AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮಧ್ಯರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ

ಬೆಂಗಳೂರು: ಕೊರೊನಾ ವಿರುದ್ಧದ ಯುದ್ಧದಲ್ಲಿ ಜಾರಿಗೆ ತರಲಾಗಿದ್ದ ಲಾಕ್‌ಡೌನ್ ನಿಯಮಗಳಲ್ಲಿ ಇಂದು ಮಧ್ಯರಾತ್ರಿಯಿಂದಲೇ ಕರ್ನಾಟಕದಲ್ಲಿ ಸಾಕಷ್ಟು ಸಡಿಲಿಕೆಯಾಗಿದೆ. ಆದ್ರೆ ರಾಜ್ಯದಲ್ಲಿ ಲಾಕ್‌ಡೌನ್‌ ನಿಯಮ ರೆಡ್‌ ಜೋನ್, ಕಂಟೇನ್‌ಮೆಂಟ್ ಜೋನ್‌, ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸಡಿಲಿಕೆ ಅನ್ವಯಿಸಲ್ಲ. ಕೆಳಗಿನ ಕ್ಷೇತ್ರಗಳಿಗೆ ಸಡಿಲಿಕೆ ಅನ್ವಯಿಸಲಿದೆ -ಲಾರಿ ರಿಪೇರಿ ಅಂಗಡಿ, ಡಾಬಾ, ಕೊರಿಯರ್ ಸೇವೆ, ಎಲೆಕ್ಟ್ರಿಷಿಯನ್ಸ್ -ಪ್ಲಂಬರ್​ಗಳು, ಬಡಗಿ, ಮೋಟರ್ ರಿಪೇರಿ, ಆಹಾರ ಸಂಸ್ಕರಣ ಘಟಕ -ಪ್ಯಾಕೇಜಿಂಗ್​ ಘಟಕಗಳು, ಗ್ರಾಮೀಣ ಭಾಗದಲ್ಲಿ ರಸ್ತೆ, ಕಟ್ಟಡ ನಿರ್ಮಾಣ -ಅಗತ್ಯ ವಸ್ತುಗಳ ಆನ್​ಲೈನ್​ ಡೆಲಿವರಿಗೆ ವಿನಾಯ್ತಿ […]

ಇಂದು ಮಧ್ಯರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ
ಸಿಎಂ ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Apr 22, 2020 | 4:19 PM

Share

ಬೆಂಗಳೂರು: ಕೊರೊನಾ ವಿರುದ್ಧದ ಯುದ್ಧದಲ್ಲಿ ಜಾರಿಗೆ ತರಲಾಗಿದ್ದ ಲಾಕ್‌ಡೌನ್ ನಿಯಮಗಳಲ್ಲಿ ಇಂದು ಮಧ್ಯರಾತ್ರಿಯಿಂದಲೇ ಕರ್ನಾಟಕದಲ್ಲಿ ಸಾಕಷ್ಟು ಸಡಿಲಿಕೆಯಾಗಿದೆ. ಆದ್ರೆ ರಾಜ್ಯದಲ್ಲಿ ಲಾಕ್‌ಡೌನ್‌ ನಿಯಮ ರೆಡ್‌ ಜೋನ್, ಕಂಟೇನ್‌ಮೆಂಟ್ ಜೋನ್‌, ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸಡಿಲಿಕೆ ಅನ್ವಯಿಸಲ್ಲ.

ಕೆಳಗಿನ ಕ್ಷೇತ್ರಗಳಿಗೆ ಸಡಿಲಿಕೆ ಅನ್ವಯಿಸಲಿದೆ -ಲಾರಿ ರಿಪೇರಿ ಅಂಗಡಿ, ಡಾಬಾ, ಕೊರಿಯರ್ ಸೇವೆ, ಎಲೆಕ್ಟ್ರಿಷಿಯನ್ಸ್ -ಪ್ಲಂಬರ್​ಗಳು, ಬಡಗಿ, ಮೋಟರ್ ರಿಪೇರಿ, ಆಹಾರ ಸಂಸ್ಕರಣ ಘಟಕ -ಪ್ಯಾಕೇಜಿಂಗ್​ ಘಟಕಗಳು, ಗ್ರಾಮೀಣ ಭಾಗದಲ್ಲಿ ರಸ್ತೆ, ಕಟ್ಟಡ ನಿರ್ಮಾಣ -ಅಗತ್ಯ ವಸ್ತುಗಳ ಆನ್​ಲೈನ್​ ಡೆಲಿವರಿಗೆ ವಿನಾಯ್ತಿ ಲಭ್ಯವಾಗಿದೆ.

ಆಟೋ, ಕ್ಯಾಬ್, ಚಿತ್ರಮಂದಿರ, ಮಾಲ್​ಗಳು ಇರುವುದಿಲ್ಲ -ಬೆಂಗಳೂರಿನಲ್ಲಿ ರಸ್ತೆಗಿಳಿಯಲ್ಲ ಬಿಎಂಟಿಸಿ ಬಸ್ -ಬೆಂಗಳೂರಿನಲ್ಲಿ ಆಟೋ, ಕ್ಯಾಬ್ ಸಂಚಾರ ಕೂಡ ಸ್ಥಗಿತ -ಬೆಂಗಳೂರಿನಲ್ಲಿ ಮೆಟ್ರೋ ಟ್ರೈನ್ ಸಂಚಾರ ಇರಲ್ಲ -ಬೆಂಗಳೂರಿನಲ್ಲಿ ಚಿತ್ರಮಂದಿರ, ಮಾಲ್​, ಸಲೂನ್ ,ಜಿಮ್ ಬಂದ್ -ಬಸ್​, ರೈಲು, ಮೆಟ್ರೋ, ವಿಮಾನ ಸಂಚಾರಕ್ಕೆ ಅವಕಾಶವಿಲ್ಲ -ಧಾರ್ಮಿಕ ಸಭೆ-ಸಮಾರಂಭಗಳು, ಜನಸೇರಲು ನಿರ್ಬಂಧ

ಎಸ್​ಎಸ್​ಎಲ್​ಸಿ, PUC ಪರೀಕ್ಷೆ ಇನ್ನೂ ಡೋಲಾಯಮಾನ -ಇಂದು ಮಧ್ಯರಾತ್ರಿಯಿಂದಲೇ ಲಾಕ್‌ಡೌನ್ ನಿಯಮ ಸಡಿಲಿಕೆ -ಹೋಟೆಲ್​ಗಳಲ್ಲಿ ಕುಳಿತು ಊಟ ಮಾಡಲು ಅವಕಾಶವಿಲ್ಲ -ಹೋಟೆಲ್​ಗಳಲ್ಲಿ ಪಾರ್ಸೆಲ್​ ಸೇವೆಗೆ ಮಾತ್ರ ಅನುಮತಿ -ಶಾಲಾ ಕಾಲೇಜುಗಳ ಮೇಲಿನ ನಿರ್ಬಂಧ ಮುಂದುವರಿಕೆ -ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯುವುದಿಲ್ಲ -ಕೇಬಲ್​, ಡಿಟಿಹೆಚ್​ ಆಪರೇಟರ್​ಗಳ ಸಂಚಾರಕ್ಕಿಲ್ಲ ಅಡೆತಡೆ -ಈಗಿನಂತೆಯೇ ತುರ್ತುಸ್ಥಿತಿಯಲ್ಲಿ ಸಂಚಾರಕ್ಕೆ ಪಾಸ್​ ಅತ್ಯಗತ್ಯ -ಆರೋಗ್ಯ ಸೇವೆಗಳು, ಇತರೆ ತುರ್ತು ಸೇವೆಗಳು ಯಥಾಸ್ಥಿತಿ

Published On - 3:31 pm, Wed, 22 April 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ