರೌಡಿ ಪಟ್ಟಿ ಓಪನ್ ಆಗಿವೆ. ಉಳಿದ ಐವರ ವಿರುದ್ಧ ರೌಡಿಶೀಟ್ ಓಪನ್ ಮಾಡಲು ಪೊಲೀಸರು ಮುಂದಾಗಿದ್ದಾರೆ. ಪೀಟರ್, ಮಾಲಾ, ಸ್ಟೀಫನ್ ಸೇರಿದಂತೆ ಅಜಯ್ ಹಾಗೂ ಸೂರ್ಯ ವಿರುದ್ಧ ರೌಡಿಪಟ್ಟಿ ಓಪನ್ ಮಾಡಲು ತಯಾರಿ ನಡೆಯುತ್ತಿದೆ.

ಇದನ್ನೂ ಓದಿ:  ರೇಖಾ ಕದಿರೇಶ್ ಕೊಲೆ ಪ್ರಕರಣ: ರೌಡಿಶೀಟರ್​ ಮನೆಗಳಿಗೆ ಹೋಗಿ ಎಚ್ಚರಿಕೆ ಕೊಟ್ಟ ಡಿಸಿಪಿ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು