AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮಧ್ಯರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ

ಬೆಂಗಳೂರು: ಕೊರೊನಾ ವಿರುದ್ಧದ ಯುದ್ಧದಲ್ಲಿ ಜಾರಿಗೆ ತರಲಾಗಿದ್ದ ಲಾಕ್‌ಡೌನ್ ನಿಯಮಗಳಲ್ಲಿ ಇಂದು ಮಧ್ಯರಾತ್ರಿಯಿಂದಲೇ ಕರ್ನಾಟಕದಲ್ಲಿ ಸಾಕಷ್ಟು ಸಡಿಲಿಕೆಯಾಗಿದೆ. ಆದ್ರೆ ರಾಜ್ಯದಲ್ಲಿ ಲಾಕ್‌ಡೌನ್‌ ನಿಯಮ ರೆಡ್‌ ಜೋನ್, ಕಂಟೇನ್‌ಮೆಂಟ್ ಜೋನ್‌, ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸಡಿಲಿಕೆ ಅನ್ವಯಿಸಲ್ಲ. ಕೆಳಗಿನ ಕ್ಷೇತ್ರಗಳಿಗೆ ಸಡಿಲಿಕೆ ಅನ್ವಯಿಸಲಿದೆ -ಲಾರಿ ರಿಪೇರಿ ಅಂಗಡಿ, ಡಾಬಾ, ಕೊರಿಯರ್ ಸೇವೆ, ಎಲೆಕ್ಟ್ರಿಷಿಯನ್ಸ್ -ಪ್ಲಂಬರ್​ಗಳು, ಬಡಗಿ, ಮೋಟರ್ ರಿಪೇರಿ, ಆಹಾರ ಸಂಸ್ಕರಣ ಘಟಕ -ಪ್ಯಾಕೇಜಿಂಗ್​ ಘಟಕಗಳು, ಗ್ರಾಮೀಣ ಭಾಗದಲ್ಲಿ ರಸ್ತೆ, ಕಟ್ಟಡ ನಿರ್ಮಾಣ -ಅಗತ್ಯ ವಸ್ತುಗಳ ಆನ್​ಲೈನ್​ ಡೆಲಿವರಿಗೆ ವಿನಾಯ್ತಿ […]

ಇಂದು ಮಧ್ಯರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ
ಸಿಎಂ ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 22, 2020 | 4:19 PM

Share

ಬೆಂಗಳೂರು: ಕೊರೊನಾ ವಿರುದ್ಧದ ಯುದ್ಧದಲ್ಲಿ ಜಾರಿಗೆ ತರಲಾಗಿದ್ದ ಲಾಕ್‌ಡೌನ್ ನಿಯಮಗಳಲ್ಲಿ ಇಂದು ಮಧ್ಯರಾತ್ರಿಯಿಂದಲೇ ಕರ್ನಾಟಕದಲ್ಲಿ ಸಾಕಷ್ಟು ಸಡಿಲಿಕೆಯಾಗಿದೆ. ಆದ್ರೆ ರಾಜ್ಯದಲ್ಲಿ ಲಾಕ್‌ಡೌನ್‌ ನಿಯಮ ರೆಡ್‌ ಜೋನ್, ಕಂಟೇನ್‌ಮೆಂಟ್ ಜೋನ್‌, ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸಡಿಲಿಕೆ ಅನ್ವಯಿಸಲ್ಲ.

ಕೆಳಗಿನ ಕ್ಷೇತ್ರಗಳಿಗೆ ಸಡಿಲಿಕೆ ಅನ್ವಯಿಸಲಿದೆ -ಲಾರಿ ರಿಪೇರಿ ಅಂಗಡಿ, ಡಾಬಾ, ಕೊರಿಯರ್ ಸೇವೆ, ಎಲೆಕ್ಟ್ರಿಷಿಯನ್ಸ್ -ಪ್ಲಂಬರ್​ಗಳು, ಬಡಗಿ, ಮೋಟರ್ ರಿಪೇರಿ, ಆಹಾರ ಸಂಸ್ಕರಣ ಘಟಕ -ಪ್ಯಾಕೇಜಿಂಗ್​ ಘಟಕಗಳು, ಗ್ರಾಮೀಣ ಭಾಗದಲ್ಲಿ ರಸ್ತೆ, ಕಟ್ಟಡ ನಿರ್ಮಾಣ -ಅಗತ್ಯ ವಸ್ತುಗಳ ಆನ್​ಲೈನ್​ ಡೆಲಿವರಿಗೆ ವಿನಾಯ್ತಿ ಲಭ್ಯವಾಗಿದೆ.

ಆಟೋ, ಕ್ಯಾಬ್, ಚಿತ್ರಮಂದಿರ, ಮಾಲ್​ಗಳು ಇರುವುದಿಲ್ಲ -ಬೆಂಗಳೂರಿನಲ್ಲಿ ರಸ್ತೆಗಿಳಿಯಲ್ಲ ಬಿಎಂಟಿಸಿ ಬಸ್ -ಬೆಂಗಳೂರಿನಲ್ಲಿ ಆಟೋ, ಕ್ಯಾಬ್ ಸಂಚಾರ ಕೂಡ ಸ್ಥಗಿತ -ಬೆಂಗಳೂರಿನಲ್ಲಿ ಮೆಟ್ರೋ ಟ್ರೈನ್ ಸಂಚಾರ ಇರಲ್ಲ -ಬೆಂಗಳೂರಿನಲ್ಲಿ ಚಿತ್ರಮಂದಿರ, ಮಾಲ್​, ಸಲೂನ್ ,ಜಿಮ್ ಬಂದ್ -ಬಸ್​, ರೈಲು, ಮೆಟ್ರೋ, ವಿಮಾನ ಸಂಚಾರಕ್ಕೆ ಅವಕಾಶವಿಲ್ಲ -ಧಾರ್ಮಿಕ ಸಭೆ-ಸಮಾರಂಭಗಳು, ಜನಸೇರಲು ನಿರ್ಬಂಧ

ಎಸ್​ಎಸ್​ಎಲ್​ಸಿ, PUC ಪರೀಕ್ಷೆ ಇನ್ನೂ ಡೋಲಾಯಮಾನ -ಇಂದು ಮಧ್ಯರಾತ್ರಿಯಿಂದಲೇ ಲಾಕ್‌ಡೌನ್ ನಿಯಮ ಸಡಿಲಿಕೆ -ಹೋಟೆಲ್​ಗಳಲ್ಲಿ ಕುಳಿತು ಊಟ ಮಾಡಲು ಅವಕಾಶವಿಲ್ಲ -ಹೋಟೆಲ್​ಗಳಲ್ಲಿ ಪಾರ್ಸೆಲ್​ ಸೇವೆಗೆ ಮಾತ್ರ ಅನುಮತಿ -ಶಾಲಾ ಕಾಲೇಜುಗಳ ಮೇಲಿನ ನಿರ್ಬಂಧ ಮುಂದುವರಿಕೆ -ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು ರಸ್ತೆಗಿಳಿಯುವುದಿಲ್ಲ -ಕೇಬಲ್​, ಡಿಟಿಹೆಚ್​ ಆಪರೇಟರ್​ಗಳ ಸಂಚಾರಕ್ಕಿಲ್ಲ ಅಡೆತಡೆ -ಈಗಿನಂತೆಯೇ ತುರ್ತುಸ್ಥಿತಿಯಲ್ಲಿ ಸಂಚಾರಕ್ಕೆ ಪಾಸ್​ ಅತ್ಯಗತ್ಯ -ಆರೋಗ್ಯ ಸೇವೆಗಳು, ಇತರೆ ತುರ್ತು ಸೇವೆಗಳು ಯಥಾಸ್ಥಿತಿ

Published On - 3:31 pm, Wed, 22 April 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ