AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

71ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್​ಪಥ್​ನಲ್ಲಿ ರಾರಾಜಿಸಿದ ಅನುಭವ ಮಂಟಪ ಸ್ತಬ್ಧ ಚಿತ್ರ

ದೆಹಲಿ: ಇಂದು 71 ಗಣರಾಜ್ಯೋತ್ಸವ ಸಂಭ್ರಮ. ರಾಷ್ಟ್ರ ರಾಜಧಾನಿ ದೆಹಲಿಯ ರಾಜ್​ಪಥ್​ನಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯ್ತು. ಭಾರತೀಯ ಸೇನಾ ಶಕ್ತಿ ಪ್ರದರ್ಶನ ನಡೆಯಿತು. ಇದೇ ವೇಳೆ ಬಸವಣ್ಣನ ವಚನ ಕಂಪು ಕೂಡ ರಾಜಪಥ್​ನಲ್ಲಿ ಪಸರಿತು. ರಾರಾಜಿಸಿದ ಬಸವಣ್ಣನವರ ಅನುಭವ ಮಂಟಪ ಸ್ತಬ್ಧ ಚಿತ್ರ! ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಿತು. ಈ ವೇಳೆ ರಾಜ್ಯದಿಂದ ಬಸವಣ್ಣರ ಅನುಭವ ಮಂಟಪದ ಸ್ತಬ್ಧಚಿತ್ರ ಕಣ್ಮನ ಸೂರೆಗೊಂಡಿತು. 25 ಮಂದಿ ವಚನ ಹೇಳೋ ಮೂಲ ಬಸವಣ್ಣನ ಸಿದ್ಧಾಣತದ ಕಂಪನ್ನ […]

71ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್​ಪಥ್​ನಲ್ಲಿ ರಾರಾಜಿಸಿದ ಅನುಭವ ಮಂಟಪ ಸ್ತಬ್ಧ ಚಿತ್ರ
ಸಾಧು ಶ್ರೀನಾಥ್​
|

Updated on: Jan 26, 2020 | 6:49 PM

Share

ದೆಹಲಿ: ಇಂದು 71 ಗಣರಾಜ್ಯೋತ್ಸವ ಸಂಭ್ರಮ. ರಾಷ್ಟ್ರ ರಾಜಧಾನಿ ದೆಹಲಿಯ ರಾಜ್​ಪಥ್​ನಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯ್ತು. ಭಾರತೀಯ ಸೇನಾ ಶಕ್ತಿ ಪ್ರದರ್ಶನ ನಡೆಯಿತು. ಇದೇ ವೇಳೆ ಬಸವಣ್ಣನ ವಚನ ಕಂಪು ಕೂಡ ರಾಜಪಥ್​ನಲ್ಲಿ ಪಸರಿತು.

ರಾರಾಜಿಸಿದ ಬಸವಣ್ಣನವರ ಅನುಭವ ಮಂಟಪ ಸ್ತಬ್ಧ ಚಿತ್ರ! ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಿತು. ಈ ವೇಳೆ ರಾಜ್ಯದಿಂದ ಬಸವಣ್ಣರ ಅನುಭವ ಮಂಟಪದ ಸ್ತಬ್ಧಚಿತ್ರ ಕಣ್ಮನ ಸೂರೆಗೊಂಡಿತು. 25 ಮಂದಿ ವಚನ ಹೇಳೋ ಮೂಲ ಬಸವಣ್ಣನ ಸಿದ್ಧಾಣತದ ಕಂಪನ್ನ ರಾಜಧಾನಿಯಲ್ಲಿ ಪಸರಿಸಿದ್ರು. ಇನ್ನುಳಿದಂತೆ, ಜಮ್ಮು-ಕಾಶ್ಮೀರ, ಒಡಿಶಾ ಸೇರಿ ವಿವಿಧ ರಾಜ್ಯ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯಿತು.

ಹುತಾತ್ಮ ಯೋಧರಿಗೆ ಮೋದಿ ನಮನ: ಪ್ರತಿ ವರ್ಷ ಗಣರಾಜ್ಯೋತ್ಸವದಂದು ಇಂಡಿಯಾ ಗೇಟ್ ಬಳಿಯಿರೋ ‘ಅಮರ್ ಜವಾನ್ ಜ್ಯೋತಿ’ಗೆ ಪ್ರಧಾನಿ ನಮನ ಸಲ್ಲಿಸೋದು ಸಂಪ್ರದಾಯ. ಆದ್ರೆ, ಇಂದು ಮೋದಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ರು. ಇಂಡಿಯಾ ಗೇಟ್ ಪಕ್ಕದಲ್ಲೇ ನಿರ್ಮಾಣಗೊಂಡಿರೋ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿ, ಡಿಜಿಟಲ್ ಬುಕ್​ನಲ್ಲಿ ಸಹಿ ಹಾಕಿದ್ರು.

ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರೆಜಿಲ್ ಅಧ್ಯಕ್ಷ ಆಗಮಿಸಿದ್ರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜತೆಗೆ ಬ್ರೆಜಿಲ್ ಅಧ್ಯಕ್ಷರು ರಾಜ್​​ಪಥ್​ಗೆ ತೆರಳಿದ್ರು. ಪ್ರಧಾನಿ ಮೋದಿ ಇಬ್ಬರೂ ರಾಷ್ಟ್ರಪತಿಗಳನ್ನ ಸ್ವಾಗತಿಸಿದ್ರು. ನಂತರ ರಾಮನಾಥ್ ಕೋವಿಂದ್ ಧ್ವಜಾರೋಹಣ ನೆರವೇರಿಸಿದ್ರು. ಅಂತಿಮವಾಗಿ ರಾಷ್ಟ್ರಗೀತೆಯೊಂದಿಗೆ ಪರೇಡ್ ಸಂಪನ್ನಗೊಳ್ಳುತ್ತಲೇ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಬ್ರೆಜಿಲ್ ಅಧ್ಯಕ್ಷರನ್ನ ಕಳುಹಿಸಿಕೊಟ್ಟ ಪ್ರಧಾನಿ ಮೋದಿ, ಕೆಲಕಾಲ ರಾಜಪಥದಲ್ಲಿ ನಡೆದಾಡಿದ್ರು.

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ